BREAKING: ಹುಬ್ಬಳ್ಳಿಯ ಅಂಜಲಿ ಹತ್ಯೆ ‘ಆರೋಪಿ ಗಿರೀಶ್’ಗೆ 8 ದಿನ ‘CID ಕಸ್ಟಡಿ’ಗೆ ನೀಡಿ ಕೋರ್ಟ್ ಆದೇಶ

ಹುಬ್ಬಳ್ಳಿ : ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿನ ಅಂಜಲಿ ಅಂಬಿಗೇರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಿಐಡಿ ಅಧಿಕಾರಿಗಳು ಹಂತಕ ವಿಶ್ವನನ್ನು ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದಂತ ಕೋರ್ಟ್, 8 ದಿನ ಸಿಐಡಿ ವಶಕ್ಕೆ ನೀಡಿ ಆದೇಶಿಸಿದೆ. ಅಂಜಲಿಯನ್ನ ಹತ್ಯೆ ಮಾಡಿದ ಬಳಿಕ ಆರೋಪಿ ವಿಶ್ವ, ದಾವಣಗೆರೆಗೆ ತೆರಳಿದ್ದ.ಅಲ್ಲಿಂದ್ದ ಮತ್ತೆ ವಾಪಸ್ ಬರುವಾಗ ರೈಲಿನಿಂದ ಬಿದ್ದು ಗಾಯಗೊಂಡಿದ್ದ. ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆ ಸಿಐಡಿ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ … Continue reading BREAKING: ಹುಬ್ಬಳ್ಳಿಯ ಅಂಜಲಿ ಹತ್ಯೆ ‘ಆರೋಪಿ ಗಿರೀಶ್’ಗೆ 8 ದಿನ ‘CID ಕಸ್ಟಡಿ’ಗೆ ನೀಡಿ ಕೋರ್ಟ್ ಆದೇಶ