ಗ್ರಾಹಕರೇ ಎಚ್ಚರ ! ʻವಿದ್ಯುತ್‌ ಬಿಲ್‌ ಕುರಿತು ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದುʼ : ಬೆಸ್ಕಾಂ ಎಂ.ಡಿ ಮಹಾಂತೇಶ ಬೀಳಗಿ ಮನವಿ

ಬೆಂಗಳೂರು: ಗ್ರಾಹಕರೇ  ʻವಿದ್ಯುತ್‌ ಬಿಲ್‌ ಕುರಿತು ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು ಎಂದು :ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಮಹತ್ವದ ಅದೇಶ ಹೊರಡಿಸಿದ್ದಾರೆ. BMS ಟ್ರಸ್ಟ್ ನಲ್ಲಿ ಅವ್ಯವಹಾರ: ಮೂರು ಬೇಡಿಕೆ ಇಟ್ಟು ಅಶ್ವತ್ಥನಾರಾಯಣ ವಿರುದ್ದ ಸರಣಿ ಟ್ವಿಟ್‌ ಮಾಡಿ ಕುಟುಕಿದ ಹೆಚ್‌ಡಿಕೆ ಬೆಸ್ಕಾಂ ನೀಡುವ ಮಾಸಿಕ ವಿದ್ಯುತ್‌ ಬಿಲ್‌ನಲ್ಲಿ ನಮೂದಿಸಿರುವ ನಿಗದಿತ ಶುಲ್ಕ ಮತ್ತು ಇಂಧನ ಹೊಂದಾಣಿಕೆ ಶುಲ್ಕದ ಕುರಿತು ಸತ್ಯಕ್ಕೆ ದೂರವಾದ ಮಾಹಿತಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತಿಯೊಬ್ಬರು ಹರಿಬಿಟ್ಟಿದ್ದಾರೆ. ಇಂತಹ ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು … Continue reading ಗ್ರಾಹಕರೇ ಎಚ್ಚರ ! ʻವಿದ್ಯುತ್‌ ಬಿಲ್‌ ಕುರಿತು ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದುʼ : ಬೆಸ್ಕಾಂ ಎಂ.ಡಿ ಮಹಾಂತೇಶ ಬೀಳಗಿ ಮನವಿ