BREAKING: ಅನೈಸರ್ಗಿಕ ಲೈಂಗಿಕ ದೌರ್ಜನ್ಯವೆಸಗಿ ಅಪ್ರಾಪ್ತನನ್ನು ಕೊಲೆಗೈದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್

ಬೆಂಗಳೂರು: ಅಪ್ರಾಪ್ತ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯವೆಸಗಿದ್ದಲ್ಲದೇ, ಆತನನ್ನು ಕೊಲೆಗೈದಿದ್ದಂತ ಆರೋಪಿಗೆ, ಇಂದು ನ್ಯಾಯಾಲಯರು ಗಲ್ಲು ಶಿಕ್ಷೆ ವಿಧಿಸಿ, ಐತಿಹಾಸಿಕ ತೀರ್ಪು ನೀಡಿದೆ. ಶಿವಮೊಗ್ಗ: ಕೋಣಂದೂರು ಪ್ರಾಥಮಿಕ ಆರೋಗ್ಯ ಕೇಂದ್ರ, 30 ಹಾಸಿಗೆ ಮಾದರಿ ಸಮುದಾಯ ಆರೋಗ್ಯ ಕೇಂದ್ರವಾಗಿ ಉನ್ನತಿ 2015ರ ಸೆಂಪ್ಟೆಂಬರ್ 17ರಂದು ರಾಜಗೋಪಾಲನಗರದ ಠಾಣೆ ವ್ಯಾಪ್ತಿಯಲ್ಲಿ, ಮೂರ್ತಿ ಆಲಿಯಾಸ್ ಹುಲ್ಲಜ್ಜ ಎಂಬಾತ ಅಪ್ರಾಪ್ತ 1 ವರ್ಷದ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ ನಡೆಸಿ, ಹತ್ಯೆಗೈದಿದ್ದ ಸಂಬಂಧ ದೂರು ದಾಖಲಾಗಿತ್ತು. BIG BREAKING … Continue reading BREAKING: ಅನೈಸರ್ಗಿಕ ಲೈಂಗಿಕ ದೌರ್ಜನ್ಯವೆಸಗಿ ಅಪ್ರಾಪ್ತನನ್ನು ಕೊಲೆಗೈದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್