‘ಬಕೆಟ್ ರಾಜಕಾರಣ’ವನ್ನು ‘ಸಿ.ಟಿ ರವಿ’ ನೋಡಿ ಕಲಿಯಬೇಕು – ಶಾಸಕ ಜಮೀರ್ ಅಹ್ಮದ್

ಚಿತ್ರದುರ್ಗ: ಸಿ.ಟಿ ರವಿ ( BJP CT Ravi ) ಅವರು 2007ರಲ್ಲಿ ಎಲ್ಲಿ ಬಂದು ಯಾರ ಬಳಿ ಮತ್ತು ಯಾವುದಕ್ಕಾಗಿ ಬಕೆಟ್ ಹಿಡಿದರು ಎಂಬುದನ್ನು ಮೊದಲು ನೆನಪಿಸಿಕೊಳ್ಳಲಿ. ಮತ್ತೊಬ್ಬರಿಗೆ ಬಕೆಟ್ ರಾಜಕಾರಣಿ ಎಂದು ಹೇಳುವ ನೈತಿಕತೆಯೇ ಅವರಿಗಿಲ್ಲ ಎಂದು ಚಾಮರಾಜಪೇಟೆ ಶಾಸಕರು ಮತ್ತು ಮಾಜಿ ಸಚಿವರಾದ ಬಿ ಜೆಡ್ ಜಮೀರ್ ಅಹ್ಮದ್ ಖಾನ್ ( MLA Zameer Ahmad Khan ) ತಿರುಗೇಟು ನೀಡಿದ್ದಾರೆ. ನಿಮ್ಗೆ ಪೋಟೋಗ್ರಫಿ, ವೀಡಿಯೋಗ್ರಫಿ ಅಂದ್ರೇ ಇಷ್ಟನಾ.? ಇಲ್ಲಿದೆ ತರಬೇತಿಗೆ ಸುವರ್ಣಾವಕಾಶ … Continue reading ‘ಬಕೆಟ್ ರಾಜಕಾರಣ’ವನ್ನು ‘ಸಿ.ಟಿ ರವಿ’ ನೋಡಿ ಕಲಿಯಬೇಕು – ಶಾಸಕ ಜಮೀರ್ ಅಹ್ಮದ್