ಶೀಘ್ರದಲ್ಲೇ ‘ಸೈಬರ್ ಭದ್ರತಾ ನೀತಿ’: ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ರಾಜ್ಯ ಸರ್ಕಾರ ಶೀಘ್ರದಲ್ಲೇ ಸೈಬರ್ ಭದ್ರತಾ ನೀತಿಯನ್ನು ಜಾರಿಗೆ ತರಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಸೈಬರ್ ಅಪರಾಧ ಶೃಂಗಸಭೆ-2024 ಉದ್ಘಾಟಿಸಿ ಅವರು ಮಾತನಾಡಿದರು.ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 43 ಸೈಬರ್ ಅಪರಾಧ ಪೊಲೀಸ್ ಠಾಣೆಗಳು ಜನರ ಸುರಕ್ಷತೆಗಾಗಿ ಕಾರ್ಯನಿರ್ವಹಿಸುತ್ತಿವೆ” ಎಂದು ಪರಮೇಶ್ವರ್ ಹೇಳಿದರು. ಸೈಬರ್ ಅಪರಾಧ ವಿಭಾಗವನ್ನು ಬಲಪಡಿಸಲು ಕೃತಕ ಬುದ್ಧಿಮತ್ತೆ, ಸೈಬರ್ ಭದ್ರತೆ ಮತ್ತು ಕ್ಲೌಡ್ ಕಂಪ್ಯೂಟಿಂಗ್ ಸೇರಿದಂತೆ ವಿವಿಧ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಪರಿಣತಿ ಹೊಂದಿರುವ ಕಂಪನಿಗಳ ಸಹಾಯವನ್ನು ರಾಜ್ಯ ಸರ್ಕಾರ … Continue reading ಶೀಘ್ರದಲ್ಲೇ ‘ಸೈಬರ್ ಭದ್ರತಾ ನೀತಿ’: ಗೃಹ ಸಚಿವ ಪರಮೇಶ್ವರ್