BREAKING: ಡಿ.ಕೆ ಶಿವಕುಮಾರ್ ಗೆ ಸಿಎಂ ಪಟ್ಟ ಸಿಗುತ್ತೆ, ಆದ್ರೆ ಸಿಗುವ ಮುನ್ನ ಸಾಗುವ ದಾರಿ ಎಚ್ಚರವೆಂದು ದೈವವಾಣಿ
ಉತ್ತರ ಕನ್ನಡ: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಿಎಂ ಆಗುವುದು ಶತಸಿದ್ಧ. ಆದ್ರೆ ಸಿಗುವ ಮುನ್ನ ಸಾಗುವ ದಾರಿ ಎಚ್ಚರವೆಂಬುದಾಗಿ ದೈವವಾಣಿಯನ್ನು ನುಡಿಯಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಆಂದ್ಲೆ ಗ್ರಾಮದಲ್ಲಿರುವಂತ ಜಗದೀಶ್ವರಿ ದೇವಾಲಯದ ಸನ್ನಿಧಿಯಲ್ಲಿ 5 ಬೇಡಿಕೆಯನ್ನು ಡಿಸಿಎಂ ಡಿ.ಕೆ ಶಿವಕುಮಾರ್ ಇಟ್ಟಿದ್ದಾರೆ. ಅವರು ಇರಿಸಿರುವಂತ ಐದು ಬೇಡಿಕೆಗಳಿಗೂ ಒಳ್ಳೆಯ ಮುನ್ನೂಚನೆಯನ್ನು ಜಗದೀಶ್ವರಿ ಕೊಟ್ಟಿರುವುದಾಗಿ ಹೇಳಲಾಗುತ್ತಿದೆ. ರಾಜಕೀಯ ವಿಚಾರ ಮೂರು ಬಾರಿ, ಕೌಟುಂಬಿಕ ವಿಚಾರ ಒಂದು ಬಾರಿ, ಆಪ್ತ ಕಾರ್ಯದರ್ಶಿ ಕಾರು ಅಪಘಾತದ … Continue reading BREAKING: ಡಿ.ಕೆ ಶಿವಕುಮಾರ್ ಗೆ ಸಿಎಂ ಪಟ್ಟ ಸಿಗುತ್ತೆ, ಆದ್ರೆ ಸಿಗುವ ಮುನ್ನ ಸಾಗುವ ದಾರಿ ಎಚ್ಚರವೆಂದು ದೈವವಾಣಿ
Copy and paste this URL into your WordPress site to embed
Copy and paste this code into your site to embed