ಸಿಎಂ ಸಿದ್ಧರಾಮಯ್ಯ ರಾಜೀನಾಮೆಗೆ, ವಾಲ್ಮೀಕಿ ನಿಗಮದ ಹಗರಣ CBI ತನಿಖೆಗೆ ಸಿ.ಟಿ.ರವಿ ಆಗ್ರಹ

ಬೆಂಗಳೂರು: ಬಹುರಾಜ್ಯಗಳಿಗೆ ವಿಸ್ತರಿಸಿರುವ ಬೃಹತ್ ಮೊತ್ತದ ವಾಲ್ಮೀಕಿ ನಿಗಮದ ಹಗರಣದ ಸಂಬಂಧ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕು ಹಾಗೂ ಇದರ ತನಿಖೆಯನ್ನು ಸಿಬಿಐ ನಡೆಸಬೇಕು ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಆಗ್ರಹಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಇಲಾಖೆ ವ್ಯಾಪ್ತಿಯಲ್ಲಿ ನಡೆದ ಬಹುದೊಡ್ಡ ಹಗರಣ ಇದಾಗಿದೆ. 100ಕ್ಕೆ ನೂರರಷ್ಟು ಹಣ ವರ್ಗಾಯಿಸಿ ಲೂಟಿ ಮಾಡಿದ ಹಗರಣ. ಈ ಹಗರಣದಲ್ಲಿ … Continue reading ಸಿಎಂ ಸಿದ್ಧರಾಮಯ್ಯ ರಾಜೀನಾಮೆಗೆ, ವಾಲ್ಮೀಕಿ ನಿಗಮದ ಹಗರಣ CBI ತನಿಖೆಗೆ ಸಿ.ಟಿ.ರವಿ ಆಗ್ರಹ