BIGG NEWS : ‘ಸಿದ್ದೇಶ್ವರ ಶ್ರೀ’ ಗಳ ಅಂತಿಮ ದರ್ಶನಕ್ಕೆ ಹರಿದು ಬರುತ್ತಿರುವ ಜನಸಾಗರ : ಕಿ.ಮೀಗಟ್ಟಲೇ ಕ್ಯೂ

ವಿಜಯಪುರ: ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ.ಸೈನಿಕ ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ‘ಸಿದ್ದೇಶ್ವರ ಶ್ರೀ’ ಗಳ ಅಂತಿಮ ದರ್ಶನಕ್ಕೆ ಜನಸಾಗರವೇ ಹರಿದು ಬರುತ್ತಿದ್ದು, ಕಿ.ಮೀಗಟ್ಟಲೇ ಕ್ಯೂ ನಿಂತಿದೆ.. ಇದುವರೆಗೂ 12 ಲಕ್ಷಕ್ಕೂ ಹೆಚ್ಚು ಜನರು ಅಂತಿಮ ದರ್ಶನ ಪಡೆದಿದ್ದಾರೆ. ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದು, ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ ಈ ಸಂದರ್ಭದಲ್ಲಿ ವಿಷಲ್ ಹೊಡೆದು ಭಕ್ತರನ್ನು ನಿಯಂತ್ರಿಸಲು ಮುಂದಾದ ಸಚಿವ ಶ್ರೀರಾಮುಲು ಮುಂದಾಗಿದ್ದಾರೆ. ಶ್ರೀಗಳ ಅಂತಿಮ … Continue reading BIGG NEWS : ‘ಸಿದ್ದೇಶ್ವರ ಶ್ರೀ’ ಗಳ ಅಂತಿಮ ದರ್ಶನಕ್ಕೆ ಹರಿದು ಬರುತ್ತಿರುವ ಜನಸಾಗರ : ಕಿ.ಮೀಗಟ್ಟಲೇ ಕ್ಯೂ