BIGG NEWS: ದಾವಣಗೆರೆಯಲ್ಲಿ ಅಡುಗೆ ಮಾಡುವ ವೇಳೆ ಸಿಲಿಂಡರ್‌ ಸ್ಫೋಟ; ಮಗ ಸಾವು, ತಾಯಿಗೆ ಗಂಭೀರ ಗಾಯ

ದಾವಣಗೆರೆ: ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ಮನೆಯಲ್ಲಿ ಅಡುಗೆ ಮಾಡುವ ವೇಳೆ ಸಿಲಿಂಡರ್‌ ಸ್ಫೋಟಗೊಂಡ ಪರಿಣಾಮ ಮಗ ಮೃತಪಟ್ಟಿದ್ದು, ತಾಯಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. BIGG NEWS: ರಾಜ್ಯ ಸಚಿವ ಸಂಪುಟ ವಿಸ್ತರಣೆ ಈಗ ಯಾರಿಗೂ ಬೇಕಾಗಿಲ್ಲ; ಬಸನಗೌಡ ಯತ್ನಾಳ್   ಶುಭಾಶ್ ಪೂಜಾರ್ ಎಂಬಾತ ಸಾವನ್ನಪ್ಪಿದ್ದು, ತಾಯಿ ಗುತ್ತ್ಯಮ್ಮಗೆ ತೀವ್ರ ಗಾಯಗಳಾಗಿದೆ. ಮನೆಯಲ್ಲಿ ಅಡುಗೆ ಮಾಡುತ್ತಿದ್ದಾಗಲೇ ಘಟನೆ ನಡೆದಿದ್ದು, ಬಹುದೊಡ್ಡ ಅನಾಹುತ ತಪ್ಪಿದೆ. ಗಂಭೀರ ಗಾಯಗೊಂಡ ಯುವಕ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಮಹಿಳೆಗೆ ಚಿಕಿತ್ಸೆ … Continue reading BIGG NEWS: ದಾವಣಗೆರೆಯಲ್ಲಿ ಅಡುಗೆ ಮಾಡುವ ವೇಳೆ ಸಿಲಿಂಡರ್‌ ಸ್ಫೋಟ; ಮಗ ಸಾವು, ತಾಯಿಗೆ ಗಂಭೀರ ಗಾಯ