BIGG NEWS: ಶೃಂಗೇರಿಯಲ್ಲಿ ಮಸೀದಿ ಎದುರು ಬಾವುಟ ತೆರವು ವಿಚಾರಕ್ಕೆ ಘರ್ಷಣೆ: ಶ್ರೀರಾಮಸೇನೆ ಮುಖಂಡ, ಪಪಂ ಸದಸ್ಯನಿಗೆ ಗಾಯ

ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿಯಲ್ಲಿ ಮಸೀದಿ ಮುಂಭಾಗ ಕೇಸರಿ ಬಾವುಟ ತೆರವು ವೇಳೆ ಶ್ರೀರಾಮ ಸೇನೆ ಮುಖಂಡ ಅರ್ಜುನ್ ಹಾಗೂ ಪಟ್ಟಣ ಪಂಚಾಯಿತಿ ಸದಸ್ಯ ರಫೀಕ್ ನಡುವೆ ಮಾತಿನ ಚಕಮಕಿ ನಡೆದಿದೆ. BIGG NEWS : ಕೋಳಿ ಸಾಕಾಣಿಕೆದಾರರಿಗೆ ಗುಡ್ ನ್ಯೂಸ್ : ಭೂ ಪರಿವರ್ತನೆಗೆ ಜಿಲ್ಲಾಧಿಕಾರಿಗೆ ಅವಕಾಶ   ದತ್ತಮಾಲಾ ಅಭಿಯಾನ ಹಿನ್ನೆಲೆ ಶ್ರೀರಾಮ ಸೇನೆ ಕಾರ್ಯಕರ್ತರು ಬಾವುಟ ಕಟ್ಟಿದ್ದರು. ಆದ್ರೆ ಪೊಲೀಸರು ಮಸೀದಿ ಮುಂಭಾಗದ ಬಾವುಟಗಳನ್ನ ತೆರವುಗೊಳಿಸಿದ್ದರು. ಈ ವಿಚಾರವಾಗಿ ಅರ್ಜುನ್ ಮತ್ತು ರಫೀಕ್ ನಡುವೆ … Continue reading BIGG NEWS: ಶೃಂಗೇರಿಯಲ್ಲಿ ಮಸೀದಿ ಎದುರು ಬಾವುಟ ತೆರವು ವಿಚಾರಕ್ಕೆ ಘರ್ಷಣೆ: ಶ್ರೀರಾಮಸೇನೆ ಮುಖಂಡ, ಪಪಂ ಸದಸ್ಯನಿಗೆ ಗಾಯ