Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘SBI’ ಗ್ರಾಹಕರಿಗೆ ಮಹತ್ವದ ಮಾಹಿತಿ ; ಇನ್ಮೇಲೆ ಪ್ರತಿದಿನ ‘ನೆಟ್ ಬ್ಯಾಂಕಿಂಗ್’ನಲ್ಲಿ ಸಮಸ್ಯೆ ಉಂಟಾಗ್ಬೋದು, ಕಾರಣ ತಿಳಿಯಿರಿ!

25/06/2025 3:35 PM

BREAKING : ಅಣು ಸ್ಥಾವರ ಪುನಃಸ್ಥಾಪಿಸಲು ಪ್ರಯತ್ನಿಸಿದ್ರೆ ಮತ್ತೆ ದಾಳಿ ಮಾಡ್ತೇವೆ : ‘ಇರಾನ್’ಗೆ ‘ಟ್ರಂಪ್’ ಹೊಸ ಎಚ್ಚರಿಕೆ

25/06/2025 3:23 PM

ತುರ್ತು ಪರಿಸ್ಥಿತಿ ಖಂಡಿಸಿದ ಸಂಪುಟ, “ಪ್ರಜಾಪ್ರಭುತ್ವದ ಉಳಿವು ಖಚಿತ ಪಡೆಸಿಕೊಳ್ಳೋದು ನಮ್ಮ ಕರ್ತವ್ಯ” ಎಂದ ‘ಪ್ರಧಾನಿ ಮೋದಿ’

25/06/2025 3:17 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಡಿ.ಜೆ. ಹಳ್ಳಿ-ಕೆ.ಜೆ. ಹಳ್ಳಿ ಗಲಭೆ ಪ್ರಕರಣ : ಬಂಧಿತರ ಬಿಡುಗಡೆಗೆ ಡಿಸಿಎಂ ಡಿಕೆ ಶಿವಕುಮಾರಗೆ ಕುಟುಂಬಸ್ಥರಿಂದ ಮನವಿ
KARNATAKA

ಡಿ.ಜೆ. ಹಳ್ಳಿ-ಕೆ.ಜೆ. ಹಳ್ಳಿ ಗಲಭೆ ಪ್ರಕರಣ : ಬಂಧಿತರ ಬಿಡುಗಡೆಗೆ ಡಿಸಿಎಂ ಡಿಕೆ ಶಿವಕುಮಾರಗೆ ಕುಟುಂಬಸ್ಥರಿಂದ ಮನವಿ

By kannadanewsnow0507/01/2024 5:25 AM

ಬೆಂಗಳೂರು : ಕೆ.ಜೆ. ಹಳ್ಳಿ-ಡಿ.ಜೆ. ಹಳ್ಳಿ ಬಂಧಿತರ ಬಿಡುಗಡೆ ವಿಚಾರಕ್ಕೆ ಸಂಬಂಧಸಿದಂತೆ ಜೈಲು ಸೇರಿದವರನ್ನು ಬಿಡುಗಡೆ ಮಾಡಿಸುವಂತೆ ಸುಮಾರು 15 ಕುಟುಂಬಸ್ಥರು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾ‌ರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಶಿವಾಜಿನಗರದಲ್ಲಿ ಶನಿವಾರ ಆಯೋಜಿಸಿದ್ದ ‘ಮನೆ ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮದಲ್ಲಿ ಜನರ ಅಹವಾಲು ಸ್ವೀಕಾರಕ್ಕೆ ಆಗಮಿಸಿದ್ದ ಡಿ.ಕೆ. ಶಿವಕುಮಾರ್‌ಅವರಿಗೆ ಡಿ.ಜೆ.ಹಳ್ಳಿ, ಕೆ.ಜೆ.ಹಳ್ಳಿ ಪ್ರಕರಣದಲ್ಲಿ ಬಂಧಿತರಾದ ಕುಟುಂಬದ ಸದಸ್ಯರು ಮನವಿ ಸಲ್ಲಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ನಾವು ಏನೇ ಮಾಡಿದರು ಮಾಡಿದರೂ ಕಾನೂನು ವ್ಯಾಪ್ತಿಯಲ್ಲಿ ಮಾಡಬೇಕು. ಈ ಬಗ್ಗೆ ಹೆಚ್ಚು ಮಾತನಾಡಲು ಆಗುವುದಿಲ್ಲ. ಬಿಜೆಪಿ ಸರ್ಕಾರ ಕೆಲವು ಸೆಕ್ಷನ್‌ಗಳನ್ನು ಪ್ರಯೋಗ ಮಾಡಿರುವುದರಿಂದ ಬಂಧಿತರು ಬಿಡುಗಡೆ ಆಗುತ್ತಿಲ್ಲ. ಕಾನೂನಿನ ಅಡಿಯಲ್ಲಿ ನ್ಯಾಯ ಒದಗಿಸಿ ಕೊಡಬೇಕು. ಈ ಬಗ್ಗೆ ಶಾಸಕರ ಬಳಿ ಚರ್ಚೆ ಮಾಡಿದ್ದು, ಕಾನೂನು ತಂಡದ ಜತೆ ಮಾತನಾಡಿ ತೀರ್ಮಾನ ಮಾಡುತ್ತೇವೆ ಎಂದರು.

ಈ ಪ್ರಕರಣದ ಕುರಿತು ಕಾನೂನು ಚೌಕಟ್ಟಿನಲ್ಲಿ ಪರಿಶೀಲಿಸುವುದಾಗಿ ತಿಳಿಸಿದರು.ಕಾನೂನು ಕೈಗೆತ್ತಿಕೊಂಡವರ ವಿರುದ್ಧದ ಕ್ರಮಕ್ಕೆ ಅಭ್ಯಂತರವಿಲ್ಲ. ಆದರೆ, ಕೆಲವು ಅಮಾಯಕರು ಇದರಲ್ಲಿ ಸಿಲುಕಿದ್ದಾರೆ ಎಂಬ ಕೂಗು ಇದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಜತೆ ಮಾತನಾಡುತ್ತೇನೆ ಎಂದರು.

Share. Facebook Twitter LinkedIn WhatsApp Email

Related Posts

BREAKING : ಭದ್ರಾ ಮೇಲ್ದಂಡೆ ಕಾಲುವೆ ಒಡೆದು ಯೋಜನೆ ಖಂಡಿಸಿ ಬಿಜೆಪಿ ಪ್ರತಿಭಟನೆ : ತಳ್ಳಾಟದಲ್ಲಿ ಮಾಜಿ ಸಚಿವ ರೇಣುಕಾಚಾರ್ಯ ಸೇರಿ ಹಲವರಿಗೆ ಗಾಯ.!

25/06/2025 1:42 PM1 Min Read

ALERT : ಚಹಾ ಜೊತೆ ಸಿಗರೇಟ್ ಸೇದುವವರೇ ತಪ್ಪದೇ ಇದನ್ನೊಮ್ಮೆ ಓದಿ.!

25/06/2025 1:28 PM2 Mins Read

GOOD NEWS : ಇನ್ಮುಂದೆ 15 ದಿನಗಳಲ್ಲಿ ಮನೆಗೆ ಬರಲಿದೆ `ಮತದಾರರ ಗುರುತಿನ ಚೀಟಿ’ : ಆನ್ ಲೈನ್ ನಲ್ಲಿ ಈ ರೀತಿ ಅರ್ಜಿ ಸಲ್ಲಿಸಿ

25/06/2025 12:35 PM2 Mins Read
Recent News

‘SBI’ ಗ್ರಾಹಕರಿಗೆ ಮಹತ್ವದ ಮಾಹಿತಿ ; ಇನ್ಮೇಲೆ ಪ್ರತಿದಿನ ‘ನೆಟ್ ಬ್ಯಾಂಕಿಂಗ್’ನಲ್ಲಿ ಸಮಸ್ಯೆ ಉಂಟಾಗ್ಬೋದು, ಕಾರಣ ತಿಳಿಯಿರಿ!

25/06/2025 3:35 PM

BREAKING : ಅಣು ಸ್ಥಾವರ ಪುನಃಸ್ಥಾಪಿಸಲು ಪ್ರಯತ್ನಿಸಿದ್ರೆ ಮತ್ತೆ ದಾಳಿ ಮಾಡ್ತೇವೆ : ‘ಇರಾನ್’ಗೆ ‘ಟ್ರಂಪ್’ ಹೊಸ ಎಚ್ಚರಿಕೆ

25/06/2025 3:23 PM

ತುರ್ತು ಪರಿಸ್ಥಿತಿ ಖಂಡಿಸಿದ ಸಂಪುಟ, “ಪ್ರಜಾಪ್ರಭುತ್ವದ ಉಳಿವು ಖಚಿತ ಪಡೆಸಿಕೊಳ್ಳೋದು ನಮ್ಮ ಕರ್ತವ್ಯ” ಎಂದ ‘ಪ್ರಧಾನಿ ಮೋದಿ’

25/06/2025 3:17 PM

EPFO ಸದಸ್ಯರಿಗೆ ಸಿಹಿ ಸುದ್ದಿ ; ಶೀಘ್ರದಲ್ಲೇ ATM ಮತ್ತು UPI ಮೂಲಕ ‘PF ಹಣ’ ಹಿಂಪಡೆಯ್ಬೋದು

25/06/2025 2:58 PM
State News
KARNATAKA

BREAKING : ಭದ್ರಾ ಮೇಲ್ದಂಡೆ ಕಾಲುವೆ ಒಡೆದು ಯೋಜನೆ ಖಂಡಿಸಿ ಬಿಜೆಪಿ ಪ್ರತಿಭಟನೆ : ತಳ್ಳಾಟದಲ್ಲಿ ಮಾಜಿ ಸಚಿವ ರೇಣುಕಾಚಾರ್ಯ ಸೇರಿ ಹಲವರಿಗೆ ಗಾಯ.!

By kannadanewsnow5725/06/2025 1:42 PM KARNATAKA 1 Min Read

ದಾವಣಗೆರೆ : ಭದ್ರಾ ಮೇಲ್ದಂಡೆ ಕಾಲುವೆ ಒಡೆದು ಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಸರ್ಕಾರದ ನಡೆ ಖಂಡಿಸಿ ಬಿಜೆಪಿ ಕಾರ್ಯಕರ್ತರು…

ALERT : ಚಹಾ ಜೊತೆ ಸಿಗರೇಟ್ ಸೇದುವವರೇ ತಪ್ಪದೇ ಇದನ್ನೊಮ್ಮೆ ಓದಿ.!

25/06/2025 1:28 PM

GOOD NEWS : ಇನ್ಮುಂದೆ 15 ದಿನಗಳಲ್ಲಿ ಮನೆಗೆ ಬರಲಿದೆ `ಮತದಾರರ ಗುರುತಿನ ಚೀಟಿ’ : ಆನ್ ಲೈನ್ ನಲ್ಲಿ ಈ ರೀತಿ ಅರ್ಜಿ ಸಲ್ಲಿಸಿ

25/06/2025 12:35 PM

BREAKING : ಪ್ರವಾಹ ಭೀತಿ ಹಿನ್ನೆಲೆ : ಕಾವೇರಿ ನದಿ ಪಾತ್ರದ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಿ ಆದೇಶ.!

25/06/2025 11:55 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.