ಸಿದ್ದರಾಮಯ್ಯರ ‘ಉಗ್ರ ಭಾಗ್ಯ’ ಯೋಜನೆಯಿಂದ 32ಕ್ಕೂ ಹೆಚ್ಚು ಹಿಂದೂ ಕಾರ್ಯಕರ್ತರ ಹತ್ಯೆ : ಸಿ. ಟಿ ರವಿ ವಾಗ್ದಾಳಿ |CT Ravi

ಬೆಂಗಳೂರು :  ವಿಪಕ್ಷನಾಯಕ ಸಿದ್ದರಾಮಯ್ಯರ ಉಗ್ರ ಭಾಗ್ಯ ಯೋಜನೆಯಿಂದ 32ಕ್ಕೂ ಹೆಚ್ಚು ಹಿಂದೂ ಕಾರ್ಯಕರ್ತರ ಹತ್ಯೆಯಾಗಿದೆ ಎಂದು ಬೆಂಗಳೂರಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ ರವಿ (CT Ravi) ವಾಗ್ದಾಳಿ ಮಾಡಿದ್ದಾರೆ. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯ (PFI) ಬ್ಯಾನ್ ವಿಚಾರದ ಕುರಿತು ಮಾತನಾಡಿದ ಸಿ.ಟಿ ರವಿ ಆರ್ ಎಸ್ ಎಸ್ ಬ್ಯಾನ್ ಮಾಡಿ ಎಂಬ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದರು. ಎಲ್​ಇಟಿ ಜೊತೆ ಹಾವು ಏಣಿಯಾಟ ಆಡಿದ ಪರಿಣಾಮ ರಾಜೀವ್ ಗಾಂಧಿ ಬಲಿಯಾಗಬೇಕಾಯತು. … Continue reading ಸಿದ್ದರಾಮಯ್ಯರ ‘ಉಗ್ರ ಭಾಗ್ಯ’ ಯೋಜನೆಯಿಂದ 32ಕ್ಕೂ ಹೆಚ್ಚು ಹಿಂದೂ ಕಾರ್ಯಕರ್ತರ ಹತ್ಯೆ : ಸಿ. ಟಿ ರವಿ ವಾಗ್ದಾಳಿ |CT Ravi