ತಳ ಸಮುದಾಯದ ಏಳಿಗೆಗೆ ತನ್ನ ಜೀವನವನ್ನೇ ಮುಡಿಪಾಗಿಟ್ಟ ವ್ಯಕ್ತಿ ಡಿ.ದೇವರಾಜ ಅರಸು: ಮದ್ದೂರು EO ರಾಮಲಿಂಗಯ್ಯ

ಮಂಡ್ಯ : ಶ್ರೀಮಂತ ಅರಸು ಮನೆತನದಲ್ಲಿ ಹುಟ್ಟಿದರೂ ಸಾಮಾನ್ಯ ರೈತನಾಗಿ ಬದುಕಿ, ತಳ ಸಮುದಾಯದ ಏಳಿಗೆಗೆ ತನ್ನ ಜೀವನವನ್ನೇ ಮುಡಿಪಾಗಿಟ್ಟ ವ್ಯಕ್ತಿ ಎಂದರೇ ಡಿ.ದೇವರಾಜ ಅರಸು ಅವರು ಎಂದು ಮದ್ದೂರು ತಾಪಂ ಇಓ ರಾಮಲಿಂಗಯ್ಯ ಅವರು ಸ್ಮರಿಸಿದರು. ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು 109ನೇ ಜನ್ಮ ದಿನಾಚರಣೆ ಅಂಗವಾಗಿ ತಾಲೂಕು ಆಡಳಿತ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಪುರಸಭಾ ಸಿಡಿಎಸ್ ಭವನದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮವನ್ನು ಮದ್ದೂರು ತಾಪಂ ಇಓ ರಾಮಲಿಂಗಯ್ಯ ಹಾಗೂ ಉಪ … Continue reading ತಳ ಸಮುದಾಯದ ಏಳಿಗೆಗೆ ತನ್ನ ಜೀವನವನ್ನೇ ಮುಡಿಪಾಗಿಟ್ಟ ವ್ಯಕ್ತಿ ಡಿ.ದೇವರಾಜ ಅರಸು: ಮದ್ದೂರು EO ರಾಮಲಿಂಗಯ್ಯ