ಕನ್ನಡ ಸಾಹಿತ್ಯ ಸಮ್ಮೇಳಕ್ಕೆ ಕೋವಿಡ್ ಮುಂಜಾಗ್ರತಾ ಕ್ರಮ ಜಾರಿ – ಸಿಎಂ ಬಸವರಾಜ ಬೊಮ್ಮಾಯಿ

ಹಾವೇರಿ: ಫೆಬ್ರವರಿ ತಿಂಗಳಲ್ಲಿ ಬಜೆಟ್ ಮಂಡನೆಯಾಗುತ್ತದೆ. ಈ ಸಂಬಂಧ ಹಣಕಾಸಿನ ಇಲಾಖೆಯೊಂದಿಗೆ ಎರಡು ಸುತ್ತಿನ ಚರ್ಚೆಯಾಗಿದೆ. ಅಧಿವೇಶನ ಮುಗಿದ ನಂತರ ಎಲ್ಲ ಇಲಾಖೆಗಳು, ಸಂಘಸಂಸ್ಥೆಗಳೊಂದಿಗೆ ಚರ್ಚಿಸಲಾಗುವುದು.ಜನವರಿ ತಿಂಗಳಿನಿಂದ ಬಜೆಟ್ ನ ಪೂರ್ವಭಾವಿ ಸಿದ್ಧತೆಗಳನ್ನು ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. “ನನ್ನ ಹಳೆ ನಂಬರಿನ್ನೂ ಚಾಲ್ತಿಯಲ್ಲಿದೆ, ಕೋವಿಡ್ ಸಹಾಯಕ್ಕಾಗಿ ಕರೆ ಮಾಡ್ಬೋದು” ; ನಟ ಸೋನು ಸೂದ್ ಕರೋನಾ ನಿಯಂತ್ರಣಾ ಕ್ರಮ  ಕರೋನಾ ನಿಯಂತ್ರಣ ಕ್ರಮಗಳ ಬಗ್ಗೆ ಉತ್ತರಿಸುತ್ತಾ, ಐಎಲ್ ಐ ಮತ್ತು ಸಾರಿಗಳ ಪರೀಕ್ಷೆ ಹೆಚ್ಚಿಸಲಾಗುವುದು … Continue reading ಕನ್ನಡ ಸಾಹಿತ್ಯ ಸಮ್ಮೇಳಕ್ಕೆ ಕೋವಿಡ್ ಮುಂಜಾಗ್ರತಾ ಕ್ರಮ ಜಾರಿ – ಸಿಎಂ ಬಸವರಾಜ ಬೊಮ್ಮಾಯಿ