Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING: ಮಗುವಿನ ಗಂಟಲಲ್ಲಿದ್ದ 3 ಇಂಚಿನ ಬದುಕಿದ್ದ ಮೀನು ಹೊರತೆಗೆದ ವೈದ್ಯರು, ಸಾವು ಗೆದ್ದ ಪುಟಾಣಿ

09/04/2026 6:37 AM

ಲೆಬನಾನ್ ಭೀಕರ ದಾಳಿಗೆ ಕೆರಳಿದ ಇರಾನ್: ಅಪಾಯದ ಅಂಚಿನಲ್ಲಿ ಅಮೆರಿಕ-ಇರಾನ್ ಕದನ ವಿರಾಮ?

09/04/2026 6:36 AM

BIG NEWS : ಯೋಗೇಶ್ ಗೌಡ ಕೊಲೆ ಕೇಸ್ : ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 21 ಆರೋಪಿಗಳ ಭವಿಷ್ಯ ಇಂದು ನಿರ್ಧಾರ

09/04/2026 6:32 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹೆಣ್ಣುಮಕ್ಕಳು ಹಾಕುವ ಶಾಪ ನಮ್ಮನ್ನು ಜೀವನ ಪೂರ್ತಿ ನರಳುವಂತೆ ಮಾಡುತ್ತದೆ : ಸ್ತ್ರೀ ಶಾಪದಿಂದ ಆಗುವ ಸಮಸ್ಯೆಗಳೇನು.? ಇಲ್ಲಿದೆ ಮಾಹಿತಿ
KARNATAKA

ಹೆಣ್ಣುಮಕ್ಕಳು ಹಾಕುವ ಶಾಪ ನಮ್ಮನ್ನು ಜೀವನ ಪೂರ್ತಿ ನರಳುವಂತೆ ಮಾಡುತ್ತದೆ : ಸ್ತ್ರೀ ಶಾಪದಿಂದ ಆಗುವ ಸಮಸ್ಯೆಗಳೇನು.? ಇಲ್ಲಿದೆ ಮಾಹಿತಿ

By kannadanewsnow5713/03/2026 8:36 AM

ಸ್ತ್ರೀ ಶಾಪ ಯಾವ ರೂಪದಲ್ಲಿ ಬರುತ್ತದೆ, ಸ್ತ್ರೀ ಶಾಪದಿಂದ ಆಗುವ ಸಮಸ್ಯೆಗಳೇನು.? ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.!

ಹೆಣ್ಣು ಒಂದು ಕುಟುಂಬದ ಕಣ್ಣು ಎನ್ನುತ್ತಾರೆ, ಹೆಣ್ಣನ್ನು ಮನೆಯ ನಂದಾದೀಪ ಎಂದು ಕರೆಯುತ್ತಾರೆ, ಮನೆಯ ಮಹಾಲಕ್ಷ್ಮಿ , ಹೆಣ್ಣು ಜೀವನದಲ್ಲಿ ಬರುವುದೇ ಸೌಭಾಗ್ಯ ಎನ್ನುತ್ತಾರೆ. ಹೆಣ್ಣು ಮಕ್ಕಳು ತಾಯಿಯಾಗಿ, ಮಡದಿಯಾಗಿ, ಮಗಳಾಗಿ, ಸ್ನೇಹಿತೆಯಾಗಿ, ಸಹೋದರಿ ರೂಪದಲ್ಲಿ ಬದುಕಿನಲ್ಲಿ ಬರುತ್ತಾರೆ. ಈ ರೀತಿ ಒಂದು ಹೆಣ್ಣು ನಿಮ್ಮ ಜೀವನದಲ್ಲಿ ಬರಬೇಕು ಎಂದರೆ ಅದಕ್ಕೆ ಋಣ ಇರಬೇಕು, ಅದೃಷ್ಟ ಇರಬೇಕು.

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ

ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ

ನಂ:- 9686268564

ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಆದರೆ ಕೆಲವರು ವಿನಾಕಾರಣ ಹೆಣ್ಣು ಮಕ್ಕಳಿಗೆ ತೊಂದರೆ ಕೊಟ್ಟು ಅವರ ಶಾಪಕ್ಕೆ ಗುರಿಯಾಗುತ್ತಾರೆ. ಹೆಣ್ಣು ಮಕ್ಕಳಿಗೆ ಇಷ್ಟವಿಲ್ಲದಿದ್ದರೂ ಕೂಡ ಬಲವಂತವಾಗಿ ಅವರನ್ನು ಮದುವೆಯಾಗುವದರಿಂದ, ಪ್ರೀತಿಸಿ ಮದುವೆಯಾಗುತ್ತೇನೆ ಎಂದು ಹೇಳಿ ಅರ್ಧ ದಾರಿಯಲ್ಲಿ ಕೈ ಕೊಟ್ಟು ಹೋಗುವುದರಿಂದ ಅಥವಾ ಮದುವೆಯಾದ ಬಳಿಕ ಪ್ರತಿದಿನವೂ ಕೂಡ ಹೆಣ್ಣಿಗೆ ಕಣ್ಣೀರು ಹಾಕಿಸುವುದರಿಂದ ಸ್ತ್ರೀ ಶಾಪ ತಟ್ಟುತ್ತದೆ.

ಇದು ಎಷ್ಟು ಘೋ’ರವಾಗಿ ಇರುತ್ತದೆ ಎಂದರೆ ಹೆಣ್ಣಿನ ಕಣ್ಣೀರಿನ ಒಂದೊಂದು ಹನಿ ಕಣ್ಣೀರಿಗೂ ಕೂಡ ಬಹುದೊಡ್ಡ ಬೆಲೆಯನ್ನು ತೆರಬೇಕಾಗುತ್ತದೆ. ಈ ರೀತಿ ಹೆಣ್ಣಿನ ಶಾಪಕ್ಕೆ ಗುರಿಯಾಗಿ ದೇವಾನುದೇವತೆಗಳು ಸಮಸ್ಯೆಗೆ ಸಿಲುಕಿರುವುದು, ಮಹಾ ಸಾಮ್ರಾಜ್ಯಗಳ ಮುಳುಗಿ ಹೋಗಿದ್ದನ್ನು ಪುರಾಣಗಳಲ್ಲಿ ಹಾಗೂ ಇತಿಹಾಸಗಳಲ್ಲಿ ಕಾಣಬಹುದು.

ಈ ರೀತಿ ಹೆಣ್ಣಿಗೆ ಸಮಸ್ಯೆ ಉಂಟು ಮಾಡುವವರಿಗೆ ಆಕೆ ಶಾಪಕ್ಕೆ ಗುರಿಯಾಗುವವರಿಗೆ ಏನೆಲ್ಲ ಸಮಸ್ಯೆ ಬರಬಹುದು ನೋಡಿ. ಹೆಣ್ಣಿನ ಶಾಪಕ್ಕೆ ಗುರಿಯಾಗಿ ತೊಂದರೆ ಅನುಭವಿಸುವುದನ್ನು ಸರ್ಪ ಶಾಪಕ್ಕೆ ಹೋಲಿಸಲಾಗಿದೆ. ಹೇಗೆ ಸರ್ಪಗಳಿಗೆ ತೊಂದರೆ ಕೊಟ್ಟಾಗ ಅದರಿಂದ ಶಾಪವು ಜೀವನಪೂರ್ತಿ ನರಳುವಂತೆ ಮಾಡುವುದೋ ಹಾಗೆಯೇ ಹೆಣ್ಣು ಮಕ್ಕಳಿಗೆ ತೊಂದರೆ ಕೊಟ್ಟು ಆಕೆಯನ್ನು ನೋವುಂಟು ಮಾಡಿ ಅದಕ್ಕೆ ಕಾರಣನಾದ ಪುರುಷನಿಗೂ ಜೀವನಮೂರ್ತಿ ಕಣ್ಣೀರಿಡುವ ಪರಿಸ್ಥಿತಿ ಬರುತ್ತದೆ.

ಅವನು ಕೈಗೊಳ್ಳುವ ಯಾವ ಕೆಲಸವೂ ಕೂಡ ಪೂರ್ತಿ ಆಗುವುದಿಲ್ಲ, ಅವನಿಗೆ ಲಾಭ ಎನ್ನುವುದೇ ಇರುವುದಿಲ್ಲ, ಎಲ್ಲಾ ಕೆಲಸಗಳನ್ನು ನ’ಷ್ಟವಾಗುತ್ತದೆ. ಎಲ್ಲಿ ಹೋದರು ಕೂಡ ಅಪಕೀರ್ತಿಗೆ ಒಳಗಾಗುತ್ತಾನೆ, ಇದರಿಂದ ಆತನ ಮಾನಸಿಕ ಆರೋಗ್ಯ ಹಾಳಾಗುತ್ತದೆ, ಕಂಡು ಕೇಳರಿಯದ ಆರೋಗ್ಯ ಸಮಸ್ಯೆಗಳು ಕೂಡ ಕಾಡುತ್ತವೆ. ಆ ಮಹಿಳೆ ಅವನಿಂದ ಎಷ್ಟು ನೋವಿಗೆ ಒಳಗಾಗಿದ್ದಳು ಅದರ ಎರಡರಷ್ಟು ಕಣ್ಣೀರು ಹಾಕುವಂತೆ ಆಗುತ್ತದೆ ಜೀವನ ಪೂರ್ತಿ ನರಳುವ ಪರಿಸ್ಥಿತಿ ಬರುತ್ತದೆ.

ಹಾಗಾಗಿ ಯಾರು ಕೂಡ ಹೆಣ್ಣನ್ನು ನೋಯಿಸಬಾರದು. ತಾಯಿ, ಹೆಂಡತಿ, ಪ್ರೀತಿಸಿದ ಹುಡುಗಿ ಅಥವಾ ಸಹೋದರಿ ಇವರನ್ನು ನೋಯಿಸಿ ಕಣ್ಣೀರಾಕಿಸಬಾರದು. ಹೆಣ್ಣಿನ ಶಾಪಕ್ಕೆ ಗುರಿಯಾದರೆ ಆಕೆ ಕಾಲಿಗೆ ಬಿದ್ದು ಕ್ಷಮೆ ಕೇಳುವುದೇ ಒಂದೇ ಪರಿಹಾರ. ನಿಮ್ಮಿಂದ ನೋವಿಗೆ ಒಳಗಾದವರು ಖಂಡಿತ ನಿಮ್ಮಿಂದ ತುಂಬಾ ದೂರ ಹೋಗಿರುತ್ತಾರೆ. ಜೀವನದಲ್ಲಿ ನೀವು ಇದ್ಧ ಪರಿಸ್ಥಿತಿಯನ್ನು ಹಾಳು ಮಾಡಿಕೊಂಡು ತುಂಬಾ ಪಾತಾಳಕ್ಕೆ ಹೋಗುತ್ತಿದ್ದೇವೆ ಎಂದರೆ ಖಂಡಿತವಾಗಿ ಇದು ಯಾವ ಕಾರಣಕ್ಕೆ ಅನ್ನೋದು ನಿಮಗೆ ಅರಿವಾಗಿರುತ್ತದೆ.

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ

ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ

ನಂ:- 9686268564

ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಆಗ ಅವರ ಬಳಿಗೆ ಹೋಗಿ ಮನಸಾರೆ ಕ್ಷಮೆ ಕೇಳಿ ಸಾಧ್ಯವಾದರೆ ನಿಮ್ಮಿಂದ ಅವರಿಗಾಗಿರುವ ತೊಂದರೆಯನ್ನು ಸರಿ ಮಾಡಲು ಪ್ರಯತ್ನಿಸಿ. ಒಂದು ವೇಳೆ ಅವರು ಕ್ಷಮಿಸಿದರೆ ಮಾತ್ರ ನೀವು ಸ್ವಲ್ಪ ನೆಮ್ಮದಿಯನ್ನು ಕಾಣಬಹುದು ಇಲ್ಲವಾದಲ್ಲಿ ಜೀವನಪೂರ್ತಿ ದುಃ’ಖ ತಪ್ಪಿದ್ದಲ್ಲ. ಅದಕ್ಕೆ ಹೆಣ್ಣನ್ನು ದೈವ ಸ್ವರೂಪ ಎನ್ನುವುದು, ಎಲ್ಲಿ ನಾರಿಯನ್ನು ಪೂಜಿಸುತ್ತಾರೆ ಅಲ್ಲಿ ದೇವತೆಗಳು ನೆಲೆಸುತ್ತಾರೆ. ದೇವರ ಆಶೀರ್ವಾದವೂ ದೊರೆಯುತ್ತದೆ. ಒಂದು ವೇಳೆ ವಿರುದ್ಧವಾಗಿ ನಡೆದುಕೊಂಡರೆ ಬದುಕು ನರಕವಾಗುವುದು ಕಟ್ಟಿಟ್ಟ ಬುತ್ತಿ.

Curses from women make us suffer throughout our lives: What are the problems caused by female curses? Here is the information
Share. Facebook Twitter LinkedIn WhatsApp Email

Related Posts

BIG NEWS : ಯೋಗೇಶ್ ಗೌಡ ಕೊಲೆ ಕೇಸ್ : ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 21 ಆರೋಪಿಗಳ ಭವಿಷ್ಯ ಇಂದು ನಿರ್ಧಾರ

09/04/2026 6:32 AM1 Min Read

`PUC’ ನಂತರ ಮುಂದೇನು? ವಿದ್ಯಾರ್ಥಿಗಳ ಮುಂದಿದೆ ಹತ್ತಾರು ದಾರಿಗಳು: ಇಲ್ಲಿದೆ ಸಂಪೂರ್ಣ ಮಾಹಿತಿ

09/04/2026 6:17 AM2 Mins Read

ಇಂದು ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ : `ವೋಟರ್ ಐಡಿ’ ಇಲ್ಲದಿದ್ದರೆ ಈ ದಾಖಲೆಗಳನ್ನು ತೋರಿಸಿ ಮತದಾನ ಮಾಡಬಹುದು.!

09/04/2026 6:09 AM1 Min Read
Recent News

SHOCKING: ಮಗುವಿನ ಗಂಟಲಲ್ಲಿದ್ದ 3 ಇಂಚಿನ ಬದುಕಿದ್ದ ಮೀನು ಹೊರತೆಗೆದ ವೈದ್ಯರು, ಸಾವು ಗೆದ್ದ ಪುಟಾಣಿ

09/04/2026 6:37 AM

ಲೆಬನಾನ್ ಭೀಕರ ದಾಳಿಗೆ ಕೆರಳಿದ ಇರಾನ್: ಅಪಾಯದ ಅಂಚಿನಲ್ಲಿ ಅಮೆರಿಕ-ಇರಾನ್ ಕದನ ವಿರಾಮ?

09/04/2026 6:36 AM

BIG NEWS : ಯೋಗೇಶ್ ಗೌಡ ಕೊಲೆ ಕೇಸ್ : ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 21 ಆರೋಪಿಗಳ ಭವಿಷ್ಯ ಇಂದು ನಿರ್ಧಾರ

09/04/2026 6:32 AM

ಲೆಬನಾನ್ ಮೇಲೆ ಇಸ್ರೇಲ್ ಭೀಕರ ವೈಮಾನಿಕ ದಾಳಿ: 89 ಮಂದಿ ಸಾವು, ನೂರಾರು ಜನರಿಗೆ ಗಂಭೀರ ಗಾಯ!

09/04/2026 6:26 AM
State News
KARNATAKA

BIG NEWS : ಯೋಗೇಶ್ ಗೌಡ ಕೊಲೆ ಕೇಸ್ : ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 21 ಆರೋಪಿಗಳ ಭವಿಷ್ಯ ಇಂದು ನಿರ್ಧಾರ

By kannadanewsnow5709/04/2026 6:32 AM KARNATAKA 1 Min Read

ಬೆಂಗಳೂರು/ಧಾರವಾಡ: ಇಡೀ ರಾಜ್ಯದ ಕುತೂಹಲ ಕೆರಳಿಸಿರುವ ಬಿಜೆಪಿ ಮುಖಂಡ ಹಾಗೂ ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೇಶ್ ಗೌಡ…

`PUC’ ನಂತರ ಮುಂದೇನು? ವಿದ್ಯಾರ್ಥಿಗಳ ಮುಂದಿದೆ ಹತ್ತಾರು ದಾರಿಗಳು: ಇಲ್ಲಿದೆ ಸಂಪೂರ್ಣ ಮಾಹಿತಿ

09/04/2026 6:17 AM

ಇಂದು ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ : `ವೋಟರ್ ಐಡಿ’ ಇಲ್ಲದಿದ್ದರೆ ಈ ದಾಖಲೆಗಳನ್ನು ತೋರಿಸಿ ಮತದಾನ ಮಾಡಬಹುದು.!

09/04/2026 6:09 AM

BIG NEWS : ರಾಜ್ಯ ಸರ್ಕಾರಿ ನೌಕರರಿಗೆ ಇನ್ಮುಂದೆ ಮೊಬೈಲ್‌ ನಲ್ಲೇ ಹಾಜರಾತಿ: ಬಯೋಮೆಟ್ರಿಕ್‌ ಗೆ ಬ್ರೇಕ್, ‘ಕರ್ತವ್ಯ’ ಆ್ಯಪ್ ಕಡ್ಡಾಯ.!

09/04/2026 6:03 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.