Kannada News / Top Stories – ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now
    Facebook Twitter Instagram
    Kannada News / Top Stories – ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now Kannada News / Top Stories – ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now
    • STATE
    • KARNATAKA
    • INDIA
    • WORLD
    • SPORTS
      • CRICKET
      • OTHER SPORTS
    • FILM
      • SANDALWOOD
      • BOLLYWOOD
      • OTHER FILM
    • LIFE STYLE
      • BEAUTY TIPS
    • BUSINESS
    • JOBS
    • CORONA VIRUS
    • AUTOMOBILE
      • BIKE-REVIEWS
      • CAR-REVIEWS
    Kannada News / Top Stories – ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now
    Home » Covid19 Karnataka Update: ರಾಜ್ಯದಲ್ಲಿ ಇಂದು 10 ಜಿಲ್ಲೆಗಳಲ್ಲಿ 0 ಕೇಸ್ ಸೇರಿದಂತೆ 299 ಜನರಿಗೆ ಕೊರೋನಾ, 6 ಸೋಂಕಿತರು ಸಾವು
    CORONA VIRUS

    Covid19 Karnataka Update: ರಾಜ್ಯದಲ್ಲಿ ಇಂದು 10 ಜಿಲ್ಲೆಗಳಲ್ಲಿ 0 ಕೇಸ್ ಸೇರಿದಂತೆ 299 ಜನರಿಗೆ ಕೊರೋನಾ, 6 ಸೋಂಕಿತರು ಸಾವು

    Kannada NewsBy Kannada NewsDecember 07, 6:40 pm

    ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಏರಿಕೆ ಪ್ರಕರಣಗಳ ( Corona Virus Case ) ಸಂಖ್ಯೆ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ ಹೊಸದಾಗಿ 299 ಜನರಿಗೆ ಕೊರೋನಾ ಪಾಸಿಟಿವ್ ( Corona Positive ) ಎಂದು ದೃಢಪಟ್ಟಿದೆ. ಅಲ್ಲದೇ ಸೋಂಕಿತರಾದಂತ 6 ಜನರು ಕಿಲ್ಲರ್ ಕೊರೋನಾಗೆ ಬಲಿಯಾಗಿದ್ದಾರೆ.

    BJP Karnataka: ‘ಮೇಕೆದಾಟು ಯೋಜನೆ’ ಆಗ್ರಹಿಸಿ ನಡೆಸೋ ಪಾದಯಾತ್ರೆಯಲ್ಲಿ ಸಿದ್ಧರಾಮಯ್ಯ ಭಾಗಿಯಾಗ್ತಾರಾ.? ಡಿಕೆ ಶಿವಕುಮಾರ್ ಗೆ ಬಿಜೆಪಿ ಪ್ರಶ್ನೆ

    ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಬಾಗಲಕೋಟೆ, ಬೀದರ್, ಚಾಮರಾಜನಗರ, ಚಿತ್ರದುರ್ಗ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ರಾಮನಗರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ವರದಿಯಾಗಿರೋದಾಗಿ ತಿಳಿಸಿದೆ.

    ವಿಜಯಪುರ 02, ಉತ್ತರ ಕನ್ನಡ 05, ಉಡುಪಿ 03, ತುಮಕೂರು ಮತ್ತು ಶಿವಮೊಗ್ಗ 04, ಮೈಸೂರು 11, ಮಂಡ್ಯ ಮತ್ತು ಕೋಲಾರ 02, ಕೊಡಗು 12, ಕಲಬುರ್ಗಿ ಮತ್ತು ಚಿಕ್ಕಬಳ್ಳಾಪುರ 01, ಹಾಸನ ಮತ್ತು ಧಾರವಾಢ 06, ದಕ್ಷಿಣ ಕನ್ನಡ 14 ಕೇಸ್ ಪತ್ತೆಯಾಗಿವೆ.

    South Western Railway: ‘ಟಿಕೆಟ್ ಇಲ್ಲದೇ ಪ್ರಯಾಣಿಸದ’ವರಿಗೆ ಶಾಕ್ ಕೊಟ್ಟ ‘ನೈರುತ್ಯ ರೈಲ್ವೆ’: ‘ನವೆಂಬರ್’ನಲ್ಲಿ ಸಂಗ್ರಹಿಸಿದ ದಂಡ ಎಷ್ಟು ಗೊತ್ತಾ.?

    ಚಿಕ್ಕಮಗಳೂರು 04, ಬೆಂಗಳೂರು ನಗರ 215, ಬೆಂಗಳೂರು ಗ್ರಾಮಾಂತರ ಮತ್ತು ಬಳ್ಳಾರಿ ಜಿಲ್ಲೆಯಲ್ಲಿ 03, ಬೆಳಗಾವಿಯಲ್ಲಿ 01 ಸೇರಿದಂತೆ 299 ಜನರಿಗೆ ಕೊರೋನಾ ದೃಢಪಟ್ಟಿದೆ. ಇದರಿಂದಾಗಿ ಸೋಂಕಿತರ ಸಂಖ್ಯೆ 29,98,699ಕ್ಕೆ ಏರಿಕೆಯಾಗಿದೆ. ಇವರಲ್ಲಿ ಇಂದು 260 ಸೇರಿದಂತೆ ಇದುವರೆಗೆ 29,53,327 ಸೋಂಕಿತರು ಗುಣಮುಖರಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ 7,100 ಸಕ್ರೀಯ ಸೋಂಕಿತರು ಇರುವುದಾಗಿ ತಿಳಿಸಿದೆ.

    ಕಳೆದ 24 ಗಂಟೆಯಲ್ಲಿ ಮೈಸೂರು, ಧಾರವಾಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಲಾ ಒಬ್ಬರು, ಬೆಂಗಳೂರು ನಗರದಲ್ಲಿ ಮೂವರು ಸೇರಿದಂತೆ ಆರು ಸೋಂಕಿತರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಈ ಮೂಲಕ ಕಿಲ್ಲರ್ ಕೊರೋನಾಗೆ ಬಲಿಯಾದವರ ಸಂಖ್ಯೆ 38,243ಕ್ಕೆ ಏರಿಕೆಯಾಗಿದೆ ಎಂದು ಹೇಳಿದೆ.

    Vatal Nagaraj: ಕೊರೋನಾ ಹೆಚ್ಚಾಗುತ್ತಿರೋದ್ರಿಂದ ‘ಶಾಲಾ-ಕಾಲೇಜು’ಗಳಿಗೆ ರಜೆ ಘೋಷಿಸಿ – ವಾಟಾಳ್ ನಾಗರಾಜ್ ಆಗ್ರಹ


    breaking news kannada latest news kannada news kannada news live kannada news now kannada online news kannadanews kannadanewsnow dot com kannadanewsnow.com kannadanewsnowdotcom karnataka latest news karnataka news latest news
    best web service company
    Share. Facebook Twitter LinkedIn WhatsApp Email

    Related Posts

    BIGG NEWS : ರಾಜ್ಯಾದ್ಯಂತ ಮಳೆಯ ಅಬ್ಬರಕ್ಕೆ ಮತ್ತೆ ನಾಲ್ವರು ಬಲಿ : ಈ ಜಿಲ್ಲೆಗಳಲ್ಲಿ ಇಂದೂ ಶಾಲೆಗಳಿಗೆ ರಜೆ ಘೋಷಣೆ

    May 21, 7:18 am

    Good News : ಚಿಕ್ಕಬಳ್ಳಾಪುರ ಜಿಲ್ಲೆಗೆ ಇಎಸ್‌ಐ ಆಸ್ಪತ್ರೆ ಮಂಜೂರು ಭರವಸೆ  : ಆರೋಗ್ಯ ಸಚಿವ ಸುಧಾಕರ್‌ ಮನವಿಗೆ ಸಕಾರಾತ್ಮಕ ಸ್ಪಂದನೆ

    May 21, 6:50 am

    BIGG NEWS : 86 ನೇ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡುವಂತೆ ಸಿಎಂ ಬೊಮ್ಮಾಯಿಗೆ ಪತ್ರ : ಕಸಾಪ ಅಧ್ಯಕ್ಷ ಡಾ.ಮಹೇಶ್ ಜೋಶಿ

    May 21, 6:32 am
    Recent News

    BIGG NEWS : ರಾಜ್ಯಾದ್ಯಂತ ಮಳೆಯ ಅಬ್ಬರಕ್ಕೆ ಮತ್ತೆ ನಾಲ್ವರು ಬಲಿ : ಈ ಜಿಲ್ಲೆಗಳಲ್ಲಿ ಇಂದೂ ಶಾಲೆಗಳಿಗೆ ರಜೆ ಘೋಷಣೆ

    May 21, 7:18 am

    2021-22ರಲ್ಲಿ ತೀವ್ರವಾಗಿ ಕುಸಿದ ಆರ್ಬಿಐ ನ ಹೆಚ್ಚುವರಿ ಲಾಭಾಂಶ

    May 21, 7:02 am

    Good News : ಚಿಕ್ಕಬಳ್ಳಾಪುರ ಜಿಲ್ಲೆಗೆ ಇಎಸ್‌ಐ ಆಸ್ಪತ್ರೆ ಮಂಜೂರು ಭರವಸೆ  : ಆರೋಗ್ಯ ಸಚಿವ ಸುಧಾಕರ್‌ ಮನವಿಗೆ ಸಕಾರಾತ್ಮಕ ಸ್ಪಂದನೆ

    May 21, 6:50 am

    ಭಾರತದಲ್ಲಿ 2021-22 ಹಣಕಾಸು ವರ್ಷದಲ್ಲಿ ದಾಖಲೆಯ ವಾರ್ಷಿಕ ವಿದೇಶಿ ನೇರ ಹೂಡಿಕೆ

    May 21, 6:44 am
    State News
    KARNATAKA

    BIGG NEWS : ರಾಜ್ಯಾದ್ಯಂತ ಮಳೆಯ ಅಬ್ಬರಕ್ಕೆ ಮತ್ತೆ ನಾಲ್ವರು ಬಲಿ : ಈ ಜಿಲ್ಲೆಗಳಲ್ಲಿ ಇಂದೂ ಶಾಲೆಗಳಿಗೆ ರಜೆ ಘೋಷಣೆ

    By Kannada NewsMay 21, 7:18 am0

    ಬೆಂಗಳೂರು : ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ಮಳೆಯ ಅಬ್ಬರಕ್ಕೆ ರಾಜ್ಯದಲ್ಲಿ ನಿನ್ನೆ ಮತ್ತೆ ನಾಲ್ವರು ಮೃತಪಟ್ಟಿರುವುದಾಗಿ ವರದಿಯಾಗಿದೆ. ಬೆಂಗಳೂರು…

    Good News : ಚಿಕ್ಕಬಳ್ಳಾಪುರ ಜಿಲ್ಲೆಗೆ ಇಎಸ್‌ಐ ಆಸ್ಪತ್ರೆ ಮಂಜೂರು ಭರವಸೆ  : ಆರೋಗ್ಯ ಸಚಿವ ಸುಧಾಕರ್‌ ಮನವಿಗೆ ಸಕಾರಾತ್ಮಕ ಸ್ಪಂದನೆ

    May 21, 6:50 am

    BIGG NEWS : 86 ನೇ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡುವಂತೆ ಸಿಎಂ ಬೊಮ್ಮಾಯಿಗೆ ಪತ್ರ : ಕಸಾಪ ಅಧ್ಯಕ್ಷ ಡಾ.ಮಹೇಶ್ ಜೋಶಿ

    May 21, 6:32 am

    BIGG NEWS : ಮಳೆಯಿಂದ ಹಾನಿಯಾಗಿರುವ ಬೆಳೆಗೆ ಶೀಘ್ರವೇ ಪರಿಹಾರ : ಕೃಷಿ ಸಚಿವ ಬಿ.ಸಿ.ಪಾಟೀಲ್

    May 21, 6:22 am

    kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

    Quick Links
    • State
    • Karnataka
    • India
    • World
    • Sports
    • Film
    • Lifestyle
    • Business
    • Jobs
    • Corona Virus
    • Automobile
    contact us

    kannadanewsnow@gmail.com

    FOLLOW US

    breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

    • Home
    • Lifestyle
    • Buy Now
    Copyright © 2022 | All Right Reserved | kannadanewsnow.com
    Digital Partner Blueline Computers

    Type above and press Enter to search. Press Esc to cancel.