BIGG NEWS: ಭಾರತ- ಚೀನಾ ಸಂಘರ್ಷಕ್ಕೆ ನೆಹರೂ ಅವರೇ ಕಾರಣ;ಸಿ.ಟಿ ರವಿ ಆರೋಪ

ಬೆಂಗಳೂರು: ಭಾರತ-ಚೀನಾ ಇಂದಿನ ಸಂಘರ್ಷಕ್ಕೆ ನೆಹರೂ ಅವರೇ ಕಾರಣ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಆರೋಪಿಸಿದ್ದಾರೆ. BIGG NEWS: ಮಾಂಡೌಸ್‌ ಚಂಡಮಾರುತದಿಂದ ರಾಜ್ಯದಲ್ಲಿ ನಿರಂತರ ಮಳೆ; ತಗ್ಗಿದ ತರಕಾರಿ ದರ ಏರಿಕೆ; ಹೂವುಗಳ ಬೆಲೆ ಇಳಿಕೆ   ನಗರದಲ್ಲಿ ಮಾತನಾಡಿದ ಅವರು, ಭಾರತವನ್ನು ಕಾಂಗ್ರೆಸ್ ದುರ್ಬಲ ದೃಷ್ಟಿಯಿಂದ ನೋಡುವುದು ಬೇಡ. ನಮ್ಮ ಭಾರತೀಯ ಸೇನೆ ದುರ್ಬಲ ಅಲ್ಲ. ಪ್ರತಿ ಹಂತದಲ್ಲೂ ಚೀನಾ ಸೇನೆಗೆ ಸಮಬಲ ತೋರಿಸಿದೆ. ಇಂತ ಸಂಘರ್ಷದ ಬಗ್ಗೆ ಕಾಂಗ್ರೆಸ್ ಹಗುರವಾಗಿ … Continue reading BIGG NEWS: ಭಾರತ- ಚೀನಾ ಸಂಘರ್ಷಕ್ಕೆ ನೆಹರೂ ಅವರೇ ಕಾರಣ;ಸಿ.ಟಿ ರವಿ ಆರೋಪ