BREAKING: ‘ರಾಮಮಂದಿರ ಉದ್ಘಾಟನೆ’ ಕಾರ್ಯಕ್ರಮಕ್ಕೆ ‘ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್’ಗೆ ಆಹ್ವಾನ

ನವದೆಹಲಿ: ಜನವರಿ.22ರಂದು ರಾಮಮಂದಿರ ಉದ್ಘಾಟನೆಯ ಜೊತೆಗೆ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಭಾಗಿಯಾಗೋದಕ್ಕೆ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಗೆ ಆಹ್ವಾನ ನೀಡಲಾಗಿದೆ. ಜನವರಿ 22 ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರದ ‘ಪ್ರಾಣ ಪ್ರತಿಷ್ಠಾ’ ಸಮಾರಂಭದಲ್ಲಿ ಭಾಗವಹಿಸಲು ಭಾರತದ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರಿಗೆ ಆಹ್ವಾನಿಸಲಾಗಿದೆ. ಈಗಾಗಲೇ ರಾಮಮಂದಿರ ಉದ್ಘಾಟನೆಗೆ ಅನೇಕ ಮಠಾಧೀಶರು ಹೋಗೋದಕ್ಕೆ ನಿರಾಕರಿಸಿದ್ರೇ, ಮತ್ತೆ ಕೆಲವರು ಹೋಗೋದಾಗಿ ತಿಳಿಸಿದ್ದಾರೆ. ಆದ್ರೇ ಕಾಂಗ್ರೆಸ್ ಮಾತ್ರ ಅಪೂರ್ಣ ರಾಮಮಂದಿರ … Continue reading BREAKING: ‘ರಾಮಮಂದಿರ ಉದ್ಘಾಟನೆ’ ಕಾರ್ಯಕ್ರಮಕ್ಕೆ ‘ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್’ಗೆ ಆಹ್ವಾನ