ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಬಗ್ಗೆ ಟೀಕೆ: ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್‌ ಆಯ್ತು #BoycottPhonePe

ಬೆಂಗಳೂರು: ರಾಜ್ಯ ಸರ್ಕಾರದಿಂದ ಖಾಸಗಿ ವಲಯದಲ್ಲಿಯೂ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನಿರ್ಧಾರವನ್ನು ಪೋನ್ ಪೇ ಸಿಇಒ ಟೀಕಿಸಿದ್ದರು. ಅವರ ಟೀಕೆಯ ವಿರುದ್ಧ ಸಿಡಿದೆದ್ದಿರುವಂತ ಕನ್ನಡಿಗರು ಎಕ್ಸ್ ನಲ್ಲಿ #BoycottPhonePe #UninstallPhonePe ಅಭಿಯಾನವನ್ನೇ ಆರಂಭಿಸಿದ್ದಾರೆ. ಈಗ ಈ ಅಭಿಯಾನವನ್ನು ಎಕ್ಸ್ ನಲ್ಲಿ ಭಾರೀ ಟ್ರೆಂಡ್ ಕೂಡ ಆಗಿದೆ. ಕನ್ನಡಿಗರಿಗೆ ಖಾಸಗಿ ವಲಯದಲ್ಲೂ ಶೇ.100ರಷ್ಟು ಉದ್ಯೋಗ ಮೀಸಲಾತಿ ಸಂಬಂಧದ ಸರ್ಕಾರದ ನಿರ್ಧಾರದ ಬಗ್ಗೆ ಪೋನ್ ಪೇ ಸಿಇಒ ಸಮೀರ್ ನಿಗಮ್ ಟೀಕಿಸಿದ್ದರು. ಅವರ ಟೀಕೆಗೆ ಕನ್ನಡಿಗರು ವ್ಯಾಪಕ ಆಕ್ರೋಶವನ್ನು ಹೊರ … Continue reading ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಬಗ್ಗೆ ಟೀಕೆ: ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್‌ ಆಯ್ತು #BoycottPhonePe