Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಡಲೆ- ಬೆಲ್ಲ ಒಟ್ಟಿಗೆ ತಿನ್ನುವುದ್ರಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಗೊತ್ತಾ?

12/11/2025 9:44 PM

ಬೆಂಗಳೂರಲ್ಲಿ ‘ನಕಲಿ ದಾಖಲೆ ಸೃಷ್ಠಿ’ಸಿದ ಆರೋಪ: ಬರೋಬ್ಬರಿ 14 ಮಂದಿ ವಿರುದ್ಧ ‘FIR’ ದಾಖಲು

12/11/2025 9:13 PM

BREAKING : ದೆಹಲಿ ಸ್ಫೋಟ ‘ಭಯೋತ್ಪಾದಕ ಕೃತ್ಯ’ ಎಂದು ಘೋಷಿಸಿದ ಸರ್ಕಾರ ; ಸಂಪುಟ ನಿರ್ಣಯ ಅಂಗೀಕಾರ!

12/11/2025 8:56 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗ್ರಾಹಕನಿಗೆ ಮೋಸ ಮಾಡಿದ ಬೆಂಗಳೂರಿನ ‘ಲೈಫ್ ಸ್ಟೈಲ್ ಹಾಲಿಡೇಸ್’ಗೆ ಕೋರ್ಟ್ ದಂಡ, ಪರಿಹಾರ ನೀಡಲು ಆದೇಶ
KARNATAKA

ಗ್ರಾಹಕನಿಗೆ ಮೋಸ ಮಾಡಿದ ಬೆಂಗಳೂರಿನ ‘ಲೈಫ್ ಸ್ಟೈಲ್ ಹಾಲಿಡೇಸ್’ಗೆ ಕೋರ್ಟ್ ದಂಡ, ಪರಿಹಾರ ನೀಡಲು ಆದೇಶ

By kannadanewsnow0909/07/2025 9:29 PM

ಧಾರವಾಡ: ಗ್ರಾಹಕನಿಗೆ ಮೋಸ ಮಾಡಿದಂತ ಬೆಂಗಳೂರಿನ ಲೈಫ್ ಸ್ಟೈಲ್ ಹಾಲಿಡೆಸ್ ಪ್ರೈ.ಲಿ ಗೆ ದಂಡ ವಿಧಿಸಿ ಮತ್ತು ಪರಿಹಾರ ಕೊಡಲು ಗ್ರಾಹಕರ ಆಯೋಗ ಆದೇಶಿಸಿದೆ.

ಹುಬ್ಬಳ್ಳಿಯ ವಿದ್ಯಾನಗರದ ನಿವಾಸಿ ಅನಸುಯಮ್ಮ ವೃತ್ತಿಯಲ್ಲಿ ಖಾಸಗಿ ವ್ಯವಹಾರವನ್ನು ಮಾಡಿಕೊಂಡಿದ್ದಾರೆ. ಎದುರುದಾರರು ಪ್ರವಾಸ ಮತ್ತು ಹೊಟೇಲ ವಾಸ್ತವ್ಯದ ಸೇವೆಗಳನ್ನು ದೇಶ ಮತ್ತು ವಿದೇಶಗಳಲ್ಲಿ ಹೊಂದಿರುತ್ತಾರೆ. ಎದುರುದಾರರು ನೀಡಿದಂತಹ ಜಾಹಿರಾತುಗಳು ಮತ್ತು ಅವರು ಕೊಟ್ಟಂತಹ ಭರವಸೆಗಳನ್ನು ನಂಬಿ ದೂರುದಾರರು ಎದುರುದಾರರ ಕಂಪನಿಯಲ್ಲಿ ರೂ.1,35,000 ಗಳ ಪೈಕಿ ಶೇ.50 ಪಾವತಿಸಿ ಸದಸ್ಯತ್ವವನ್ನು ಪಡೆದಿದ್ದರು. ಮೇ-2024 ರಲ್ಲಿ ದೂರುದಾರರು ತಮ್ಮ 6 ಜನ ಕುಟುಂಬದ ಸದಸ್ಯರೊಂದಿಗೆ ಕೇರಳದ ಅಲ್ಲಾಪುಝಾ ಹೋಗುವ ನಿಮಿತ್ಯ ಎದುರುದಾರರಿಗೆ ಪೋನ್ ಮುಖಾಂತರಕರೆ ಮಾಡಿ ಹೊಟೇಲ್ ಬುಕ್ ಮಾಡಲು ಹೇಳಿದ್ದರು. ಅದರಂತೆ ಎದುರುದಾರರು ರೂ.20,000 ಪಾವತಿಸುವಂತೆ ದೂರುದಾರರಿಗೆ ಕೇಳಿ ಪಡೆದಿರುತ್ತಾರೆ.

ದೂರುದಾರರು ಕೇರಳದಲ್ಲಿ ಬೋಟ್ ಹೌಸ್ ಬುಕ್ ಮಾಡಲು ಎದುರುದಾರರಿಗೆ ಕೇಳಿಕೊಂಡಾಗ ಹೆಚ್ಚಿನ ಹಣ ರೂ.9,000 ಪಾವತಿಸುವಂತೆ ದೂರುದಾರರಿಗೆ ಕೇಳಿದಾಗ ದೂರುದಾರರು ಅದನ್ನು ಎದುರುದಾರರ ಏಜೆಂಟ್‍ಗೆ ಪಾವತಿಸಿರುತ್ತಾರೆ. ದೂರುದಾರರು ತಮ್ಮ ಕುಟುಂಬದೊಂದಿಗೆ ಬೋಟ್ ಹೌಸ್ ವಾಸ್ತವ್ಯಕ್ಕೆ ತೆರಳಿದಾಗ ಅಲ್ಲಿ ಬೋಟ್ ಹೌಸ್‍ಗೆ ಪಾವತಿ ಮಾಡಿದಂತಹ ಹಣ ಎದುರುದಾರರಿಗೆ ತಲುಪಿರದ ಕಾರಣ ಅವರು ಮತ್ತೆ ರೂ.9,000 ಪಾವಸಿಸುವಂತೆ ಕೇಳಿರುತ್ತಾರೆ. ಬೇರೆ ಹಾದಿ ಇಲ್ಲದೇ ದೂರುದಾರರು ಆ ಹಣವನ್ನು ಪಾವತಿಸಿ ಬೋಟ್ ಹೌಸ್‍ನಲ್ಲಿ ವಾಸ್ತವ್ಯವನ್ನು ಪಡೆದಿರುತ್ತಾರೆ. ನಂತರ ಅವರು ಎದುರುದಾರರ ಬಳಿ ಹಣ ಪಾವತಿಸಿದ ಬಗ್ಗೆ ವಿಚಾರಿಸಲು ಅವರು ಅದು ತಮಗೆ ತಲುಪದೇ ಇರುವುದನ್ನು ತಿಳಿಸಿರುತ್ತಾರೆ. ಇದರಿಂದ ಮನನೊಂದ ದೂರುದಾರರು ಪ್ರವಾಸದಿಂದ ಮರಳಿದ ನಂತರ ತಮ್ಮ ಸದಸ್ಯತ್ವವನ್ನು ರದ್ದುಗೊಳಿಸುವಂತೆ ಹಾಗೂ ತಾವು ಪಾವತಿಸಿದಂತಹ ರೂ.80,000 ನ್ನು ಮರಳಿಸುವಂತೆ ಎದುರುದಾರರಿಗೆ ಕೇಳಿರುತ್ತಾರೆ. ಎದುರುದಾರರು ಅದನ್ನು ಒಪ್ಪಿ ಮುಂದಿನ 45-120 ದಿನಗಳಲ್ಲಿ ಮರಳಿಸುವಂತೆ ಹೇಳಿ ಇವತ್ತಿನವರೆಗೂ ಮರಳಿಸಿರುವುದಿಲ್ಲ. ಎದುರುದಾರರ ಅಂತಹ ನಡಾವಳಿಕೆ ಗ್ರಾಹಕರ ರಕ್ಷಣಾ ಕಾಯಿದೆಯಡಿ ಸೇವಾ ನ್ಯೂನ್ಯತೆ ಆಗುತ್ತದೆ ಅಂತಾ ಹೇಳಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರುದಾರ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದಿ:14/03/2025 ಕ್ಕೆ ದೂರು ಸಲ್ಲಿಸಿದ್ದರು.

ಸದರಿ ದೂರಿನ ಬಗ್ಗೆ ಕೂಲಂಕುಷವಾಗಿ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷರಾದ ಈಶಪ್ಪ. ಭೂತೆ ಹಾಗೂ ವಿಶಾಲಾಕ್ಷಿ. ಅ. ಬೋಳಶೆಟ್ಟಿ ಸದಸ್ಯರು, ದೂರುದಾರರು ಎದುರುದಾರರ ಬಳಿ ರೂ.1,35,000 ಪೈಕಿ ರೂ.80,000 ಕೊಟ್ಟು ದೇಶ ಮತ್ತು ವಿದೇಶಗಳಲ್ಲಿ ಹೊಟೇಲ್‍ಗಳಲ್ಲಿ ವಾಸ್ತವ್ಯ ಪಡೆಯಲು ಸದಸ್ಯತ್ವವನ್ನು ಹೊಂದಿದ್ದರು. ಅಲ್ಲದೇ ಕೇರಳದ ಪ್ರವಾಸದಲ್ಲಿದ್ದಾಗ ದೂರುದಾರರು ಬೋಟ್ ಹೌಸಗೆ ರೂ.9,000 ಪಾವತಿಸಿ ಬುಕ್ ಮಾಡಲು ಕೇಳಿಕೊಂಡು ಹಣವನ್ನು ಪಾವತಿಸಿದಾಗ ಎದುರುದಾರರು ಬೋಟ್ ಹೌಸನ್ನು ಬುಕ್ ಮಾಡದೇ ಮತ್ತು ಹೆಚ್ಚಿನ ರೂ.9,000 ಹಣವನ್ನು ಅವರಿಂದ ಪಡೆದು ಸೇವಾ ನ್ಯೂನ್ಯತೆ ಎಸಗಿರುವುದು ಕಂಡು ಬಂದಿರುತ್ತದೆ. ಈ ವ್ಯವಸ್ತೆಯಿಂದ ತೊಂದರೆಯಾದ ದೂರುದಾರ ಪ್ರವಾಸದಿಂದ ಮರಳಿದ ನಂತರ ತಮ್ಮ ಸದಸ್ಯತ್ವವನ್ನು ರದ್ದುಗೊಳಿಸುವಂತೆ ಎದುರುದಾರರಿಗೆ ಕೇಳಿರುತ್ತಾರೆ. ಅದರಂತೆ ಎದುರುದಾರರು ಅದನ್ನು ಒಪ್ಪಿರುವುದು ದಾಖಲೆಗಳ ಮುಖಾಂತರ ಕಂಡು ಬಂದಿರುತ್ತೆ. ಆದರೂ ಇವತ್ತಿವರೆಗೆ ಸದಸ್ಯತ್ವದ ಹಣವನ್ನು ಮರಳಿ ಕೊಡದೇ ಸೇವಾ ನ್ಯೂನ್ಯತೆ ಎದಸಗಿರುವುದು ಆಯೋಗದ ಗಮನಕ್ಕೆ ಕಂಡು ಬಂದಿರುತ್ತದೆ. ದೂರುದಾರರು ಪಾವತಿಸಿದ ಹಣ ರೂ.80,000 ಗಳನ್ನು ಬಡ್ಡಿ ಲೆಕ್ಕ ಹಾಕಿ ಮತ್ತು ಅವರಿಗೆ ಆದಂತಹ ಮಾನಸೀಕ ತೊಂದರೆ ಹಾಗೂ ಅನಾನುಕೂಲಕ್ಕೆ ರೂ.50,000 ಪರಿಹಾರ ಹಾಗೂ ಪ್ರಕರಣದ ಖರ್ಚು ವೆಚ್ಚ ರೂ.10,000 ಕೊಡುವಂತೆ ಆಯೋಗ ತನ್ನ ಆದೇಶದಲ್ಲಿ ತಿಳಿಸಿದೆ.

Job Alert: ಜುಲೈ.11ರಂದು ವಿವಿಧ ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನ

ಈಗ ಆಧಾರ್ ಕಾರ್ಡ್ ನವೀಕರಣಕ್ಕೆ ಈ ದಾಖಲೆಗಳು ಕಡ್ಡಾಯ: ಹೀಗಿವೆ UIDAI ಹೊಸ ನಿಯಮಗಳು | Aadhaar Update

Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ‘ನಕಲಿ ದಾಖಲೆ ಸೃಷ್ಠಿ’ಸಿದ ಆರೋಪ: ಬರೋಬ್ಬರಿ 14 ಮಂದಿ ವಿರುದ್ಧ ‘FIR’ ದಾಖಲು

12/11/2025 9:13 PM2 Mins Read

ವನ್ಯಜೀವಿ-ಮಾನವ ಸಂಘರ್ಷ: ನೋಡಲ್ ಅಧಿಕಾರಿಗಳ ನಿಯೋಜನೆಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ

12/11/2025 8:29 PM2 Mins Read

ಊರಿಗೆ ವನ್ಯಜೀವಿ ಆನೆ, ಹುಲಿ, ಚಿರತೆ, ಕರಡಿ ಬಂದ್ರೆ ‘1926’ಗೆ ಕರೆ ಮಾಡಿ: ಸಚಿವ ಈಶ್ವರ್ ಖಂಡ್ರೆ

12/11/2025 8:27 PM1 Min Read
Recent News

ಕಡಲೆ- ಬೆಲ್ಲ ಒಟ್ಟಿಗೆ ತಿನ್ನುವುದ್ರಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಗೊತ್ತಾ?

12/11/2025 9:44 PM

ಬೆಂಗಳೂರಲ್ಲಿ ‘ನಕಲಿ ದಾಖಲೆ ಸೃಷ್ಠಿ’ಸಿದ ಆರೋಪ: ಬರೋಬ್ಬರಿ 14 ಮಂದಿ ವಿರುದ್ಧ ‘FIR’ ದಾಖಲು

12/11/2025 9:13 PM

BREAKING : ದೆಹಲಿ ಸ್ಫೋಟ ‘ಭಯೋತ್ಪಾದಕ ಕೃತ್ಯ’ ಎಂದು ಘೋಷಿಸಿದ ಸರ್ಕಾರ ; ಸಂಪುಟ ನಿರ್ಣಯ ಅಂಗೀಕಾರ!

12/11/2025 8:56 PM

ದೆಹಲಿ ಕಾರು ಸ್ಪೋಟ ಭಯೋತ್ಪಾದಕರ ಕೃತ್ಯ: ಕೇಂದ್ರ ಸರ್ಕಾರ ಸ್ಪಷ್ಟನೆ

12/11/2025 8:50 PM
State News
KARNATAKA

ಬೆಂಗಳೂರಲ್ಲಿ ‘ನಕಲಿ ದಾಖಲೆ ಸೃಷ್ಠಿ’ಸಿದ ಆರೋಪ: ಬರೋಬ್ಬರಿ 14 ಮಂದಿ ವಿರುದ್ಧ ‘FIR’ ದಾಖಲು

By kannadanewsnow0912/11/2025 9:13 PM KARNATAKA 2 Mins Read

ಬೆಂಗಳೂರು: ನಗರದಲ್ಲಿ ಕೋಟ್ಯಂತರ ರೂಪಾಯಿ ಬೆಲೆಬಾಳುವ ಸುಮಾರು 12 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ ಭೂ ಕಬಳಿಕೆ ಯತ್ನಿಸಿದ…

ವನ್ಯಜೀವಿ-ಮಾನವ ಸಂಘರ್ಷ: ನೋಡಲ್ ಅಧಿಕಾರಿಗಳ ನಿಯೋಜನೆಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ

12/11/2025 8:29 PM

ಊರಿಗೆ ವನ್ಯಜೀವಿ ಆನೆ, ಹುಲಿ, ಚಿರತೆ, ಕರಡಿ ಬಂದ್ರೆ ‘1926’ಗೆ ಕರೆ ಮಾಡಿ: ಸಚಿವ ಈಶ್ವರ್ ಖಂಡ್ರೆ

12/11/2025 8:27 PM

ರಾಜ್ಯದಲ್ಲಿ ‘ಕೋರಿಕೆ ವರ್ಗಾವಣೆ’ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಶಾಕ್: ‘ಪ್ರಸಕ್ತ ಶೈಕ್ಷಣಿಕ ವರ್ಷ’ದವರೆಗೆ ಸರ್ಕಾರ ಬ್ರೇಕ್

12/11/2025 8:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.