‘ಕರ್ನಾಟಕ ಯಾರಪ್ಪನ ಮನೆ ಸ್ವತ್ತೂ ಅಲ್ಲ’ : ಕಾಂಗ್ರೆಸ್ ವಿರುದ್ಧ ಸಿ.ಟಿ ರವಿ ವಾಗ್ಧಾಳಿ |C.T Ravi

ಬೆಂಗಳೂರು : ಬಿಜೆಪಿ ಶಾಸಕ ಸಿ.ಟಿ. ರವಿ ಅವರು ಸಿದ್ದರಾಮಯ್ಯರನ್ನು ಸಿದ್ರಾಮುಲ್ಲಾಖಾನ್ ಎಂದು ಕರೆದಿದ್ದು , ಈ ವಿಚಾರ ವ್ಯಾಪಕ ಕಾಂಗ್ರೆಸ್ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆ ಸಿಟಿ ರವಿ ಮನೆ ಎದುರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಇದೀಗ ಈ ವಿಚಾರದ ಕುರಿತು ಶಾಸಕ ಸಿಟಿ ರವಿ ಪ್ರತಿಕ್ರಿಯೆ ನೀಡಿದ್ದು, ಸಿದ್ದರಾಮಯ್ಯರನ್ನು ಸಿದ್ರಾಮುಲ್ಲಾಖಾನ್ ಎಂದು ಕರೆದಿದ್ದೇನೆ, ಇದು ಬೈಗುಳನಾ..? ಅದು ಬೈಗುಳ ಅಲ್ಲ ಅಂದಮೇಲೆ ನಿಮಗೆ ಯಾಕೆ ಉರಿ..? ಅದು ನಿಮ್ಮ ಭಾವನೆಗೆ ಕೊಟ್ಟ … Continue reading ‘ಕರ್ನಾಟಕ ಯಾರಪ್ಪನ ಮನೆ ಸ್ವತ್ತೂ ಅಲ್ಲ’ : ಕಾಂಗ್ರೆಸ್ ವಿರುದ್ಧ ಸಿ.ಟಿ ರವಿ ವಾಗ್ಧಾಳಿ |C.T Ravi