Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಹಿಳಾ ಮೀಸಲಾತಿ ಮಸೂದೆ ‘ದೇಶವಿರೋಧಿ ಕೃತ್ಯ’: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

17/04/2026 3:28 PM

ವಾಸ್ತು ಗುರೂಜಿ ಮೇಲೆ ‘ಲೈಂಗಿಕ ದೌರ್ಜನ್ಯ’ ಆರೋಪ: ಬೆನ್ನಲ್ಲೇ ಬಿಚ್ಚಿಕೊಂಡಿತು ‘ಹನಿಟ್ರ್ಯಾಪ್’ ಕಹಾನಿ!

17/04/2026 3:25 PM

BREAKING : ಮೋದಿ ಒಬ್ಬ ಜಾದೂಗಾರ, ಆತನ ಸತ್ಯ ಎಲ್ಲರಿಗೂ ಗೊತ್ತಾಗಿದೆ : ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ಕಿಡಿ!

17/04/2026 3:20 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ರಾಜ್ಯದಲ್ಲಿಂದು ಒಂದೇ ದಿನ ‘298 ಜನ’ರಿಗೆ ಕೊರೋನಾ ಸೋಂಕು ದೃಢ: ನಾಲ್ವರು ಸಾವು
KARNATAKA

BREAKING: ರಾಜ್ಯದಲ್ಲಿಂದು ಒಂದೇ ದಿನ ‘298 ಜನ’ರಿಗೆ ಕೊರೋನಾ ಸೋಂಕು ದೃಢ: ನಾಲ್ವರು ಸಾವು

By kannadanewsnow0904/01/2024 6:41 PM

ಬೆಂಗಳೂರು: ರಾಜ್ಯದಲ್ಲಿ ಇಂದು ದಾಖಲೆಯ 298 ಮಂದಿಗೆ ಕೊರೋನಾ ಪಾಸಿಟಿವ್ ( Corona Positive ) ಎಂಬುದಾಗಿ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಅಲ್ಲದೇ ಸೋಂಕಿನಿಂದಾಗಿ ನಾಲ್ವರು ಸಾವನ್ನಪ್ಪಿದ್ದಾರೆ.

ಈ ಕುರಿತಂತೆ ಇಂದು ರಾಜ್ಯ ಆರೋಗ್ಯ ಇಲಾಖೆಯಿಂದ ( Karnataka Health Department ) ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಕಳೆದ 24 ಗಂಟೆಯಲ್ಲಿ ಆರ್ ಟಿ ಪಿಸಿಆರ್ ಮೂಲಕ 6900 ಹಾಗೂ RAT ಪರೀಕ್ಷೆ ಮೂಲಕ 891 ಜನರು ಸೇರಿದಂತೆ 7791 ಮಂದಿಯನ್ನು ಕೋವಿಡ್ ಸೋಂಕು ( Covid19 Case ) ಪತ್ತೆ ಪರೀಕ್ಷೆಗೆ ಒಳಪಡಿಸಿರೋದಾಗಿ ತಿಳಿಸಿದೆ.

ಈ ಪರೀಕ್ಷೆಯಲ್ಲಿ ಬೆಂಗಳೂರಲ್ಲಿ 172, ಬಾಗಲಕೋಟೆ 4, ಬಳ್ಳಾರಿ 6, ಬೆಳಗಾವಿ 2, ಬೆಂಗಳೂರು ಗ್ರಾಮಾಂತರ 1, ಚಾಮರಾಜನಗರ 8, ಚಿಕ್ಕಬಳ್ಳಾಪುರ 3, ಚಿಕ್ಕಮಗಳೂರು 5, ಚಿತ್ರದುರ್ಗ 1, ದಕ್ಷಿಣ ಕನ್ನಡ 11, ದಾವಣಗೆರೆ 1, ಧಾರವಾಡ 3, ಗದಗ 1, ಹಾಸನ 19, ಕಲಬುರ್ಗಿ 3, ಕೊಡಗು 2, ಕೋಲಾರ 1, ಕೊಪ್ಪಳ 6, ಮಂಡ್ಯ 11, ಮೈಸೂರು 18, ರಾಯಚೂರು 1, ರಾಮನಗರ 2, ಶಿವಮೊಗ್ಗ 3, ತುಮಕೂರು 5, ಉತ್ತರ ಕನ್ನಡ 4, ವಿಜಯನಗರ 5 ಸೇರಿದಂತೆ 298 ಮಂದಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.

ಇನ್ನೂ ಕಳೆದ 24 ಗಂಟೆಯಲ್ಲಿ ಧಾರವಾಡ, ಮೈಸೂರು ಜಿಲ್ಲೆಯಲ್ಲಿ ತಲಾ ಒಬ್ಬರು ಹಾಗೂ ಬೆಂಗಳೂರಲ್ಲಿ ಇಬ್ಬರು ಸೇರಿದಂತೆ ನಾಲ್ವರು ಸೋಂಕಿತರು ಸಾವನ್ನಪ್ಪಿದ್ದಾರೆ. ಇಂದು 298 ಮಂದಿಗೆ ಸೋಂಕು ದೃಢಪಟ್ಟ ಕಾರಣ, ರಾಜ್ಯದಲ್ಲಿ ಸಕ್ರೀಯ ಸೋಂಕಿತರ ಸಂಖ್ಯೆ 1240ಕ್ಕೆ ಏರಿಕೆಯಾಗಿದೆ.

ಗಮನಿಸಿ: ವಸತಿ ಶಾಲೆಗಳ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ

BREAKING ; ಫೆ.13ರಂದು ಬುಬುಧಾಬಿಯಲ್ಲಿ ‘ಪ್ರಧಾನಿ ಮೋದಿ’ ಮೆಗಾ ಕಾರ್ಯಕ್ರಮ, 50,000 ಜನರು ಭಾಗಿ |Ahlan Modi

Share. Facebook Twitter LinkedIn WhatsApp Email

Related Posts

ವಾಸ್ತು ಗುರೂಜಿ ಮೇಲೆ ‘ಲೈಂಗಿಕ ದೌರ್ಜನ್ಯ’ ಆರೋಪ: ಬೆನ್ನಲ್ಲೇ ಬಿಚ್ಚಿಕೊಂಡಿತು ‘ಹನಿಟ್ರ್ಯಾಪ್’ ಕಹಾನಿ!

17/04/2026 3:25 PM2 Mins Read

BIG NEWS : ಕೊಪ್ಪಳದಲ್ಲಿ ಗುಡುಗು ಸಹಿತ ಅಕಾಲಿಕ ಮಳೆ : ಸಿಡಿಲು ಬಡಿದು ಓರ್ವ ರೈತ, 6 ಜಾನುವಾರು ಸಾವು!

17/04/2026 3:08 PM1 Min Read

ಆಭರಣ ಪ್ರಿಯರಿಗೆ ಸಂತಸದ ಸುದ್ದಿ: ಮತ್ತೆ ಚಿನ್ನ, ಬೆಳ್ಳಿದರ ಇಳಿಕೆ | Gold Price Today

17/04/2026 2:49 PM1 Min Read
Recent News

ಮಹಿಳಾ ಮೀಸಲಾತಿ ಮಸೂದೆ ‘ದೇಶವಿರೋಧಿ ಕೃತ್ಯ’: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

17/04/2026 3:28 PM

ವಾಸ್ತು ಗುರೂಜಿ ಮೇಲೆ ‘ಲೈಂಗಿಕ ದೌರ್ಜನ್ಯ’ ಆರೋಪ: ಬೆನ್ನಲ್ಲೇ ಬಿಚ್ಚಿಕೊಂಡಿತು ‘ಹನಿಟ್ರ್ಯಾಪ್’ ಕಹಾನಿ!

17/04/2026 3:25 PM

BREAKING : ಮೋದಿ ಒಬ್ಬ ಜಾದೂಗಾರ, ಆತನ ಸತ್ಯ ಎಲ್ಲರಿಗೂ ಗೊತ್ತಾಗಿದೆ : ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ಕಿಡಿ!

17/04/2026 3:20 PM

BIG NEWS : ಕೊಪ್ಪಳದಲ್ಲಿ ಗುಡುಗು ಸಹಿತ ಅಕಾಲಿಕ ಮಳೆ : ಸಿಡಿಲು ಬಡಿದು ಓರ್ವ ರೈತ, 6 ಜಾನುವಾರು ಸಾವು!

17/04/2026 3:08 PM
State News
KARNATAKA

ವಾಸ್ತು ಗುರೂಜಿ ಮೇಲೆ ‘ಲೈಂಗಿಕ ದೌರ್ಜನ್ಯ’ ಆರೋಪ: ಬೆನ್ನಲ್ಲೇ ಬಿಚ್ಚಿಕೊಂಡಿತು ‘ಹನಿಟ್ರ್ಯಾಪ್’ ಕಹಾನಿ!

By kannadanewsnow0917/04/2026 3:25 PM KARNATAKA 2 Mins Read

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ವಾಸ್ತು ಶಾಸ್ತ್ರದ ನೆಪದಲ್ಲಿ ಲೈಂಗಿಕ ದೌರ್ಜನ್ಯ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಆದರೆ, ಇದೇ…

BIG NEWS : ಕೊಪ್ಪಳದಲ್ಲಿ ಗುಡುಗು ಸಹಿತ ಅಕಾಲಿಕ ಮಳೆ : ಸಿಡಿಲು ಬಡಿದು ಓರ್ವ ರೈತ, 6 ಜಾನುವಾರು ಸಾವು!

17/04/2026 3:08 PM

ಆಭರಣ ಪ್ರಿಯರಿಗೆ ಸಂತಸದ ಸುದ್ದಿ: ಮತ್ತೆ ಚಿನ್ನ, ಬೆಳ್ಳಿದರ ಇಳಿಕೆ | Gold Price Today

17/04/2026 2:49 PM

BREAKING : ಉಚ್ಚಾಟನೆ ಬೆನ್ನಲ್ಲೆ, ವಚನಾನಂದ ಶ್ರೀಗಳಿಗೆ ಬಿಗ್ ಶಾಕ್ : ಮಕ್ಕಳ ಕಲ್ಯಾಣ ಮಂಡಳಿಗೆ ದೂರು ಸಲ್ಲಿಕೆ!

17/04/2026 1:40 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.