ಸಿಪಿ ಯೋಗೇಶ್ವರ್ ಅವರ ಮುಖಂಡರಿಂದಲೇ ಕಾಂಗ್ರೆಸ್ ಗೆ ಕರೆತರುವಂತೆ ಹೇಳಿಸುತ್ತಿದ್ದಾರೆ : ಶಾಸಕ HC ಬಾಲಕೃಷ್ಣ ಹೇಳಿಕೆ

ರಾಮನಗರ : ಚನ್ನಪಟ್ಟಣ ಉಪಚುನಾವಣೆಗೆ ಸಂಬಂಧಿಸಿದಂತೆ ಇದೀಗ ಕಾಂಗ್ರೆಸ್ ಶಾಸಕ ಎಚ್ ಸಿ ಬಾಲಕೃಷ್ಣ ಸ್ಫೋಟಕ ಹೇಳಿಕೆ ನೀಡಿದ್ದು, ಬಿಜೆಪಿಯ ಮಾಜಿ ಶಾಸಕ ಸಿಪಿ ಯೋಗೇಶ್ವರ್ ಅವರು ಅವರ ಮುಖಂಡರಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಕರೆತರುವಂತೆ ಹೇಳಿಸುತ್ತಿದ್ದಾರೆ ಎಂದು ತಿಳಿಸಿದರು. ಇಂದು ರಾಮನಗರ ಜಿಲ್ಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಗೂ ಮುನ್ನ ಯೋಗೇಶ್ವರ್‌ ಬಂದಿದ್ದರೆ ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದ್ದೆವು. ಅವರಿಗೆ ಗೌರವ ನೀಡುತ್ತಿದ್ದೆವು. ಈಗ ಎಚ್‌.ಡಿ ಕುಮಾರಸ್ವಾಮಿ ಜೊತೆ ಸೇರಿಸಿಕೊಂಡಿದ್ದಾರೆ. ಅವರನ್ನು ಯಾವ ರೀತಿ ನಡೆಸಿಕೊಳ್ಳುತ್ತಾರೆ ನೋಡೋಣ. ನಮ್ಮ … Continue reading ಸಿಪಿ ಯೋಗೇಶ್ವರ್ ಅವರ ಮುಖಂಡರಿಂದಲೇ ಕಾಂಗ್ರೆಸ್ ಗೆ ಕರೆತರುವಂತೆ ಹೇಳಿಸುತ್ತಿದ್ದಾರೆ : ಶಾಸಕ HC ಬಾಲಕೃಷ್ಣ ಹೇಳಿಕೆ