Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಆ.15ರ ಜಿಲ್ಲಾ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನದಂದು ಧ್ವಜಾರೋಹಣಕ್ಕೆ ಸಚಿವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ

22/07/2025 7:19 PM

ಜಾಗತಿಕ ಸೂಚ್ಯಂಕದಲ್ಲಿ ‘ಭಾರತೀಯ ಪಾಸ್ಪೋರ್ಟ್’ ಅತ್ಯಧಿಕ ಏರಿಕೆ ; ಈಗ 59 ದೇಶಗಳಿಗೆ ‘ವೀಸಾ ಮುಕ್ತ’ ಸಂಚಾರ

22/07/2025 7:09 PM

‘ವಿದ್ಯುತ್ ಗ್ರಾಹಕ’ರ ಗಮನಕ್ಕೆ: ಈ ದಿನಗಳಂದು ‘ಎಸ್ಕಾಂ ಆನ್ ಲೈನ್ ಸೇವೆ’ ಸ್ಥಗಿತ

22/07/2025 6:50 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆಸಲಾಗಿರುವ ಲೈಂಗಿಕ ಹಿಂಸೆಯ/ ದೌರ್ಜನ್ಯದ ಖಾಸಗಿ ವೀಡಿಯೋ ಚಿತ್ರೀಕರಣಕ್ಕೆ ಸಂಬಂದಿಸಿದ ಅಪರಾಧ ತನಿಖಾ ವರದಿ
KARNATAKA

ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆಸಲಾಗಿರುವ ಲೈಂಗಿಕ ಹಿಂಸೆಯ/ ದೌರ್ಜನ್ಯದ ಖಾಸಗಿ ವೀಡಿಯೋ ಚಿತ್ರೀಕರಣಕ್ಕೆ ಸಂಬಂದಿಸಿದ ಅಪರಾಧ ತನಿಖಾ ವರದಿ

By kannadanewsnow0711/09/2024 10:33 AM

ಹಾಸನ: ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆಸಲಾಗಿರುವ ಲೈಂಗಿಕ ಹಿಂಸೆಯ/ ದೌರ್ಜನ್ಯದ ಖಾಸಗಿ ವೀಡಿಯೋ ಚಿತ್ರೀಕರಣವು ಮಾಧ್ಯಮಗಳಲ್ಲಿ ಪ್ರಸಾರವಾಗಿದ್ದು, ಅಲ್ಲದೇ ಪ್ರಭಾವಿ ರಾಜಕಾರಣಿಗಳು ಅನೇಕ ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿರುವ ಬಗ್ಗೆ, ಚಿತ್ರೀಕರಣ ಮಾಡಿದ ವ್ಯಕ್ತಿಗಳು ಮತ್ತು ಅದನ್ನು ಸಾರ್ವಜನಿಕವಾಗಿ ಪ್ರಸ್ತುತಪಡಿಸಿದ ವ್ಯಕ್ತಿಗಳನ್ನು ತನಿಖೆಗೆ ಒಳಪಡಿಸುವ ಮೂಲಕ ಮಹಿಳೆಯರ ಘನತೆ ಹಾಗೂ ಅಸ್ತಿತ್ವಕ್ಕೆ ಹಾನಿಯುಂಟು ಮಾಡುತ್ತಿರುವವರನ್ನು ಶೀಘ್ರವಾಗಿ ಪತ್ತೆ ಹಚ್ಚಲು ಹಾಗೂ ಆರೋಪಿಯ ವಿರುದ್ಧ ಕಠಿಣ ಕಾನೂನಾತ್ಮಕ ಕ್ರಮ ಕೈಗೊಳ್ಳಲು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು ಕೋರಿದ ಮೇರೆಗೆ ಹಾಗೂ ಸಂತ್ರಸ್ಥ ಮಹಿಳೆಯ ಮೇಲೆ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ರವರು ಲೈಂಗಿಕ ದೌರ್ಜನ್ಯ ನಡೆಸಿರುವ ಬಗ್ಗೆ ಸಿ.ಐ.ಡಿ. ಸೈಬರ್ ಕ್ರೈಂ ಪೆÇಲೀಸ್ ಠಾಣೆಯಲ್ಲಿ ದಾಖಲಾದ ಮೊಕದ್ದಮೆ ಸಂಖ್ಯೆ: 02/2024 ಪ್ರಕರಣದ ಸಮಗ್ರ ತನಿಖೆಗಾಗಿ ಹಾಗೂ ಈ ಪ್ರಕರಣದ ಕುರಿತು ರಾಜ್ಯದ ಇತರೆ ಪೆÇಲೀಸ್ ಠಾಣೆಗಳಲ್ಲಿ ದಾಖಲಾದ/ದಾಖಲಾಗಬಹುದಾದ ಪ್ರಕರಣಗಳ ಸಮಗ್ರ ತನಿಖೆಗಾಗಿ ಉನ್ನತ ಮಟ್ಟದಲ್ಲಿ ಹಿರಿಯ ಪೆÇಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಆದೇಶ ಸಂಖ್ಯೆ ಹೆಚ್‍ಡಿ 51 ಸಿಒಡಿ 2024 ಬೆಂಗಳೂರು ದಿನಾಂಕ:28.04.2024 ರಂತೆ ಸಿಐಡಿಯಲ್ಲಿ ಒಂದು ವಿಶೇಷ ತನಿಖಾ ತಂಡವನ್ನು ರಚಿಸಿ ತನಿಖೆಗೆ ಆದೇಶ ಮಾಡಲಾಗಿರುತ್ತದೆ.

ಸಿ.ಐ.ಡಿ. ಸೈಬರ್ ಕ್ರೈಂ ಪೆÇಲೀಸ್ ಠಾಣೆಯಲ್ಲಿ ದಾಖಲಾದ ಮೊನಂ-02/2024ರ ಪ್ರಕರಣವು ಸರ್ಕಾರದ ಆದೇಶದಂತೆ ರಚನೆಯಾದ ಎಸ್‍ಐಟಿ ತಂಡಕ್ಕೆ ವರ್ಗಾವಣೆಯಾದ ನಂತರ ಎಸ್‍ಐಟಿಯ ತನಿಖಾಧಿಕಾರಿಗಳು ಸದರಿ ಪ್ರಕರಣದ ತನಿಖೆ ಕೈಗೊಂಡು ಮೇಲಾಧಿಕಾರಿಗಳಿಂದ ಸೂಕ್ತ ಸಲಹೆ, ಸೂಚನೆ ಮತ್ತು ಮಾರ್ಗದರ್ಶನ ಪಡೆದುಕೊಂಡು ತನಿಖಾ ಕಾಲದಲ್ಲಿ ಪ್ರಕರಣಕ್ಕೆ ಪೂರಕವಾದ ಒಟ್ಟು 113 ಸಾಕ್ಷಿದಾರರುಗಳನ್ನು ಪ್ರಾಸಿಕ್ಯೂಷನ್‍ಪರ ಸಾಕ್ಷಿದಾರರನ್ನಾಗಿ ಪರಿಗಣಿಸಿ ವಿಚಾರಣೆಗೆ ಒಳಪಡಿಸಿ ಕಲಂ- 161ಸಿಆರ್‍ಪಿಸಿ ರೀತ್ಯಾ ದಾಖಲಿಸಿ ಹೇಳಿಕೆಗಳನ್ನು ದಾಖಲಿಸಿಕೊಂಡು ಪ್ರಕರಣದ ಸಂತ್ರಸ್ಥೆ ಮತ್ತು ಪ್ರಕರಣದ ಪ್ರಮುಖ ಸಾಕ್ಷಿದಾರರ ಹೇಳಿಕೆಗಳನ್ನು ಕಲಂ-164 ಸಿಆರ್‍ಪಿಸಿ ರೀತ್ಯಾ ದಾಖಲಿಸಿ, ಹಲವು ಕಡೆ ಕೃತ್ಯಕ್ಕೆ ಸಂಬಂಧಿಸಿದಂತೆ ಸ್ಥಳ ಮತ್ತು ಅಮಾನತ್ತು ಮಹಜರ್ ಕ್ರಮಗಳನ್ನು ಜರುಗಿಸಿ ಜೈವಿಕ, ಭೌತಿಕ, ವೈಜ್ಞಾನಿಕ, ಮೊಬೈಲ್, ಡಿಜಿಟಲ್ ಹಾಗೂ ಇತರೆ ಸಾಂದರ್ಭಿಕ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ, ಸಂಗ್ರಹಿಸಿದ ಸಾಕ್ಷ್ಯಾಧಾರಗಳನ್ನು ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರ ಪರೀಕ್ಷೆಗೆ ಒಳಪಡಿಸಿ, ಪ್ರಯೋಗಾಲಯ ತಜ್ಞರ ಪರೀಕ್ಷಾ ವರದಿಗಳನ್ನು ಸ್ವೀಕರಿಸಿ, ತಜ್ಞರ ಅಭಿಪ್ರಾಯಗಳನ್ನು ಪಡೆದು ಆರೋಪಿ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ರವರ ವಿರುದ್ದ ಒಟ್ಟು 1652 ಪುಟಗಳ ಸಮಗ್ರ ದೋμÁರೋಪಣ ಪಟ್ಟಿಯನ್ನು ಸಿದ್ದಪಡಿಸಿ ಬೆಂಗಳೂರಿನ ಸಿಸಿಹೆಚ್-42 ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದು ರಾಜ್ಯ ಪೊಲೀಸ್ ಪ್ರಧಾನ ಕಚೇರಿಯ ಸಾರ್ವಜನಿಕ ಸಂಪರ್ಕಾಧಿಕಾರಿ ಹಾಗೂ ಸೂಪರಿಂಟೆಂಡೆಂಟ್ ಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Criminal Investigation Report relating to shooting of private video of sexual violence/atrocities on women in Hassan district
Share. Facebook Twitter LinkedIn WhatsApp Email

Related Posts

BREAKING: ಆ.15ರ ಜಿಲ್ಲಾ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನದಂದು ಧ್ವಜಾರೋಹಣಕ್ಕೆ ಸಚಿವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ

22/07/2025 7:19 PM2 Mins Read

‘ವಿದ್ಯುತ್ ಗ್ರಾಹಕ’ರ ಗಮನಕ್ಕೆ: ಈ ದಿನಗಳಂದು ‘ಎಸ್ಕಾಂ ಆನ್ ಲೈನ್ ಸೇವೆ’ ಸ್ಥಗಿತ

22/07/2025 6:50 PM2 Mins Read

ನಿಮ್ಮ ಶತ್ರುಗಳನ್ನು ದಮನ ಮಾಡುವ ಈ ಒಂದ ತಂತ್ರ ಮಾಡಿ ಸಾಕು

22/07/2025 6:48 PM1 Min Read
Recent News

BREAKING: ಆ.15ರ ಜಿಲ್ಲಾ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನದಂದು ಧ್ವಜಾರೋಹಣಕ್ಕೆ ಸಚಿವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ

22/07/2025 7:19 PM

ಜಾಗತಿಕ ಸೂಚ್ಯಂಕದಲ್ಲಿ ‘ಭಾರತೀಯ ಪಾಸ್ಪೋರ್ಟ್’ ಅತ್ಯಧಿಕ ಏರಿಕೆ ; ಈಗ 59 ದೇಶಗಳಿಗೆ ‘ವೀಸಾ ಮುಕ್ತ’ ಸಂಚಾರ

22/07/2025 7:09 PM

‘ವಿದ್ಯುತ್ ಗ್ರಾಹಕ’ರ ಗಮನಕ್ಕೆ: ಈ ದಿನಗಳಂದು ‘ಎಸ್ಕಾಂ ಆನ್ ಲೈನ್ ಸೇವೆ’ ಸ್ಥಗಿತ

22/07/2025 6:50 PM

ನಿಮ್ಮ ಶತ್ರುಗಳನ್ನು ದಮನ ಮಾಡುವ ಈ ಒಂದ ತಂತ್ರ ಮಾಡಿ ಸಾಕು

22/07/2025 6:48 PM
State News
KARNATAKA

BREAKING: ಆ.15ರ ಜಿಲ್ಲಾ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನದಂದು ಧ್ವಜಾರೋಹಣಕ್ಕೆ ಸಚಿವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ

By kannadanewsnow0922/07/2025 7:19 PM KARNATAKA 2 Mins Read

ಬೆಂಗಳೂರು: ಆಗಸ್ಟ್.15, 2025ರ ಸ್ವಾತಂತ್ರ್ಯ ದಿನಾಚರಣೆಯಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲು ಸಚಿವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ…

‘ವಿದ್ಯುತ್ ಗ್ರಾಹಕ’ರ ಗಮನಕ್ಕೆ: ಈ ದಿನಗಳಂದು ‘ಎಸ್ಕಾಂ ಆನ್ ಲೈನ್ ಸೇವೆ’ ಸ್ಥಗಿತ

22/07/2025 6:50 PM

ನಿಮ್ಮ ಶತ್ರುಗಳನ್ನು ದಮನ ಮಾಡುವ ಈ ಒಂದ ತಂತ್ರ ಮಾಡಿ ಸಾಕು

22/07/2025 6:48 PM

BREAKING: ಅರಣ್ಯದಲ್ಲಿ ದನಕರು, ಕುರಿ, ಮೇಕೆ ಮೇಯಿಸುವುದು ನಿಷೇಧ: ಸಚಿವ ಈಶ್ವರ ಖಂಡ್ರೆ ಆದೇಶ

22/07/2025 6:46 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.