BREAKING: ‘ನಟಿ ಸಪ್ತಮಿ ಗೌಡ’ ಬಗ್ಗೆ ಮಾನಹಾನಿಕರ ಹೇಳಿಕೆ ನೀಡದಂತೆ ‘ಶ್ರೀದೇವಿ ಭೈರಪ್ಪ’ಗೆ ಕೋರ್ಟ್ ನಿರ್ಬಂಧಕಾಜ್ಞೆ

ಬೆಂಗಳೂರು: ಯುವ ರಾಜ ಕುಮಾರ ಹಾಗೂ ಶ್ರೀದೇವಿ ಭೈರಪ್ಪ ದಾಂಪತ್ಯದಲ್ಲಿ ಬಿರುಕು ಕಂಡಿತ್ತು. ವಿವಾಹ ವಿಚ್ಛೇದನ ನೀಡುವಂತೆ ಯುವ ರಾಜಕುಮಾರ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಬೆನ್ನಲ್ಲೇ ಅವರ ಪತ್ನಿ ಶ್ರೀದೇವಿ ಭೈರಪ್ಪ, ನಟಿ ಸಪ್ತಮಿ ಗೌಡ ಜೊತೆಗೆ ಯುವ ರಾಜಕುಮಾರ ಸಂಬಂಧ ಹೊಂದಿದ್ದಾರೆ ಎಂಬ ಹೇಳಿಕೆ ನೀಡಿದ್ದರು. ಇಂತಹ ಹೇಳಿಕೆ ನೀಡದಂತೆ ಕೋರ್ಟ್ ನಿರ್ಬಂಧಕಾಜ್ಞೆ ನೀಡಿದೆ. ಯುವ ರಾಜಕುಮಾರ ವಿವಾಹ ವಿಚ್ಛೇದನ ಪ್ರಕರಣದಲ್ಲಿ ಪತ್ನಿ ಶ್ರೀದೇವಿ ಭೈರಪ್ಪ ಅವರು ನಟಿ ಸಪ್ತಮಿ ಗೌಡ ವಿರುದ್ಧ … Continue reading BREAKING: ‘ನಟಿ ಸಪ್ತಮಿ ಗೌಡ’ ಬಗ್ಗೆ ಮಾನಹಾನಿಕರ ಹೇಳಿಕೆ ನೀಡದಂತೆ ‘ಶ್ರೀದೇವಿ ಭೈರಪ್ಪ’ಗೆ ಕೋರ್ಟ್ ನಿರ್ಬಂಧಕಾಜ್ಞೆ