ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಮೇಷ ರಾಶಿ ವೃತ್ತಿ ಜೀವನದ ವಿಷಯದಲ್ಲಿ ಈ ದಿನ ಶುಭವಾಗಿದೆ. ಕೆಲಸದಲ್ಲಿ ನೀವು ನಿರೀಕ್ಷಿಸಿದ ಫಲಿತಾಂಶಗಳನ್ನು ಪಡೆಯುತ್ತೀರಿ. ಉದ್ಯೋಗಸ್ಥರಿಗೆ ಪ್ರಗತಿಯ ಸಾಧ್ಯತೆಗಳಿವೆ. ನಿಮ್ಮ ಹಿಂದಿನ ಕಠಿಣ ಪರಿಶ್ರಮಕ್ಕೆ ನೀವು ಉತ್ತಮ ಫಲಿತಾಂಶಗಳನ್ನು ಪಡೆಯುವ ಸಾಧ್ಯತೆಯಿದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಆದರೆ ಅನಗ್ಯತ ಚಿಂತೆಗಳಿಂದ ದೂರವಿರಿ. ಆರೋಗ್ಯ ಚೆನ್ನಾಗಿರಲಿದೆ.

ವೃಷಭ ರಾಶಿ
ನೀವು ಪ್ರೇಮ ವಿವಾಹವನ್ನು ಹೊಂದಲು ಬಯಸಿದರೆ ಕೆಲವು ಅಡೆತಡೆಗಳನ್ನು ಎದುರಿಸಿರುತ್ತೀರಿ, ಆದರೆ ಇಂದು ನಿಮಗೆ ಒಂದು ಒಳ್ಳೆಯ ಪರಿಹಾರ ಸಿಗಲಿದೆ. ಹಣಕಾಸಿನ ಸ್ಥಿತಿ ಚೆನ್ನಾಗಿರಲಿದೆ, ಚಿಕ್ಕ ನಿರ್ಧಾರ ಕೂಡ ತುಂಬಾ ಆಲೋಚಿಸಿ ತೆಗೆದುಕೊಳ್ಳುತ್ತೀರಿ. ಆರೋಗ್ಯ ಚೆನ್ನಾಗಿರಲಿದೆ.

ಮಿಥುನ ರಾಶಿ’
ಉದ್ಯಮಿಗಳಿಗೆ ಈ ದಿನ ಶುಭವಾಗಿದೆ. ಉದ್ಯೋಗಿಗಳು ಕೆಲಸದಲ್ಲಿ ನಿರ್ಲಕ್ಷ್ಯ ತೋರಬೇಡಿ, ಇಂದು ನೀವು ನಿಮ್ಮ ಕೆಲಸದ ಬಗ್ಗೆ ನೀವು ಹೆಚ್ಚು ಗಮನ ಹರಿಸಬೇಕು. ಇಂದು ಖರ್ಚು ಇರಲಿದೆ. ನಿಮ್ಮ ಆರೋಗ್ಯ ಚೆನ್ನಾಗಿರಲಿದೆ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಕರ್ಕ ರಾಶಿ
ಮನೆಯ ವಾತಾವರಣ ಚೆನ್ನಾಗಿರಲಿದೆ, ಅನಗ್ಯತ ಕೋಪ, ವಿವಾದ ನಿಮ್ಮ ಮನೆಯ ಶಾಂತಿಯನ್ನು ಮಾತ್ರ ಕೆಡಿಸುತ್ತವೆ. ಹಣದ ವಿಷಯದಲ್ಲಿ, ನೀವು ಮಿಶ್ರ ಲಾಭವನ್ನು ಪಡೆಯುತ್ತೀರಿ. ನಿಮ್ಮ ಆದಾಯವನ್ನು ಹೆಚ್ಚಿಸಲು ನೀವು ಪ್ರಯತ್ನಿಸುತ್ತಿದ್ದರೆ, ನೀವು ಯಶಸ್ವಿಯಾಗದಿರಬಹುದು. ಇಂದು ನೀವು ಕೆಲವು ಕೆಲಸಕ್ಕೆ ಸಂಬಂಧಿಸಿದ ಸಮಸ್ಯೆಯ ಬಗ್ಗೆ ತುಂಬಾ ಚಿಂತಿತರಾಗುತ್ತೀರಿ. ನಿಮ್ಮ ಆರೋಗ್ಯದ ಕಡೆಗೆ ಗಮನಹರಿಸಿ

ಸಿಂಹ ರಾಶಿ
ಇಂದು ಉದ್ಯಮಿಗಳಿಗೆ ಬಹಳ ಮುಖ್ಯವಾದ ದಿನವಾಗಿದೆ. ಇನ್ನು ಉದ್ಯೋಗಿಗಳು ಕೆಲಸದ ಬದಲಾವಣೆಯ ಬಗ್ಗೆ ಆಲೋಚಿಸುತ್ತಿದ್ದರೆ ಈ ಅವಧಿ ತುಂಬಾ ಚೆನ್ನಾಗಿರಲಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಸಂಗಾತಿಯೊಂದಿಗೆ ಸಂಬಂಧ ಚೆನ್ನಾಗಿರಲಿದೆ. ಆರೋಗ್ಯದ ದೃಷ್ಟಿಯಿಂದ ಇಂದು ನಿಮಗೆ ಸರಾಸರಿ ದಿನವಾಗಿದೆ.

ಕನ್ಯಾ ರಾಶಿ
ನಿಮಗೆ ಹಣಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆ ಇದ್ದರೆ ಇಂದು ತುಂಬಾ ಚೆನ್ನಾಗಿರಲಿದೆ. ಈ ದಿನ ನೀವು ಆರ್ಥಿಕ ನೆರವು ಕೇಳಿದವರಿಂದ ಹಣದ ಸಹಾಯ ಸಿಗಲಿದೆ. ನಿಮ್ಮ ಎಲ್ಲಾ ಕೆಲಸಗಳು ಯೋಜನೆಯ ಪ್ರಕಾರ ಪೂರ್ಣಗೊಳ್ಳುತ್ತವೆ. ನೀವು ವಿದೇಶಕ್ಕೆ ಹೋಗಿ ಉದ್ಯೋಗ ಮಾಡಲು ಬಯಸಿದ್ದು ವೀಸಾ ಇತ್ಯಾದಿಗಳಿಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಯನ್ನು ಎದುರಿಸುತ್ತಿದ್ದರೆ ನಿಮ್ಮ ಸಮಸ್ಯೆ ತಾತ್ಕಾಲಿಕವಾಗಿರುತ್ತದೆ. ನಿಮ್ಮ ದಾರಿಯಲ್ಲಿ ಬರುವ ಅಡೆತಡೆಗಳು ಶೀಘ್ರದಲ್ಲೇ ನಿವಾರಣೆಯಾಗಬಹುದು. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ತುಲಾ ರಾಶಿ
ಇಂದು ನೀವು ತುಂಬಾ ಸಂತೋಷವಾಗಿರುತ್ತೀರಿ. ಕಚೇರಿಯ ವಾತಾವರಣವು ತುಂಬಾ ಧನಾತ್ಮಕವಾಗಿರುತ್ತದೆ. ನಿವ್ಯಾಪಾರಿಗಳು ಈ ದಿನ ಉತ್ತಮ ಲಾಭ ಗಳಿಸಬಹುದು. ಆರ್ಥಿಕ ಸ್ಥಿತಿ ಚೆನ್ನಾಗಿಲಿದೆ. ಶೀಘ್ರದಲ್ಲೇ ನೀವು ಹಳೆಯ ಸಾಲದಿಂದ ಮುಕ್ತರಾಗಬಹುದು. ಆರೋಗ್ಯದ ದೃಷ್ಟಿಯಿಂದ ನೋಡುವುದಾದರೆ ಈ ದಿನ ಚೆನ್ನಾಗಿರಲಿದೆ.

ವೃಶ್ಚಿಕ ರಾಶಿ
ಇಂದು ಮನೆಯಲ್ಲಿನ ಸಮಸ್ಯೆ ಕಡಿಮೆಯಾಗಲಿದೆ. ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ. ಇಂದು ಆದಾಯಕ್ಕಿಂತ ಖರ್ಚು ಹೆಚ್ಚಾಗಬಹುದು. ಉಳಿತಾಯದ ಬಗ್ಗೆ ಹೆಚ್ಚು ಗಮನ ಹರಿಸಲು ನಿಮಗೆ ಸಲಹೆ ನೀಡಲಾಗುವುದು, ಇಲ್ಲದಿದ್ದರೆ ಭವಿಷ್ಯದ ಯೋಜನೆಗಳಿಗೆ ಅಡ್ಡಿಯಾಗಬಹುದು. ಇಂದು ವ್ಯಾಪಾರಸ್ಥರಿಗೆ ಸರಾಸರಿ ದಿನವಾಗಲಿದೆ. ಉತ್ತಮ ಲಾಭವನ್ನು ಗಳಿಸಲು, ನಿಮ್ಮ ವ್ಯವಹಾರ ನಿರ್ಧಾರಗಳನ್ನು ನೀವು ಬಹಳ ಬುದ್ಧಿವಂತಿಕೆಯಿಂದ ತೆಗೆದುಕೊಳ್ಳಬೇಕಾಗುತ್ತದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡಬೇಡಿ.

ಧನು ರಾಶಿ
ನೀವು ಆಸ್ತಿ ಇತ್ಯಾದಿಗಳಲ್ಲಿ ಹೂಡಿಕೆ ಮಾಡಲು ಯೋಜಿಸುತ್ತಿದ್ದರೆ ಈ ದಿನ ಉತ್ತಮ ಅವಕಾಶಗಳು ಸಿಗಲಿದೆ. ಪ್ರಮುಖ ಆರ್ಥಿಕ ನಿರ್ಧಾರಗಳನ್ನು ತೆಗೆದುಕೊಳ್ಳಲು ಇಂದು ಉತ್ತಮ ದಿನವಾಗಿದೆ. ಕೆಲಸವನ್ನು ಬದಿಗಿಟ್ಟು, ನಿಮ್ಮ ಕುಟುಂಬದ ಬಗ್ಗೆಯೂ ಗಮನ. ಹಣದ ವಿಷಯದಲ್ಲಿ ಇಂದು ನಿಮಗೆ ಒಳ್ಳೆಯ ದಿನವಾಗಿದೆ. ಆರೋಗ್ಯದ ಬಗ್ಗೆ ಗಮನಹರಿಸಿ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಮಕರ ರಾಶಿ
ಹಣದ ವಿಷಯದಲ್ಲಿ ಜಾಗ್ರತೆವಹಿಸಿ, ಯಾರಿಗೂ ಸಾಲನೀಡಬೇಡಿ. ವ್ಯಾಪಾರಕ್ಕೆ ಸಂಬಂಧಿಸಿದಂತೆ ಯಾರನ್ನೂ ಕುರುಡಾಗಿ ನಂಬಬೇಡಿ. ಪ್ರಮುಖ ವ್ಯವಹಾರ ನಿರ್ಧಾರಗಳನ್ನು ನೀವೇ ತೆಗೆದುಕೊಂಡರೆ ಉತ್ತಮ.ಬೇಡದ ವಿಷಯಗಳಲ್ಲಿ ತಮ್ಮ ಸಮಯವನ್ನು ವ್ಯರ್ಥ ಮಾಡದಂತೆ ಸಲಹೆ ನೀಡಲಾಗುವುದು. ಯಾವುದೇ ಕೆಲಸವನ್ನು ಅಪೂರ್ಣವಾಗಿ ಬಿಡಬೇಡಿ. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಸಾಮರಸ್ಯ ಇರಲಿದೆ.

ಕುಂಭ ರಾಶಿ
ಈ ರಾಶಿಯ ವಿದ್ಯಾರ್ಥಿಗಳಿಗೆ ಇಂದು ಬಹಳ ಒಳ್ಳೆಯ ದಿನ. ನಿಮ್ಮ ವಿದ್ಯಾಭ್ಯಾಸದಲ್ಲಿ ಬರುವ ಅಡೆತಡೆಗಳು ನಿವಾರಣೆಯಾಗುತ್ತವೆ. ಹಣದ ವಿಷಯದಲ್ಲಿ ಮಿಶ್ರ ಫಲಿತಾಂಶ. ನಿಮ್ಮ ಆದಾಯವು ಉತ್ತಮವಾಗಿರುತ್ತದೆ, ಆದರೆ ಹೆಚ್ಚುತ್ತಿರುವ ವೆಚ್ಚಗಳು ನಿಮಗೆ ಚಿಂತೆಯನ್ನು ಉಂಟುಮಾಡಬಹುದು ವ್ಯಾಪಾರಿಗಳು ಮಾಡುವ ಪ್ರಯಾಣವು ತುಂಬಾ ಪ್ರಯೋಜನಕಾರಿಯಾಗಲಿದೆ. ಆರೋಗ್ಯದಲ್ಲಿ ಸುಧಾರಣೆಯ ಬಲವಾದ ಸಾಧ್ಯತೆಯಿದೆ.

ಮೀನ ರಾಶಿ
ವ್ಯಾಪಾರಿಗಳಿಗೆ ಈ ದಿನ ಉತ್ತಮವಾಗಿದೆ. ನಿಮ್ಮ ವ್ಯವಹಾರದಲ್ಲಿ ನೀವು ದೊಡ್ಡ ಮತ್ತು ಧನಾತ್ಮಕ ಬದಲಾವಣೆಗಳನ್ನು ನೋಡುತ್ತೀರಿ. ಉದ್ಯೋಗಿಗಳಿಗೆ ಬಡ್ತಿಯ ಬಲವಾದ ಸಾಧ್ಯತೆ ಇದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ನೀವು ಬ್ಯಾಂಕಿನಿಂದ ಸಾಲ ಪಡೆದಿದ್ದರೆ, ಅದರ ಕಂತುಗಳನ್ನು ಪಾವತಿಸುವಲ್ಲಿ ನಿರ್ಲಕ್ಷ್ಯ ವಹಿಸಬೇಡಿ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ ನೋಡುವುದಾದರೆ ನೀವು ಸ್ನಾಯು ಸಂಬಂಧಿತ ಸಮಸ್ಯೆಗಳನ್ನು ಹೊಂದಿರಬಹುದು

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

Share.
Exit mobile version