ದ್ವೇಷ ಭಾಷಣ ಪ್ರಕರಣದಲ್ಲಿ ಶಿಕ್ಷೆ ಪ್ರಶ್ನಿಸಿ ಅಜಂ ಖಾನ್ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸದ ನ್ಯಾಯಾಲಯ

ನವದೆಹಲಿ: ದ್ವೇಷ ಭಾಷಣ ಪ್ರಕರಣದಲ್ಲಿ ಶಿಕ್ಷೆ ಪ್ರಶ್ನಿಸಿ ಅಜಂ ಖಾನ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಈ ಮೂಲಕ ಅಜಂ ಖಾನ್ ಅವರ ಅನರ್ಹತೆಯ ನಂತರ ತೆರವಾದ ರಾಂಪುರ್ ಸದರ್ ಕ್ಷೇತ್ರದಲ್ಲಿ ಉಪಚುನಾವಣೆ ನಡೆಸಲು ಈ ತೀರ್ಪು ದಾರಿ ಮಾಡಿಕೊಡಲಿದೆ ಎನ್ನಲಾಗಿದೆ. ಉತ್ತರ ಪ್ರದೇಶ ಅಸೆಂಬ್ಲಿಯಿಂದ ಅನರ್ಹತೆಗೆ ಕಾರಣವಾದ ದ್ವೇಷ ಭಾಷಣ ಪ್ರಕರಣದಲ್ಲಿ ಶಿಕ್ಷೆಯನ್ನು ಪ್ರಶ್ನಿಸಿ ಸಮಾಜವಾದಿ ಪಕ್ಷದ (ಎಸ್‌ಪಿ) ನಾಯಕ ಅಜಂ ಖಾನ್ ಮಾಡಿದ ಮೇಲ್ಮನವಿಯನ್ನು ರಾಂಪುರ ಸೆಷನ್ಸ್ ನ್ಯಾಯಾಲಯವು ಗುರುವಾರ ತಿರಸ್ಕರಿಸಿದೆ. ಎರಡೂ ಕಡೆಯ … Continue reading ದ್ವೇಷ ಭಾಷಣ ಪ್ರಕರಣದಲ್ಲಿ ಶಿಕ್ಷೆ ಪ್ರಶ್ನಿಸಿ ಅಜಂ ಖಾನ್ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸದ ನ್ಯಾಯಾಲಯ