Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪ್ರತಿದಿನ ಬೆಳಿಗ್ಗೆ ‘ಆಮ್ಲಾ ಜ್ಯೂಸ್’ ಕುಡಿದ್ರೆ ನಿಮ್ಮ ದೇಹದಲ್ಲಿ ಆಗುವ ಮ್ಯಾಜಿಕ್ ಇದು.!

24/06/2025 9:34 PM

BIG NEWS : ಚಿಕ್ಕಮಗಳೂರಲ್ಲಿ ಭಾರಿ ಮಳೆ : ಶೃಂಗೇರಿ-ಹೊರನಾಡು ರಸ್ತೆ ಬಂದ್

24/06/2025 9:34 PM

ಸಂಘರ್ಷ ಪರಿಹಾರಕ್ಕೆ ಭಾರತ ಸಿದ್ಧ : ಪಶ್ಚಿಮ ಏಷ್ಯಾ ಪರಿಸ್ಥಿತಿ ಕುರಿತು ವಿದೇಶಾಂಗ ಸಚಿವಾಲಯ

24/06/2025 9:17 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇಲೆಕ್ಟ್ರಿಕ್ ವಾಹನದ ಬ್ಯಾಟರಿ ಬದಲಾಯಿಸಿ ಕೊಡದ ಕಂಪನಿಗೆ ಬಡ್ಡಿಯೊಂದಿಗೆ ಹಣ ಮರಳಿಸಲು ಕೋರ್ಟ್ ಆದೇಶ
KARNATAKA

ಇಲೆಕ್ಟ್ರಿಕ್ ವಾಹನದ ಬ್ಯಾಟರಿ ಬದಲಾಯಿಸಿ ಕೊಡದ ಕಂಪನಿಗೆ ಬಡ್ಡಿಯೊಂದಿಗೆ ಹಣ ಮರಳಿಸಲು ಕೋರ್ಟ್ ಆದೇಶ

By kannadanewsnow0924/06/2025 8:32 PM

ಧಾರವಾಡ: ಇಲೆಕ್ಟ್ರಿಕ್ ವಾಹನದ ಬ್ಯಾಟರಿ ಬದಲಾಯಿಸಿ ಕೊಡಲು ತಪ್ಪಿದ್ದಲ್ಲಿ ವಾಹನದ ಹಣ ಮರಳಿಸಲು ಟ್ರೈಯೋ ಗ್ರೂಪ್ಸ್ ಪ್ಯುವರ್ ಎನರ್ಜಿ ಪ್ರೈ.ಲಿ.ಗೆ ಗ್ರಾಹಕರ  ಆಯೋಗದ ಆದೇಶಿಸಿದೆ.

 ಧಾರವಾಡದ ಹಾವೇರಿ ಪೇಟ ನಿವಾಸಿ ಇಲಿಯಾಸ್ ಖಾನ್ ಮೈಸೂರು ಎನ್ನುವವರು ದಿ:15/03/2022 ರಂದು ರೂ.77,000 ಪಾವತಿಸಿ ಇಲೆಕ್ಟ್ರೀಕ್ ಸ್ಕೂಟರನ್ನು ಎದುರುದಾರರಿಂದ ಖರೀದಿಸಿದ್ದರು. ವಾಹನವು ಬ್ಯಾಟರಿಯ ಮೇಲೆ 5 ವರ್ಷದ ವಾರಂಟಿಯನ್ನು ಹೊಂದಿತ್ತು. ದೂರುದಾರರು ಎದುರುದಾರರ ಹೇಳಿಕೆಯಂತೆ ವಾಹನವನ್ನು ಉಪಯೋಗಿಸುತ್ತಿದ್ದು ನಂತರ ಒಮ್ಮಿಂದೊಮ್ಮೆಲೆ ರಸ್ತೆಯ ಮದ್ಯ ನಿಲ್ಲಲು ಪ್ರಾರಂಭಿಸಿತು. ಅಲ್ಲದೇ ಎದುರುದಾರರು ಹೇಳಿದಷ್ಟು ಮೈಲೇಜನ್ನೂ ಸಹ ವಾಹನವು ಕೊಡುತ್ತಿರಲಿಲ್ಲ. ಈ ವಿಷಯವನ್ನು ದೂರುದಾರರು ಎದುರುದಾರರಿಗೆ ತಿಳಿಸಿದಾಗ ಅವರು ಅದನ್ನು ಸರಿಪಡಿಸಿಕೊಟ್ಟಿರಲಿಲ್ಲ. ಅಲ್ಲದೇ 1ನೇ ಎದುರುದಾರರು ತಮ್ಮ ಮಳಿಗೆಯನ್ನು ಶಾಶ್ವತವಾಗಿ ಮುಚ್ಚಿರುತ್ತಾರೆ. ಇದರಿಂದ ದೂರುದಾರರಿಗೆ ವಾಹನವನ್ನು ರಿಪೇರಿ ಮಾಡಿಸಲು ಕಷ್ಟವಾಗಿರುತ್ತದೆ. ಎದುರುದಾರರ ಇಂತಹ ನಡವಳಿಕೆ ಗ್ರಾಹಕರ ರಕ್ಷಣಾ ಕಾಯ್ದೆ ಅಡಿ ಸೇವಾ ನ್ಯೂನ್ಯತೆ ಆಗುತ್ತದೆ ಅಂತಾ ಹೇಳಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರುದಾರರು ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದಿ: 20/09/2024 ರಂದು ದೂರನ್ನು ಸಲ್ಲಿಸಿದ್ದರು.

ಸದರಿ ದೂರಿನ ಬಗ್ಗೆ ಕೂಲಂಕುಷವಾಗಿ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷರಾದ ಈಶಪ್ಪ. ಭೂತೆ ಹಾಗೂ ವಿಶಾಲಾಕ್ಷಿ. ಅ. ಬೋಳಶೆಟ್ಟಿ ಸದಸ್ಯರು, ದೂರುದಾರರು ಎದುರುದಾರರಾದ ಟ್ರೈಯೋ ಗ್ರೂಪ್ಸ್ ಇವರಲ್ಲಿ ರೂ.77,000 ಹಣ ಪಾವತಿಸಿ ಪ್ಯೂವರ್ ಎನರ್ಜಿಯ ಇ-ಟ್ರಾನ್ಸ್+ ವಾಹನವನ್ನು ಖರೀದಿಸಿದ್ದರು. ಆದರೆ ವಾಹನ ಖರೀದಿಸಿದ ಕೆಲವೇ ದಿನಗಳಲ್ಲಿ ರಸ್ತೆಯಲ್ಲಿ ಹೋಗುವಾಗ ತಕ್ಷಣವೇ ನಿಲ್ಲುವುದು ಮತ್ತು ಎದುರುದಾರರು ಹೇಳಿದಷ್ಟು ಮೈಲೇಜ್‍ನ್ನು ವಾಹನ ಕೊಡುತ್ತಿರಲಿಲ್ಲ. ವಾಹನ ಖರೀದಿಸಿದ ಕೆಲವು ತಿಂಗಳುಗಳಲ್ಲಿ ಆ ರೀತಿ ಆಗುವುದು ದೂರುದಾರರಿಗೆ ತೊಂದರೆಯಾಗಿರುತ್ತದೆ. ಎದುರುದಾರರು ಅದನ್ನು ರಿಪೇರಿ ಮಾಡಿ ಕೊಡದೇ ಇರುವುದು ದೂರುದಾರರಿಗೆ ಅನಾನುಕೂಲವಾಗಿದೆ. ಮತ್ತು ಎದುರುದಾರರು ತಮ್ಮ ಮಳಿಗೆಯನ್ನು ಶಾಶ್ವತವಾಗಿ ಮುಚ್ಚಿರುತ್ತಾರೆ. 1ನೇ ಎದುರುದಾರ ಉತ್ಪಾದಕರಾಗಿದ್ದು ಅವರ ನಡಾವಳಿಕೆ ಗ್ರಾಹಕರಾದ ದೂರುದಾರರಿಗೆ ಸೇವಾ ನ್ಯೂನ್ಯತೆ ಹಾಗೂ ಅನುಚಿತ ವ್ಯಾಪಾರ ಪದ್ಧತಿ ಎಸಗಿದ್ದಾರೆಂದು ಆಯೋಗ ಎದುರುದಾರ ವಿರುದ್ಧ ಅಭಿಪ್ರಾಯಪಟ್ಟು ತೀರ್ಪು ನೀಡಿದೆ.

ಈ ಎಲ್ಲ ಸಂಗತಿಗಳನ್ನು ಆಧರಿಸಿ ಎದುರುದಾರ ಪ್ಯೂವರ್‍ಎನರ್ಜಿ ಟ್ರೈಯೋ ಗ್ರೂಪ್ಸ್ ಕಂಪನಿಗೆ ಆದೇಶವಾದ ಒಂದು ತಿಂಗಳ ಒಳಗಾಗಿ ದೂರುದಾರರ ವಾಹನಕ್ಕೆ ಹೊಸ ಬ್ಯಾಟರಿಯನ್ನು ಅಳವಡಿಸಿ ಕೊಡಬೇಕು ಒಂದು ವೇಳೆ ಅದನ್ನು ಸರಿಪಡಿಸಿಕೊಡದೇ ಇದ್ದ ಕಾರಣ ದೂರುದಾರರ ಪಾವತಿ ಮಾಡಿದ ಹಣ ರೂ.77,000 ಬಡ್ಡಿಯೊಂದಿಗೆ ದೂರುದಾರರಿಗೆ ಮರಳಿ ಕೊಡಬೇಕು ಅಂತಾ ಆಯೋಗ ಆದೇಶಿಸಿದೆ. ದೂರುದಾರರಿಗೆ ಆಗಿರುವ ಅನಾನುಕೂಲ, ತೊಂದರೆ ಹಾಗೂ ಮಾನಸಿಕ ಹಿಂಸೆಗಾಗಿ ರೂ.50,000 ಪರಿಹಾರ ಮತ್ತು ರೂ.10,000 ಪ್ರಕರಣದ ಖರ್ಚು ವೆಚ್ಚ ನೀಡುವಂತೆ ಆಯೋಗ ಟ್ರೈಯೋ ಗ್ರೂಪ್‍ನ ಪ್ಯೂವರ್ ಎನರ್ಜಿ ಪ್ರೈ.ಲಿ. ಗೆ ನಿರ್ದೇಶಿಸಿದೆ.

ರೈತರೇ ನೀವು ಕೃಷಿಯಲ್ಲಿ ಅತೀಯಾಗಿ ಯೂರಿಯಾ ಬಳಸೋದರಿಂದ ಆಗೋ ಪರಿಣಾಮ ಏನು ಗೊತ್ತಾ? ಇಲ್ಲಿದೆ ಮಾಹಿತಿ

ಬೆಂಗಳೂರು ಜನತೆ ಗಮನಕ್ಕೆ: ನಾಳೆ, ನಾಡಿದ್ದು, ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

Share. Facebook Twitter LinkedIn WhatsApp Email

Related Posts

BIG NEWS : ಚಿಕ್ಕಮಗಳೂರಲ್ಲಿ ಭಾರಿ ಮಳೆ : ಶೃಂಗೇರಿ-ಹೊರನಾಡು ರಸ್ತೆ ಬಂದ್

24/06/2025 9:34 PM1 Min Read

ರೈತರೇ ನೀವು ಕೃಷಿಯಲ್ಲಿ ಅತೀಯಾಗಿ ಯೂರಿಯಾ ಬಳಸೋದರಿಂದ ಆಗೋ ಪರಿಣಾಮ ಏನು ಗೊತ್ತಾ? ಇಲ್ಲಿದೆ ಮಾಹಿತಿ

24/06/2025 8:23 PM1 Min Read

BIG NEWS : ಒಂದೇ ದಿನ ಅಶೋಕ್, ವಿಜಯೇಂದ್ರ ದೆಹಲಿ ಪ್ರವಾಸ : ಶೀಘ್ರ ನೂತನ ರಾಜ್ಯಾಧ್ಯಕ್ಷ ಘೋಷಣೆ ಸಾಧ್ಯತೆ!?

24/06/2025 8:12 PM1 Min Read
Recent News

ಪ್ರತಿದಿನ ಬೆಳಿಗ್ಗೆ ‘ಆಮ್ಲಾ ಜ್ಯೂಸ್’ ಕುಡಿದ್ರೆ ನಿಮ್ಮ ದೇಹದಲ್ಲಿ ಆಗುವ ಮ್ಯಾಜಿಕ್ ಇದು.!

24/06/2025 9:34 PM

BIG NEWS : ಚಿಕ್ಕಮಗಳೂರಲ್ಲಿ ಭಾರಿ ಮಳೆ : ಶೃಂಗೇರಿ-ಹೊರನಾಡು ರಸ್ತೆ ಬಂದ್

24/06/2025 9:34 PM

ಸಂಘರ್ಷ ಪರಿಹಾರಕ್ಕೆ ಭಾರತ ಸಿದ್ಧ : ಪಶ್ಚಿಮ ಏಷ್ಯಾ ಪರಿಸ್ಥಿತಿ ಕುರಿತು ವಿದೇಶಾಂಗ ಸಚಿವಾಲಯ

24/06/2025 9:17 PM

‘ಆಪರೇಷನ್ ಅಮಾನತ್’ ಅಡಿಯಲ್ಲಿ ‘ಮೊಬೈಲ್’ ಮರುಪಡೆಯಲು ‘RPF’ ಅದ್ಭತ ಯೋಜನೆ ; ‘CEIR ಟ್ರ್ಯಾಕಿಂಗ್’ ಬಿಡುಗಡೆ

24/06/2025 8:51 PM
State News
KARNATAKA

BIG NEWS : ಚಿಕ್ಕಮಗಳೂರಲ್ಲಿ ಭಾರಿ ಮಳೆ : ಶೃಂಗೇರಿ-ಹೊರನಾಡು ರಸ್ತೆ ಬಂದ್

By kannadanewsnow0524/06/2025 9:34 PM KARNATAKA 1 Min Read

ಚಿಕ್ಕಮಗಳೂರು : ಮಲ್ನಾಡು ಭಾಗಗಳಲ್ಲಿ ಇದೀಗ ಭಾರಿ ಮಳೆ ಆಗುತ್ತಿದ್ದು ಈಗಾಗಲೇ ಹಾಸನ ಉತ್ತರ ಕನ್ನಡ ಹಾಗೂ ಬೆಳಗಾವಿಯಲ್ಲಿ ಶಾಲಾ…

ಇಲೆಕ್ಟ್ರಿಕ್ ವಾಹನದ ಬ್ಯಾಟರಿ ಬದಲಾಯಿಸಿ ಕೊಡದ ಕಂಪನಿಗೆ ಬಡ್ಡಿಯೊಂದಿಗೆ ಹಣ ಮರಳಿಸಲು ಕೋರ್ಟ್ ಆದೇಶ

24/06/2025 8:32 PM

ರೈತರೇ ನೀವು ಕೃಷಿಯಲ್ಲಿ ಅತೀಯಾಗಿ ಯೂರಿಯಾ ಬಳಸೋದರಿಂದ ಆಗೋ ಪರಿಣಾಮ ಏನು ಗೊತ್ತಾ? ಇಲ್ಲಿದೆ ಮಾಹಿತಿ

24/06/2025 8:23 PM

BIG NEWS : ಒಂದೇ ದಿನ ಅಶೋಕ್, ವಿಜಯೇಂದ್ರ ದೆಹಲಿ ಪ್ರವಾಸ : ಶೀಘ್ರ ನೂತನ ರಾಜ್ಯಾಧ್ಯಕ್ಷ ಘೋಷಣೆ ಸಾಧ್ಯತೆ!?

24/06/2025 8:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.