Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಮುಸ್ಲಿಂ ಯುವತಿಗೆ ಡ್ರಾಪ್ ಕೊಟ್ಟಿದ್ದಕ್ಕೆ ಯುವಕನ ಮೇಲೆ ಹಲ್ಲೆ : ಕಲಬುರ್ಗಿಯಲ್ಲಿ 6 ಆರೋಪಿಗಳು ಅರೆಸ್ಟ್!

28/06/2025 9:51 AM

ಅನುಮತಿಯಿಲ್ಲದೆ ರೈಲ್ವೆ ಭೂಮಿಯಲ್ಲಿ ನಿರ್ಮಾಣ: ದುರ್ಗಾ ದೇವಾಲಯ ನೆಲಸಮದ ಬಗ್ಗೆ ಬಾಂಗ್ಲಾದೇಶ ಸ್ಪಷ್ಟನೆ

28/06/2025 9:49 AM

BREAKING: ಬೆಂಗಾವಲು ವಾಹನ ಸಾವು ಪ್ರಕರಣ: ಜಗನ್ ಮೋಹನ್ ರೆಡ್ಡಿಗೆ ಆಂಧ್ರಪ್ರದೇಶ ಹೈಕೋರ್ಟ್ ರಿಲೀಫ್

28/06/2025 9:45 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸಿ: ಪೊಲೀಸರಿಗೆ ಸಿಎಂ‌ ಸಿದ್ಧರಾಮಯ್ಯ ಸೂಚನೆ
KARNATAKA

ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸಿ: ಪೊಲೀಸರಿಗೆ ಸಿಎಂ‌ ಸಿದ್ಧರಾಮಯ್ಯ ಸೂಚನೆ

By kannadanewsnow0908/01/2025 3:01 PM

ಬೆಂಗಳೂರು : ಅಪರಾಧಿಗಳಿಗೆ ಭಯದ ವಾತಾವರಣ, ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಕರೆ ನೀಡಿದರು.

ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಚಾಮರಾಜಪೇಟೆ, ಕಬ್ಬನ್ ಪಾರ್ಕ್ ಮತ್ತು ಹೈಗ್ರೌಂಡ್ಸ್ ಪೊಲೀಸ್ ಠಾಣೆ, ಕಚೇರಿಗಳನ್ನು ಉದ್ಘಾಟಿಸಿದ ಬಳಿಕ ಪುಲಕೇಶಿ ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಪೊಲೀಸ್ ವಸತಿ ಸಮುಚ್ಛಯಗಳನ್ನು ಉದ್ಘಾಟಿಸಿ ಮಾತನಾಡಿದರು.

ರಾಜ್ಯದ ಜನಸಂಖ್ಯೆ 7 ಕೋಟಿ ದಾಟಿ ಹೋಗುತ್ತಿದೆ. ಇವರೆಲ್ಲರ ರಕ್ಷಣೆ, ಆಸ್ತಿ ಪಾಸ್ತಿ ಮಾನ ಪ್ರಾಣ ರಕ್ಷಿಸಿ ನೆಮ್ಮದಿಯ ಬದುಕಿಗೆ ಸುರಕ್ಷಿತ ವಾತಾವರಣ ಸೃಷ್ಟಿಸುವ ಜವಾಬ್ದಾರಿ ಪೊಲೀಸ್ ಇಲಾಖೆ ಮೇಲಿದೆ. ಇದಕ್ಕಾಗಿ ಇಲಾಖೆಗೆ ಅಗತ್ಯವಾದ ಸವಲತ್ತು ಮತ್ತು ನೂತನ ಠಾಣೆಗಳನ್ನು ಒದಗಿಸಲು ಸರ್ಕಾರ ಸದಾ ಸಿದ್ದವಿದೆ ಎಂದರು.

ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಇದ್ದಾಗ ಅಭಿವೃದ್ಧಿಯ ವೇಗ ಹೆಚ್ಚುತ್ತದೆ. ಹೀಗಾಗಿ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ರೂಪಿಸಿ ಠಾಣೆಗೆ ಬರುವವರನ್ನು ಆರೋಗ್ಯಕರವಾಗಿ ನಡೆಸಿಕೊಳ್ಳಿ ಎಂದು ಸೂಚಿಸಿದರು.

ರಾಜ್ಯದಲ್ಲಿ ಅಪರಾಧಗಳ ಪ್ರಮಾಣ ಕಡಿಮೆ ಆಗುತ್ತಿರುವುದು ನೆಮ್ಮದಿಯ ಸಂಗತಿ. ಆದರೆ ಪೊಲೀಸರು ಚಾಪೆ ಕೆಳಗೆ ತೂರಿದರೆ ಅಪರಾಧಿಗಳು ರಂಗೋಲಿ ಕೆಳಗೆ ತೂರಿ ಕಾನೂನಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಾರೆ. ಇದಕ್ಕೆ ಅವಕಾಶ ಆಗಬಾರದು ಎಂದರು.

ಜನರಿಗೆ ಉದ್ಯೋಗ ಇಲ್ಲದಿರುವುದು, ಬದುಕಿಗೆ ಅವಕಾಶ ಇಲ್ಲದಿರುವಾಗ ಅಪರಾಧ ಜಗತ್ತಿನ ಕಡೆಗೆ ಆಕರ್ಷಿತರಾಗುತ್ತಾರೆ. ನಗರದಲ್ಲಿ ರಿಯಲ್ ಎಸ್ಟೇಟ್ ದಂಧೆ ಕಾರಣದಿಂದ ಅಪರಾಧಗಳು ಹೆಚ್ಚಾಗುತ್ತಿವೆ. ಆದ್ದರಿಂದ ಶಿಕ್ಷೆಯ ಪ್ರಮಾಣ

ಪೊಲೀಸರು ರಿಯಲ್ ಎಸ್ಟೇಟ್ ಮಾಫಿಯಾ ಜೊತೆ ಕೈ ಜೋಡಿಸಿದರೆ ಸಹಿಸಲ್ಲ. ಯಾವುದೇ ಕಾರಣಕ್ಕೂ ರಿಯಲ್ ಎಸ್ಟೇಟ್ ಗೆ ಬೆಂಬಲ ನೀಡುಬಾರದು. ಬೆಂಬಲ ಕೊಡುವ ಕೆಲಸ ಮಾಡಿದರೆ ಸರ್ಕಾರ ಸಹಿಸಲ್ಲ. ಅಪರಾಧಿಗಳಿಗೆ ಭಯದ ವಾತಾವರಣ, ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸಬೇಕು ಎಂದರು.

ಪೇದೆಗಳು, ಎಸ್ ಐ ಗಳು, ಇನ್ಸ್ ಪೆಕ್ಟರ್ ಗಳೇ ಹೆಚ್ಚೆಚ್ಚು ಕೆಲಸ ಮಾಡ್ತಾರೆ. ಇವರ ಯೋಗಕ್ಷೇಮ ಕೂಡ ನಮ್ಮ ಜವಾಬ್ದಾರಿ. ಪೊಲೀಸ್ ಸಿಬ್ಬಂದಿಯ ಗೃಹ ಯೋಜನೆಯನ್ನು ಸರ್ಕಾರ ಮುಂದುವರೆಸುತ್ತದೆ ಎಂದು ಇದೇ ಸಂದರ್ಭದಲ್ಲಿ ಸಿಎಂ ಭರವಸೆ ನೀಡಿದರು.

ಶೇಖ್ ಹಸೀನಾ ವೀಸಾವನ್ನು ಭಾರತ ವಿಸ್ತರಣೆ | Sheikh Hasina

Share. Facebook Twitter LinkedIn WhatsApp Email

Related Posts

BREAKING : ಮುಸ್ಲಿಂ ಯುವತಿಗೆ ಡ್ರಾಪ್ ಕೊಟ್ಟಿದ್ದಕ್ಕೆ ಯುವಕನ ಮೇಲೆ ಹಲ್ಲೆ : ಕಲಬುರ್ಗಿಯಲ್ಲಿ 6 ಆರೋಪಿಗಳು ಅರೆಸ್ಟ್!

28/06/2025 9:51 AM1 Min Read

ALERT : ಸಾರ್ವಜನಿಕರೇ ಗಮನಿಸಿ : ನಿಮ್ಮ ‘ಆಧಾರ್ ಬಯೋಮೆಟ್ರಿಕ್ ಡೇಟಾ’ವನ್ನು ಈ ರೀತಿಯಲ್ಲಿ ಲಾಕ್ ಮಾಡಿ!

28/06/2025 9:32 AM2 Mins Read

BIG NEWS : ಬಳ್ಳಾರಿ ಜಿಲ್ಲೆಯಲ್ಲಿ ‘ಮೊಹರಂ’ ಹಬ್ಬ ನಿಷೇಧ, ಪ್ರತಿಬಂಧಕಾಜ್ಞೆ ಜಾರಿ.!

28/06/2025 9:29 AM2 Mins Read
Recent News

BREAKING : ಮುಸ್ಲಿಂ ಯುವತಿಗೆ ಡ್ರಾಪ್ ಕೊಟ್ಟಿದ್ದಕ್ಕೆ ಯುವಕನ ಮೇಲೆ ಹಲ್ಲೆ : ಕಲಬುರ್ಗಿಯಲ್ಲಿ 6 ಆರೋಪಿಗಳು ಅರೆಸ್ಟ್!

28/06/2025 9:51 AM

ಅನುಮತಿಯಿಲ್ಲದೆ ರೈಲ್ವೆ ಭೂಮಿಯಲ್ಲಿ ನಿರ್ಮಾಣ: ದುರ್ಗಾ ದೇವಾಲಯ ನೆಲಸಮದ ಬಗ್ಗೆ ಬಾಂಗ್ಲಾದೇಶ ಸ್ಪಷ್ಟನೆ

28/06/2025 9:49 AM

BREAKING: ಬೆಂಗಾವಲು ವಾಹನ ಸಾವು ಪ್ರಕರಣ: ಜಗನ್ ಮೋಹನ್ ರೆಡ್ಡಿಗೆ ಆಂಧ್ರಪ್ರದೇಶ ಹೈಕೋರ್ಟ್ ರಿಲೀಫ್

28/06/2025 9:45 AM

ALERT : ಸಾರ್ವಜನಿಕರೇ ಗಮನಿಸಿ : ನಿಮ್ಮ ‘ಆಧಾರ್ ಬಯೋಮೆಟ್ರಿಕ್ ಡೇಟಾ’ವನ್ನು ಈ ರೀತಿಯಲ್ಲಿ ಲಾಕ್ ಮಾಡಿ!

28/06/2025 9:32 AM
State News
KARNATAKA

BREAKING : ಮುಸ್ಲಿಂ ಯುವತಿಗೆ ಡ್ರಾಪ್ ಕೊಟ್ಟಿದ್ದಕ್ಕೆ ಯುವಕನ ಮೇಲೆ ಹಲ್ಲೆ : ಕಲಬುರ್ಗಿಯಲ್ಲಿ 6 ಆರೋಪಿಗಳು ಅರೆಸ್ಟ್!

By kannadanewsnow0528/06/2025 9:51 AM KARNATAKA 1 Min Read

ಕಲಬುರ್ಗಿ : ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ಅದೇ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಮುಸ್ಲಿಂ ಯುವತಿಗೆ ಬೈಕ್ ನಲ್ಲಿ…

ALERT : ಸಾರ್ವಜನಿಕರೇ ಗಮನಿಸಿ : ನಿಮ್ಮ ‘ಆಧಾರ್ ಬಯೋಮೆಟ್ರಿಕ್ ಡೇಟಾ’ವನ್ನು ಈ ರೀತಿಯಲ್ಲಿ ಲಾಕ್ ಮಾಡಿ!

28/06/2025 9:32 AM

BIG NEWS : ಬಳ್ಳಾರಿ ಜಿಲ್ಲೆಯಲ್ಲಿ ‘ಮೊಹರಂ’ ಹಬ್ಬ ನಿಷೇಧ, ಪ್ರತಿಬಂಧಕಾಜ್ಞೆ ಜಾರಿ.!

28/06/2025 9:29 AM

BIG NEWS : ಕನ್ನಡಿಗರ ಹೃದಯದಲ್ಲಿ ಚಿರಸ್ಥಾಯಿ ನೆಲೆಯಾದ `ಅರ್ಜುನ’ ಆನೆಯ ಸ್ಮಾರಕ ಉದ್ಘಾಟಿಸಿದ ಸಚಿವ ಈಶ್ವರ್ ಖಂಡ್ರೆ |Captain Arjuna Memorial

28/06/2025 9:03 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.