Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

2025-26 ನೇ ಸಾಲಿನ ರಾಜ್ಯ ಮಟ್ಟದ `ಪ್ರತಿಭಾ ಕಾರಂಜಿ ಸ್ಪರ್ಧೆ’ ಆಯೋಜನೆಗೆ ಶಿಕ್ಷಣ ಇಲಾಖೆ ಮಹತ್ವದ ಆದೇಶ

24/01/2026 6:48 AM

GOOD NEWS: ರಾಜ್ಯದಲ್ಲಿ 6 ರಿಂದ 12ನೇ ತರಗತಿ ಓದುತ್ತಿರುವ ಹೆಣ್ಣುಮಕ್ಕಳಿಗೆ ‘ಉಚಿತ ಸ್ಯಾನಿಟರಿ ಪ್ಯಾಡ್’ ವಿತರಣೆ

24/01/2026 6:41 AM

ವಿದ್ಯಾರ್ಥಿಗಳೇ ಗಮನಿಸಿ : 2025-26 ನೇ ಸಾಲಿನ `SSLC’ ಪೂರ್ವಸಿದ್ಧತಾ ಪರೀಕ್ಷೆ-2,3ರ ವೇಳಾಪಟ್ಟಿ ಪ್ರಕಟ

24/01/2026 6:34 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ʻಡಿ ಬಾಸ್‌ʻ IED ಎಂಬ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದಾನೆ : ನಟ ದರ್ಶನ್‌ ವಿರುದ್ಧ ಪ್ರಶಾಂತ್‌ ಸಂಬರಗಿ ಹೊಸ ಬಾಂಬ್!
KARNATAKA

ʻಡಿ ಬಾಸ್‌ʻ IED ಎಂಬ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದಾನೆ : ನಟ ದರ್ಶನ್‌ ವಿರುದ್ಧ ಪ್ರಶಾಂತ್‌ ಸಂಬರಗಿ ಹೊಸ ಬಾಂಬ್!

By kannadanewsnow5722/06/2024 12:37 PM

ಬೆಂಗಳೂರು : ಡಿಬಾಸ್‌ ʻIEDʼ ಎಂಬ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದಾನೆ ಎಂದು ನಟ ದರ್ಶನ್‌ ವಿರುದ್ಧ ಪ್ರಶಾಂತ್‌ ಸಂಬರಗಿ ಹೊಸ ಬಾಂಬ್ ಸಿಡಿಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಮಾಡಿರುವ ಅವರು, ದರ್ಶನ ಕರ್ಮ ಕಾಂಡ Part 4. ಸೈಕೋ ಮುಲಾಮ್ ರಾಜಾ. ರೇಣುಕಾ ಸ್ವಾಮಿಗೆ ನ್ಯಾಯ ಸಿಗಲಿ. ಡಿ ಬಾಸ್ IED ಎಂಬ ಮಾನಸಿಕ ಅಸ್ವಸ್ಥತೆಯಿಂದ ಬಳತಾದ್ದಾನೆ. (Intermittent Explosive Disorder). ಕನ್ನಡದಲ್ಲಿ ಈ ಮಾನಸಿಕ ಕಾಯಿಲೆ ಮರುಕಳಿಸುವ ಸ್ಫೋಟಕ ಅಸ್ವಸ್ಥತೆ ಅಂತ ಕರೀತಾರೆ. ನಿಂದನೀಯ, ಆಕ್ರಮಣಕಾರಿ ಮತ್ತು ಹಿಂಸ್ಮಾಕರಾದ ಪ್ರವೃತಿ ಈ ಕಾಹಿಲೆಯ ಲಕ್ಷಣ ಇನ್ನು ಈ ಸ್ಥಿತಿನಲ್ಲಿ ಇವನು ಕುಡಿದು ಮಾದಕ ಸೇವನೆ ಮಾಡಿದಾಗ ಇವನ ಕೈಗೆ ಸಿಕಾಡ್ಕೊಂಡ್ಬಿಟ್ರೆ ಶತ ಕೋಟಿ ದೇವರುಗಳು ಬಡಪಾಯಿಗಳನ್ನ ಉಳಿಸಕ್ಕೆ ಆಗಲ್ಲ ಎಂದು ಹೇಳಿದ್ದಾರೆ.

ಫ್ರೆಂಡ್ಸ್ ನೀವು ಗಮನಿಸಿ ಈ ಸೈಕೋ ವ್ಯಕ್ತಿ ಯ ಎಲ್ಲಾ ಟಿವಿ ಸಂದರ್ಶನಗಳು ಮತ್ತು ಸಾರ್ವಜನಿಕ ಜಾಲತಾಣ ದಲ್ಲಿ ಲಭ್ಯವಿರುವ ಫೋಟೋಗಳನ್ನು ಸರಿಯಾಗಿ ಗಮನಿಸಿ ,ಇವನ ಬಲಗೈ ನಲ್ಲಿ ಬ್ಯಾಂಡೇಜ್ ಇರತ್ತೆ ,ಯಾಕೆ ಅಂದ್ರೆ ಇವನ ಹಿಂದಿನ ರಾತ್ರಿ ಯಾರೋ ಬಡಪಾಯಿಗೆ ಇವನ ವಿಶ್ವ ರೂಪ ನೋಡಿಸಿರ್ತಾನೆ. ಇವನ ಈ ವಿಚಿತ್ರ ನಡವಳಿಕೆ, ರೌಡಿಸಿಮ್ ಕೃತ್ಯಗಳು,ಅನೇಕರ ಮೇಲೆ ಹಲ್ಲೆಗಳು ಎಷ್ಟೋ ಜನರು ನೋಡಿದ್ದರೆ ,ಈ ಹಿಂಸಾ ಕೃತ್ಯವನ್ನು ಹಲವಾರು ಬಾರಿ ಪೊಲೀಸ್ ದೂರಿನ ಮೂಲಕ ದಾಖಲಿಸಲಾಗಿದೆ ಮತ್ತು ಈ ರಾಕ್ಷಸನಿಂದ ಹಲ್ಲೆ ಮತ್ತು ನಿಂದನೆಗೊಳಗಾದ ಜನರ ಪಟ್ಟಿ ದಿನ ದಿನಕ್ಕೆ ಹನುಮಂತನ ಬಾಲ ತರ ಬೆಳಿತಾಯಿದೆ ಎಂದಿದ್ದಾರೆ.

ಇನೊಂದು ಈ ಸೈಕೋದ ವಿಚಿತ್ರ ನಡವಳಿಕೆ ಗೊತ್ತ? ಳ್ತಿನಿ ಕೇಳಿ ಮಾಡೋದಲ್ಲ ಮಾಡ್ಬಿಟ್ಟು ಇವನು ಮರುದಿನ ಬೆಳಿಗ್ಗೆ ತನ್ನ ಕೊಳಕು ವರ್ತನೆಗೆ ಪಶ್ಚಾತ್ತಾಪ ಮಾಡ್ಕೊಂಡುಅವನೇ ಖುದ್ದಾಗಿ ಹಲ್ಲೆ ಮಾಡಿದ ಬಲಿಪಶುವಿಗೆ ಮುಲಾಮು ಹಚ್ತಾನಂತೆ ಈ ಮುಲಾಮು ರಾಜಾ ,ಮತ್ತೆ ರಾತ್ರಿಯಲ್ಲಿ ಅದೇ ಕ್ರೂರ ದಾಳಿಯನ್ನು ಪುನರಾವರ್ತಿಸುತ್ತಾನೆ ಎಂದು ಬರೆದುಕೊಂಡಿದ್ದಾರೆ.

'D Boss' suffers from a mental disorder called IED: Prashanth Sambargi's new bomb against actor Darshan ʻಡಿ ಬಾಸ್‌ʻ IED ಎಂಬ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದಾನೆ : ನಟ ದರ್ಶನ್‌ ವಿರುದ್ಧ ಪ್ರಶಾಂತ್‌ ಸಂಬರಗಿ ಹೊಸ ಬಾಂಬ್!
Share. Facebook Twitter LinkedIn WhatsApp Email

Related Posts

2025-26 ನೇ ಸಾಲಿನ ರಾಜ್ಯ ಮಟ್ಟದ `ಪ್ರತಿಭಾ ಕಾರಂಜಿ ಸ್ಪರ್ಧೆ’ ಆಯೋಜನೆಗೆ ಶಿಕ್ಷಣ ಇಲಾಖೆ ಮಹತ್ವದ ಆದೇಶ

24/01/2026 6:48 AM1 Min Read

GOOD NEWS: ರಾಜ್ಯದಲ್ಲಿ 6 ರಿಂದ 12ನೇ ತರಗತಿ ಓದುತ್ತಿರುವ ಹೆಣ್ಣುಮಕ್ಕಳಿಗೆ ‘ಉಚಿತ ಸ್ಯಾನಿಟರಿ ಪ್ಯಾಡ್’ ವಿತರಣೆ

24/01/2026 6:41 AM1 Min Read

ವಿದ್ಯಾರ್ಥಿಗಳೇ ಗಮನಿಸಿ : 2025-26 ನೇ ಸಾಲಿನ `SSLC’ ಪೂರ್ವಸಿದ್ಧತಾ ಪರೀಕ್ಷೆ-2,3ರ ವೇಳಾಪಟ್ಟಿ ಪ್ರಕಟ

24/01/2026 6:34 AM1 Min Read
Recent News

2025-26 ನೇ ಸಾಲಿನ ರಾಜ್ಯ ಮಟ್ಟದ `ಪ್ರತಿಭಾ ಕಾರಂಜಿ ಸ್ಪರ್ಧೆ’ ಆಯೋಜನೆಗೆ ಶಿಕ್ಷಣ ಇಲಾಖೆ ಮಹತ್ವದ ಆದೇಶ

24/01/2026 6:48 AM

GOOD NEWS: ರಾಜ್ಯದಲ್ಲಿ 6 ರಿಂದ 12ನೇ ತರಗತಿ ಓದುತ್ತಿರುವ ಹೆಣ್ಣುಮಕ್ಕಳಿಗೆ ‘ಉಚಿತ ಸ್ಯಾನಿಟರಿ ಪ್ಯಾಡ್’ ವಿತರಣೆ

24/01/2026 6:41 AM

ವಿದ್ಯಾರ್ಥಿಗಳೇ ಗಮನಿಸಿ : 2025-26 ನೇ ಸಾಲಿನ `SSLC’ ಪೂರ್ವಸಿದ್ಧತಾ ಪರೀಕ್ಷೆ-2,3ರ ವೇಳಾಪಟ್ಟಿ ಪ್ರಕಟ

24/01/2026 6:34 AM

Good News ; ದೇಶದ ಬಡವರಿಗೆ ಮೋದಿ ಸರ್ಕಾರದ ಭರ್ಜರಿ ಗಿಫ್ಟ್ ; ‘ಪಿಎಂ ಸ್ವನಿಧಿ ಕ್ರೆಡಿಟ್ ಕಾರ್ಡ್’ ಬಿಡುಗಡೆ, ಅದ್ಭುತ ಪ್ರಯೋಜನ!

24/01/2026 6:30 AM
State News
KARNATAKA

2025-26 ನೇ ಸಾಲಿನ ರಾಜ್ಯ ಮಟ್ಟದ `ಪ್ರತಿಭಾ ಕಾರಂಜಿ ಸ್ಪರ್ಧೆ’ ಆಯೋಜನೆಗೆ ಶಿಕ್ಷಣ ಇಲಾಖೆ ಮಹತ್ವದ ಆದೇಶ

By kannadanewsnow5724/01/2026 6:48 AM KARNATAKA 1 Min Read

ಬೆಂಗಳೂರು : 2025-26 ನೇ ಸಾಲಿನ ರಾಜ್ಯ ಮಟ್ಟದ “ಪ್ರತಿಭಾ ಕಾರಂಜಿ ಸ್ಪರ್ಧೆ” ಕಾರ್ಯಕ್ರಮ ಆಯೋಜಿಸುವ ಬಗ್ಗೆ ಶಾಲಾ ಶಿಕ್ಷಣ…

GOOD NEWS: ರಾಜ್ಯದಲ್ಲಿ 6 ರಿಂದ 12ನೇ ತರಗತಿ ಓದುತ್ತಿರುವ ಹೆಣ್ಣುಮಕ್ಕಳಿಗೆ ‘ಉಚಿತ ಸ್ಯಾನಿಟರಿ ಪ್ಯಾಡ್’ ವಿತರಣೆ

24/01/2026 6:41 AM

ವಿದ್ಯಾರ್ಥಿಗಳೇ ಗಮನಿಸಿ : 2025-26 ನೇ ಸಾಲಿನ `SSLC’ ಪೂರ್ವಸಿದ್ಧತಾ ಪರೀಕ್ಷೆ-2,3ರ ವೇಳಾಪಟ್ಟಿ ಪ್ರಕಟ

24/01/2026 6:34 AM

ರಾಜ್ಯದ ಶಾಲಾ ಶಿಕ್ಷಣ ಇಲಾಖೆಯ ನೌಕರರಿಗೆ ಗುಡ್ ನ್ಯೂಸ್ : `ಹಳೆಯ ಪಿಂಚಣಿ (OPS) ಯೋಜನೆ’ ಜಾರಿಗೆ ಸರ್ಕಾರದಿಂದ ಮಹತ್ವದ ಆದೇಶ.!

24/01/2026 6:22 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.