Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

“ಅಗತ್ಯ ಕ್ರಮ ಕೈಗೊಳ್ಳುತ್ತೇವೆ” ; ಟ್ರಂಪ್ ಹೆಚ್ಚುವರಿ 25% ಸುಂಕಕ್ಕೆ ಭಾರತ ಪ್ರತಿಕ್ರಿಯೆ

06/08/2025 9:33 PM

ಧರ್ಮಸ್ಥಳದಲ್ಲಿ ಪತ್ರಕರ್ತರ ಮೇಲಿನ ಹಲ್ಲೆಗೆ ಸಿಪಿಐ(ಎಂ) ಕಾರ್ಯದರ್ಶಿ ಡಾ.ಕೆ.ಪ್ರಕಾಶ್ ಖಂಡನೆ

06/08/2025 9:31 PM

ಬಿಜೆಪಿಗರೇ ನಮ್ಮ ಮೆಟ್ರೋ ಬಗ್ಗೆ ಅರ್ಧ ಸತ್ಯಗಳನ್ನು ಹರಡುವುದನ್ನು ನಿಲ್ಲಿಸಿ: ಸಚಿವ ರಾಮಲಿಂಗಾರೆಡ್ಡಿ

06/08/2025 9:25 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಧರ್ಮಸ್ಥಳದಲ್ಲಿ ಪತ್ರಕರ್ತರ ಮೇಲಿನ ಹಲ್ಲೆಗೆ ಸಿಪಿಐ(ಎಂ) ಕಾರ್ಯದರ್ಶಿ ಡಾ.ಕೆ.ಪ್ರಕಾಶ್ ಖಂಡನೆ
KARNATAKA

ಧರ್ಮಸ್ಥಳದಲ್ಲಿ ಪತ್ರಕರ್ತರ ಮೇಲಿನ ಹಲ್ಲೆಗೆ ಸಿಪಿಐ(ಎಂ) ಕಾರ್ಯದರ್ಶಿ ಡಾ.ಕೆ.ಪ್ರಕಾಶ್ ಖಂಡನೆ

By kannadanewsnow0906/08/2025 9:31 PM

ಬೆಂಗಳೂರು: ಧರ್ಮಸ್ಥಳದ ಲ್ಲಿ ಸ್ವತಂತ್ರ ಪತ್ರಕರ್ತರ ಮೇಲೆ ನಡೆದ ಗೂಂಡಾಗಳ ಧಾಳಿಯನ್ನು ಸಿ.ಪಿ.ಐ.(ಎಂ) ಪಕ್ಷದ ಕಾರ್ಯದರ್ಶಿ ಡಾ.ಕೆ.ಪ್ರಕಾಶ್ ತೀವ್ರವಾಗಿ ಖಂಡಿಸಿದ್ದಾರೆ.

ದಶಕಗಳಿಂದ ನಡೆದ‌ ದೌರ್ಜನ್ಯ , ಕೊಲೆ, ಸುಲಿಗೆಗಳಿಂದ ಜನ ಅಲ್ಲಿ ತತ್ತರಿಸಿದ್ದಾರೆ.  ಸಾಕ್ಷಿ ಫಿರ್ಯಾದುದಾರರೊಬ್ಬರ ಹೇಳಿಕೆಯ ಮೇಲೆ ನಡೆಯುತ್ತಿರುವ ಉತ್ಕನನದಿಂದ ಸತ್ಯ ಹೊರಬರುವ ಭಯದಿಂದ ಇಂತಹ‌ ಕೃತ್ಯಗಳಿಗೆ ಮುಂದಾಗಿರುವುದರಲ್ಲಿ ಅನುಮಾನವೇ ಇಲ್ಲ. ರಾಜ್ಯ ಸರಕಾರ ಈ ಘಟನೆಯನ್ನು ಅತ್ಯಂತ ಗಂಭೀರವಾಗಿ ‌ಪರಿಗಣಿಸಿ ತಕ್ಷಣವೇ ಕ್ರಮಕ್ಕೆ ಮುಂದಾಗಬೇಕು ಎಂದಿದ್ದಾರೆ.

ಮಾಧ್ಯಮದ ಮೇಲೆ ಮಾಡಿದ‌ ಹಲ್ಲೆ ಅತ್ಯಂತ ಖಂಡನೀಯವಾಗಿದ್ದು ಘಟನೆಗೆ ಕಾರಣರಾದವರು ಮತ್ತು ಪ್ರಚೋದನೆ ಮಾಡಿದವರನ್ನು ತಕ್ಷಣವೇ ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಬೇಕು. ಹಲ್ಲೆಗೊಳಗಾದವರಿಗೆ ಸೂಕ್ತ ಚಿಕಿತ್ಸೆ ಮತ್ತು ರಕ್ಷಣಾ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಉತ್ಕನನ ನಡೆಯುತ್ತಿರುವ ‌ಸ್ಥಳದಲ್ಲಿ ಸಹಜವಾಗಿಯೆ ಮಾಧ್ಯಮ ಗಳು ಮತ್ತು ಸಾರ್ವಜನಿಕರು ನರೆಯುತ್ತಿದ್ದು ಸೂಕ್ತ ರಕ್ಷಣಾ ವ್ಯವಸ್ಥೆಯನ್ನು ಕಲ್ಪಿಸಬೇಕು. ಪದ್ಮಲತಾ‌ ವೇದವಲ್ಲಿ ಸೌಜನ್ಯ ಮತ್ತು ಇತರ ಎಲ್ಲ‌ ನ್ಯಾಯಕ್ಕಾಗಿ‌ ಕಾದಿರುವ ಸಾವುಗಳ ಸಮಗ್ರ ತನಿಖೆಯನ್ನು ಮಾಡಬೇಕು. ಎಸ್.ಐ.ಟಿ. ಯ ಕೆಲಸಗಳಿಗೆ ಅಡ್ಡಿಯಾಗದಂತೆ ಮತ್ತು ಸತ್ಯ ವನ್ನು ಹೊರಗೆ ತೆಗೆಯಲು ಬೇಕಾದ ಎಲ್ಲ ರಕ್ಷಣಾ ವ್ಯವಸ್ಥೆ ಗಳನ್ನು ಮಾಡಬೇಕೆಂದು ಸಿ.ಪಿ.ಐ.(ಎಂ) ಕರ್ನಾಟಕ ರಾಜ್ಯ ಸಮಿತಿ ಸರಕಾರವನ್ನು ಒತ್ತಾಯಿಸಿದ್ದಾರೆ.

ಬಿಜೆಪಿಗರೇ ನಮ್ಮ ಮೆಟ್ರೋ ಬಗ್ಗೆ ಅರ್ಧ ಸತ್ಯಗಳನ್ನು ಹರಡುವುದನ್ನು ನಿಲ್ಲಿಸಿ: ಸಚಿವ ರಾಮಲಿಂಗಾರೆಡ್ಡಿ

SHOCKING : ಅಂತರ್ಜಾತಿ ವಿವಾಹವಾಗಿದ್ದಕ್ಕೆ ಮಗಳ ಮುಂದೆಯೇ ಅಳಿಯನನ್ನ ಗುಂಡಿಕ್ಕಿ ಕೊಂದ ಮಾವ!

Share. Facebook Twitter LinkedIn WhatsApp Email

Related Posts

ಬಿಜೆಪಿಗರೇ ನಮ್ಮ ಮೆಟ್ರೋ ಬಗ್ಗೆ ಅರ್ಧ ಸತ್ಯಗಳನ್ನು ಹರಡುವುದನ್ನು ನಿಲ್ಲಿಸಿ: ಸಚಿವ ರಾಮಲಿಂಗಾರೆಡ್ಡಿ

06/08/2025 9:25 PM2 Mins Read

BREAKING: ಧರ್ಮಸ್ಥಳ ಕೇಸ್: 338 ಜನರ ಮೇಲಿನ ತಡೆಯಾಜ್ಞೆ ರದ್ದುಗೊಳಿಸಿ ಕೋರ್ಟ್ ಮಹತ್ವದ ತೀರ್ಪು

06/08/2025 8:02 PM1 Min Read

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಈ ಮಾರ್ಗದಲ್ಲಿ ನೂತನ ಹವಾನಿಯಂತ್ರಿತ ಬಿಎಂಟಿಸಿ ಬಸ್ ಸಂಚಾರ ಆರಂಭ

06/08/2025 7:48 PM1 Min Read
Recent News

“ಅಗತ್ಯ ಕ್ರಮ ಕೈಗೊಳ್ಳುತ್ತೇವೆ” ; ಟ್ರಂಪ್ ಹೆಚ್ಚುವರಿ 25% ಸುಂಕಕ್ಕೆ ಭಾರತ ಪ್ರತಿಕ್ರಿಯೆ

06/08/2025 9:33 PM

ಧರ್ಮಸ್ಥಳದಲ್ಲಿ ಪತ್ರಕರ್ತರ ಮೇಲಿನ ಹಲ್ಲೆಗೆ ಸಿಪಿಐ(ಎಂ) ಕಾರ್ಯದರ್ಶಿ ಡಾ.ಕೆ.ಪ್ರಕಾಶ್ ಖಂಡನೆ

06/08/2025 9:31 PM

ಬಿಜೆಪಿಗರೇ ನಮ್ಮ ಮೆಟ್ರೋ ಬಗ್ಗೆ ಅರ್ಧ ಸತ್ಯಗಳನ್ನು ಹರಡುವುದನ್ನು ನಿಲ್ಲಿಸಿ: ಸಚಿವ ರಾಮಲಿಂಗಾರೆಡ್ಡಿ

06/08/2025 9:25 PM

‘ಅನ್ಯಾಯ & ಅಸಮಂಜಸ’ : ಟ್ರಂಪ್ ಹೆಚ್ಚುವರಿ ಶೇ.25ರಷ್ಟು ಸುಂಕಗಳಿಗೆ ಭಾರತ ಪ್ರತಿಕ್ರಿಯೆ

06/08/2025 8:58 PM
State News
KARNATAKA

ಧರ್ಮಸ್ಥಳದಲ್ಲಿ ಪತ್ರಕರ್ತರ ಮೇಲಿನ ಹಲ್ಲೆಗೆ ಸಿಪಿಐ(ಎಂ) ಕಾರ್ಯದರ್ಶಿ ಡಾ.ಕೆ.ಪ್ರಕಾಶ್ ಖಂಡನೆ

By kannadanewsnow0906/08/2025 9:31 PM KARNATAKA 1 Min Read

ಬೆಂಗಳೂರು: ಧರ್ಮಸ್ಥಳದ ಲ್ಲಿ ಸ್ವತಂತ್ರ ಪತ್ರಕರ್ತರ ಮೇಲೆ ನಡೆದ ಗೂಂಡಾಗಳ ಧಾಳಿಯನ್ನು ಸಿ.ಪಿ.ಐ.(ಎಂ) ಪಕ್ಷದ ಕಾರ್ಯದರ್ಶಿ ಡಾ.ಕೆ.ಪ್ರಕಾಶ್ ತೀವ್ರವಾಗಿ ಖಂಡಿಸಿದ್ದಾರೆ. ದಶಕಗಳಿಂದ…

ಬಿಜೆಪಿಗರೇ ನಮ್ಮ ಮೆಟ್ರೋ ಬಗ್ಗೆ ಅರ್ಧ ಸತ್ಯಗಳನ್ನು ಹರಡುವುದನ್ನು ನಿಲ್ಲಿಸಿ: ಸಚಿವ ರಾಮಲಿಂಗಾರೆಡ್ಡಿ

06/08/2025 9:25 PM

BREAKING: ಧರ್ಮಸ್ಥಳ ಕೇಸ್: 338 ಜನರ ಮೇಲಿನ ತಡೆಯಾಜ್ಞೆ ರದ್ದುಗೊಳಿಸಿ ಕೋರ್ಟ್ ಮಹತ್ವದ ತೀರ್ಪು

06/08/2025 8:02 PM

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಈ ಮಾರ್ಗದಲ್ಲಿ ನೂತನ ಹವಾನಿಯಂತ್ರಿತ ಬಿಎಂಟಿಸಿ ಬಸ್ ಸಂಚಾರ ಆರಂಭ

06/08/2025 7:48 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.