BIG UPDATE: ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ ’13 ಆರೋಪಿ’ಗಳನ್ನು ‘5 ದಿನ ಪೊಲೀಸ್ ಕಸ್ಟಡಿ’ಗೆ ನೀಡಿ ಕೋರ್ಟ್ ಆದೇಶ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಅಪಹರಿಸಿಕೊಂಡು ಬೆಂಗಳೂರಿಗೆ ಕರೆತಂದು, ಶೆಡ್ ಒಂದರಲ್ಲಿ ಕೂಡಿ ಹಾಕಿ, ಚಿತ್ರಹಿಂಸೆ ಕೊಟ್ಟು ಹಲ್ಲೆ ನಡೆಸಿ ಹತ್ಯೆಗೈದು, ಮೋರಿಗೆ ಮೃತದೇಹವನ್ನು ಎಸೆದಿದ್ದರು. ಈ ಪ್ರಕರಣ ಸಂಬಂಧ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 19 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇಂತಹ ಆರೋಪಿಗಳನ್ನು ಇಂದು ಪೊಲೀಸರು ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ಗೆ ಹಾಜರುಪಡಿಸಿದ್ದರು. ಕೋರ್ಟ್ ಮತ್ತಷ್ಟು ವಿಚಾರಣೆಗಾಗಿ ಪೊಲೀಸರು ಕೋರಿಕೊಂಡ ಹಿನ್ನಲೆಯಲ್ಲಿ ನಟ ದರ್ಶನ್ ಸೇರಿದಂತೆ 13 ಆರೋಪಿಗಳನ್ನು 5 ದಿನ … Continue reading BIG UPDATE: ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ ’13 ಆರೋಪಿ’ಗಳನ್ನು ‘5 ದಿನ ಪೊಲೀಸ್ ಕಸ್ಟಡಿ’ಗೆ ನೀಡಿ ಕೋರ್ಟ್ ಆದೇಶ