ಬೆಂಗಳೂರು: ಭಾರತ-ಚೀನಾ ಇಂದಿನ ಸಂಘರ್ಷಕ್ಕೆ ನೆಹರೂ ಅವರೇ ಕಾರಣ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಆರೋಪಿಸಿದ್ದಾರೆ.

BIGG NEWS: ಮಾಂಡೌಸ್‌ ಚಂಡಮಾರುತದಿಂದ ರಾಜ್ಯದಲ್ಲಿ ನಿರಂತರ ಮಳೆ; ತಗ್ಗಿದ ತರಕಾರಿ ದರ ಏರಿಕೆ; ಹೂವುಗಳ ಬೆಲೆ ಇಳಿಕೆ

 

ನಗರದಲ್ಲಿ ಮಾತನಾಡಿದ ಅವರು, ಭಾರತವನ್ನು ಕಾಂಗ್ರೆಸ್ ದುರ್ಬಲ ದೃಷ್ಟಿಯಿಂದ ನೋಡುವುದು ಬೇಡ. ನಮ್ಮ ಭಾರತೀಯ ಸೇನೆ ದುರ್ಬಲ ಅಲ್ಲ. ಪ್ರತಿ ಹಂತದಲ್ಲೂ ಚೀನಾ ಸೇನೆಗೆ ಸಮಬಲ ತೋರಿಸಿದೆ. ಇಂತ ಸಂಘರ್ಷದ ಬಗ್ಗೆ ಕಾಂಗ್ರೆಸ್ ಹಗುರವಾಗಿ ಮಾತನಾಡಬಾರದು ಎಂದಿದ್ದಾರೆ.

BIGG NEWS: ಮಾಂಡೌಸ್‌ ಚಂಡಮಾರುತದಿಂದ ರಾಜ್ಯದಲ್ಲಿ ನಿರಂತರ ಮಳೆ; ತಗ್ಗಿದ ತರಕಾರಿ ದರ ಏರಿಕೆ; ಹೂವುಗಳ ಬೆಲೆ ಇಳಿಕೆ

 

ಸಂಘರ್ಷಕ್ಕೆ ಮೂಲ ಕಾರಣ ನೆಹರೂ. ಹಿಂದಿ ಚೀನಿ ಭಾಯಿ-ಭಾಯಿ ಅಂತಾ ಪ್ರಮಾದ ಮಾಡಿದ್ದು ನೆಹರೂ. ಅವರ ಪ್ರಮಾದದಿಂದ ಪ್ರತಿ ವರ್ಷ ನಮ್ಮ ದೇಶ ಉತ್ತರ ಕೊಡಬೇಕಾಗ್ತಿದೆ. ಆದ್ರೆ ಭಾರತ ಯಾರಿಗೂ ತಲೆ ಬಾಗಲ್ಲ. ಈ ವಿಚಾರ ಕಾಂಗ್ರೆಸ್ ಸಣ್ಣದಾಗಿ ಮಾತನಾಡಬಾರದು ಎಂದು ತಿರುಗೇಟು ನೀಡಿದ್ದಾರೆ.

Share.
Exit mobile version