Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

IPL 2025: ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ RCB ಪಂದ್ಯಕ್ಕೆ ಮಳೆ ಅಡ್ಡಿ?

17/05/2025 8:17 AM

SHOCKING : `ಚಾಕೋಲೆಟ್’ ಪ್ರಿಯರಿಗೆ ಶಾಕಿಂಗ್ ನ್ಯೂಸ್ : ಆಲ್ಕೋಹಾಲ್ ಅಂಶ ಪತ್ತೆ ಹಿನ್ನೆಲೆ ರಾಜ್ಯಾದ್ಯಂತ ಮಾದರಿ ಸಂಗ್ರಹ.!

17/05/2025 8:16 AM

ಬೆಂಗಳೂರು ಇಸ್ಕಾನ್ ಹರೇ ಕೃಷ್ಣ ದೇಗುಲದ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು | Hare Krishna Temple

17/05/2025 8:12 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಕೋವಿಡ್ ಅವ್ಯವಹಾರ: ತನಿಖೆಗೆ ‘SIT ತಂಡ’ ರಚಿಸಲು ‘ರಾಜ್ಯ ಸಚಿವ ಸಂಪುಟ ಸಭೆ’ಯಲ್ಲಿ ನಿರ್ಧಾರ
KARNATAKA

BREAKING: ಕೋವಿಡ್ ಅವ್ಯವಹಾರ: ತನಿಖೆಗೆ ‘SIT ತಂಡ’ ರಚಿಸಲು ‘ರಾಜ್ಯ ಸಚಿವ ಸಂಪುಟ ಸಭೆ’ಯಲ್ಲಿ ನಿರ್ಧಾರ

By kannadanewsnow0910/10/2024 5:19 PM

ಬೆಂಗಳೂರು: ಕೋವಿಡ್-19 ಸಾಂಕ್ರಾಮಿಕ ರೋಗದ ಸಮಯದಲ್ಲಿ ವೈದ್ಯಕೀಯ ಉಪಕರಣಗಳಿಗೆ ಸಂಬಂಧಿಸಿದಂತೆ ನೇಮಿಸಲಾದ ಜಸ್ಟೀಸ್ ಮೈಕಲ್ ಡಿ ಕುನ್ಹಾ ರವರ ವಿಚಾರಣಾ ಆಯೋಗದ ಮಧ್ಯಂತರ ಅವಧಿಯ ಸತ್ಯಸಂಶೋಧನಾ ವರದಿಯ ಕುರಿತು ತನಿಖೆ ಮತ್ತು ಕ್ರಮಗಳನ್ನು ಮುಂದುವರೆಸಲು ವಿಶೇಷ ತನಿಖಾ ತಂಡ ನೇಮಿಸಲು (ಎಸ್ಐಟಿ) ರಾಜ್ಯ ಸಚಿವ ಸಂಪುಟ ಇಂದು ನಿರ್ಧರಿಸಿದೆ.

ಸಚಿವ ಸಂಪುಟದ ನಿರ್ಣಯಗಳನ್ನು ಮಾಧ್ಯಮ ಪ್ರತಿನಿಧಿಗಳಿಗೆ ವಿವರಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ ಪಾಟೀಲ ರವರು ಸತ್ಯಸಂಶೋಧನಾ ವರದಿಯ ನಂತರ ಯಾರ ಪಾತ್ರ ಏನು ಎಂಬುದನ್ನು ತನಿಖೆ ಮಾಡಿ ಎಸ್.ಐ.ಟಿ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.

• ಕುನ್ಹಾ ಆಯೋಗವು 11 ಸಂಪುಟಗಳಲ್ಲಿ ವರದಿ ಸಲ್ಲಿಸಿದ್ದು, ರೂ.7223.64 ಕೋಟಿಗಳ ಮೊತ್ತದ ವೈದ್ಯಕೀಯ ಉಪಕರಣಗಳ ಖರೀದಿಯ ಅವ್ಯವಹಾರದ ಕುರಿತು ತನಿಖೆ ನಡೆಸಿದೆ.

• ರೂ.500.00 ಕೋಟಿಗಳ ಮೊತ್ತದ ವಸೂಲಾತಿ ಶಿಫಾರಸ್ಸು ಮಾಡಿದೆ. ಬಿ.ಬಿ.ಎಂ.ಪಿ 4 ವಲಯಗಳ ಮತ್ತು ರಾಜ್ಯದ ಎಲ್ಲಾ 31 ಜಿಲ್ಲೆಗಳ ವರದಿ ಸಲ್ಲಿಕೆ ಬಾಕಿಯಿದೆ. 55000 ಕಡತಗಳನ್ನು ಸಂಬAಧಪಟ್ಟ ಇಲಾಖೆಗಳಿಂದ ಪಡೆದು ಪರಿಶೀಲಿಸಿ ಆಯೋಗವು ವರದಿ ಸಲ್ಲಿಸಿದೆ.

ಈ ತನಿಖೆ ಮತ್ತು ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಿರಂತರವಾಗಿ ಮೇಲ್ವಿಚಾರಣೆ ನಡೆಸಲು ಸಚಿವ ಸಂಪುಟದ ಉಪಸಮಿತಿಯನ್ನು ರಚಿಸಲು ತೀರ್ಮಾನಿಸಲಾಗಿದೆ. ಸಚಿವ ಸಂಪುಟದ ಉಪಸಮಿತಿಯ ಸದಸ್ಯರನ್ನು ಅಂತಿಮಗೊಳಿಸಲು ಮುಖ್ಯಮಂತ್ರಿಯವರಿಗೆ ಅಧಿಕಾರ ನೀಡಲಾಗಿದೆ ಎಂದು ಮಾನ್ಯ ಸಚಿವರು ವಿವರಿಸಿದರು.

ರೂ.500.00 ಕೋಟಿಗಳ ಮೊತ್ತದ ವಸೂಲಾತಿ ಕುರಿತು ಪ್ರಕ್ರಿಯೆಯನ್ನು ಆರಂಭಿಸಲು ತೀರ್ಮಾನಿಸಲಾಗಿದೆ ಎಂದು ಸಚಿವರು ವಿವರಿಸಿದರು. ಕೋವಿಡ್-19 ಸಾಂಕ್ರಾಮಿಕ ರೋಗದ ಸಮಯದಲ್ಲಿ ಸಾರ್ವಜನಿಕರ ಹಣದ ದುರುಪಯೋಗ ಮತ್ತು ಅಧಿಕಾರ ದುರುಪಯೋಗ ಬಗ್ಗೆ ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ನೀಡಿದ ವರದಿಯನ್ನು ದಿನಾಂಕ: 17.07.2023 ರಂದು 15ನೇ ವಿಧಾನಸಭೆಯಲ್ಲಿ ಮಂಡಿಸಲಾಗಿರುತ್ತದೆ. ಈ ವರದಿಯ ಆಧಾರದ ಮೇಲೆ ಸತ್ಯಸಂಶೋಧನೆ ಮಾಡಿ ವರದಿ ನೀಡಲು ಕುನ್ಹಾ ಆಯೋಗವನ್ನು ನೇಮಿಸಲಾಗಿತ್ತು. ಈ ಆಯೋಗವು 12 ವಿಶ್ಲೇಷಣಾ ವರದಿಗಳನ್ನು ನೀಡಿದೆ ಎಂದು ಸಚಿವರು ವಿವರಿಸಿದರು.

BIG NEWS: ‘ಕ್ರೈಂ ಗಣೇಶ್‌’ ಎಂದೇ ಖ್ಯಾತರಾಗಿದ್ದ ‘ಪತ್ರಕರ್ತ ಗಣೇಶ್’ ಇನ್ನಿಲ್ಲ | Crime Ganesh No More

BREAKING: ಕನ್ನಡ ಚಲನಚಿತ್ರ ನಿರ್ಮಾಪಕ, ಉದಯ ಟಿವಿ ಅಧ್ಯಕ್ಷ ಸೆಲ್ವಂ ಇನ್ನಿಲ್ಲ

Share. Facebook Twitter LinkedIn WhatsApp Email

Related Posts

SHOCKING : `ಚಾಕೋಲೆಟ್’ ಪ್ರಿಯರಿಗೆ ಶಾಕಿಂಗ್ ನ್ಯೂಸ್ : ಆಲ್ಕೋಹಾಲ್ ಅಂಶ ಪತ್ತೆ ಹಿನ್ನೆಲೆ ರಾಜ್ಯಾದ್ಯಂತ ಮಾದರಿ ಸಂಗ್ರಹ.!

17/05/2025 8:16 AM1 Min Read

ಬೆಂಗಳೂರು ಇಸ್ಕಾನ್ ಹರೇ ಕೃಷ್ಣ ದೇಗುಲದ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು | Hare Krishna Temple

17/05/2025 8:12 AM1 Min Read

BIG NEWS : ರಾಜ್ಯ ಸರ್ಕಾರಿ ನೌಕರರಿಗೆ `ಆರೋಗ್ಯ ಸಂಜೀವಿನಿ ಯೋಜನೆ’ : `ಘೋಷಣೆ/ಪ್ರಮಾಣ ಪತ್ರ’ದ ಬಗ್ಗೆ ಇಲ್ಲಿದೆ ಮಾಹಿತಿ

17/05/2025 8:09 AM1 Min Read
Recent News

IPL 2025: ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ RCB ಪಂದ್ಯಕ್ಕೆ ಮಳೆ ಅಡ್ಡಿ?

17/05/2025 8:17 AM

SHOCKING : `ಚಾಕೋಲೆಟ್’ ಪ್ರಿಯರಿಗೆ ಶಾಕಿಂಗ್ ನ್ಯೂಸ್ : ಆಲ್ಕೋಹಾಲ್ ಅಂಶ ಪತ್ತೆ ಹಿನ್ನೆಲೆ ರಾಜ್ಯಾದ್ಯಂತ ಮಾದರಿ ಸಂಗ್ರಹ.!

17/05/2025 8:16 AM

ಬೆಂಗಳೂರು ಇಸ್ಕಾನ್ ಹರೇ ಕೃಷ್ಣ ದೇಗುಲದ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು | Hare Krishna Temple

17/05/2025 8:12 AM

BIG NEWS : ರಾಜ್ಯ ಸರ್ಕಾರಿ ನೌಕರರಿಗೆ `ಆರೋಗ್ಯ ಸಂಜೀವಿನಿ ಯೋಜನೆ’ : `ಘೋಷಣೆ/ಪ್ರಮಾಣ ಪತ್ರ’ದ ಬಗ್ಗೆ ಇಲ್ಲಿದೆ ಮಾಹಿತಿ

17/05/2025 8:09 AM
State News
KARNATAKA

SHOCKING : `ಚಾಕೋಲೆಟ್’ ಪ್ರಿಯರಿಗೆ ಶಾಕಿಂಗ್ ನ್ಯೂಸ್ : ಆಲ್ಕೋಹಾಲ್ ಅಂಶ ಪತ್ತೆ ಹಿನ್ನೆಲೆ ರಾಜ್ಯಾದ್ಯಂತ ಮಾದರಿ ಸಂಗ್ರಹ.!

By kannadanewsnow5717/05/2025 8:16 AM KARNATAKA 1 Min Read

ಬೆಂಗಳೂರು: ವಿದೇಶದಿಂದ ಆಮದು ಮಾಡಿಕೊಳ್ಳಲಾದ ಚಾಕೋಲೆಟ್ ಗಳಲ್ಲಿ ಆಲ್ಕೋಹಾಲ್ ಅಂಶ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ…

ಬೆಂಗಳೂರು ಇಸ್ಕಾನ್ ಹರೇ ಕೃಷ್ಣ ದೇಗುಲದ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು | Hare Krishna Temple

17/05/2025 8:12 AM

BIG NEWS : ರಾಜ್ಯ ಸರ್ಕಾರಿ ನೌಕರರಿಗೆ `ಆರೋಗ್ಯ ಸಂಜೀವಿನಿ ಯೋಜನೆ’ : `ಘೋಷಣೆ/ಪ್ರಮಾಣ ಪತ್ರ’ದ ಬಗ್ಗೆ ಇಲ್ಲಿದೆ ಮಾಹಿತಿ

17/05/2025 8:09 AM

ಇಂದು ಉದ್ಯಾನ ನಗರಿಯಲ್ಲಿ ‘ಬೆಂಗಳೂರು ಹಬ್ಬ’ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ.!

17/05/2025 8:06 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.