Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಮಹಿಳೆಯರೇ ಎಚ್ಚರ : `ಮೈಕ್ರೋ ಓವನ್’ ನಲ್ಲಿ ಬಿಸಿ ಮಾಡಿದ ಆಹಾರ ತಿನ್ನುವುದರಿಂದ `ಕ್ಯಾನ್ಸರ್’ ಅಪಾಯ ಹೆಚ್ಚು.!

06/12/2025 11:35 AM

10ನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್ ಹೆಸರು ‘ವಿಶ್ವ ದಾಖಲೆಯಲ್ಲಿ’ ಸೇರ್ಪಡೆ

06/12/2025 11:28 AM

ALERT : ಟೀ ಜೊತೆಗೆ `ಸಿಗರೇಟ್’ ಸೇದಿದ್ರೆ ಈ ಗಂಭೀರ ಕಾಯಿಲೆಗಳು ಬರಬಹುದು ಎಚ್ಚರ.!

06/12/2025 11:17 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದೈನಂದಿನ ರಾಶಿ ಭವಿಷ್ಯ – 9 June 2024
KARNATAKA

ದೈನಂದಿನ ರಾಶಿ ಭವಿಷ್ಯ – 9 June 2024

By kannadanewsnow0709/06/2024 10:05 AM
kannada astrology ganapathi

ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಮೇಷ ರಾಶಿ
ನೀವು ಕೆಲಸದ ಅಂತ ಆರೋಗ್ಯದ ಕಡೆಗೆ ಗಮನಹರಿಸದಿದ್ದರೆ ಕೆಲ ಆರೋಗ್ಯ ಸಮಸ್ಯೆವಿರಬಹುದು. ಹಾಗಾಗಿ ನೀವು ಆರೋಗ್ಯದ ಕಡೆಗೆ ಗಮನ ಹರಿಸಿ. ಉತ್ತಮ ಆರೋಗ್ಯಕ್ಕಾಗಿ ನೀವು ಆಹಾರಕ್ರಮದ ಕಡೆಗೆ ಗಮನಹರಿಸಿ.

ವೃಷಭ ರಾಶಿ
ಕೆಲಸದಲ್ಲಿ ಹೆಚ್ಚಿನ ಒತ್ತಡ ತೆಗೆದುಕೊಳ್ಳಬೇಡಿ. ಒಂದು ಚಿಕ್ಕ ಟ್ರಿಪ್‌ ನಿಮ್ಮ ಮನಸ್ಸಿಗೆ ಉಲ್ಲಾಸ ತುಂಬಬಹುದು, ಏನಾದರೂ ಆರೋಗ್ಯ ಸಮಸ್ಯೆಯಿದ್ದರೆ ಆರೋಗ್ಯದ ಕಡೆಗೆ ಹೆಚ್ಚಿನ ಗಮನಹರಿಸಬೇಕು, ಔಷಧಗಳನ್ನು ನಿಯಮಿತವಾಗಿ ಸೇವಿಸಿ.

ಮಿಥುನ ರಾಶಿ
ಮಿಥುನ ರಾಶಿಯವರಿಗೆ ಆರೋಗ್ಯ ಚೆನ್ನಾಗಿರಲಿದೆ. ಉತ್ತಮ ಆರೋಗ್ಯಕ್ಕಾಗಿ ನೀವು ವ್ಯಾಯಾಮದ ಕಡೆಗೆ ಗಮನಹರಿಸಿದರೆ ಒಳ್ಳೆಯದು, ಆಹಾರಕ್ರಮದ ಕಡೆಗೆ ಗಮನಹರಿಸಿ, ಅತಿಯಾದ ಮಾನಸಿಕ ಒತ್ತಡದಿಂದ ದೂರವಿರಿ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಕರ್ಕ ರಾಶಿ

ಏನಾದರು ಆರೋಗ್ಯ ಸಮಸ್ಯೆಯಿದ್ದರೆ ಆರೋಗ್ಯದಲ್ಲಿ ಸುಧಾರಣೆ ಕಂಡು ಬರುವುದು, ನಿಮ್ಮ ಆಹಾರ ಪದ್ಧತಿಯಲ್ಲಿ ನೀವು ಕೆಲವು ಪ್ರಮುಖ ಬದಲಾವಣೆಗಳನ್ನು ಮಾಡುವ ಪ್ರಯತ್ನ ಮಾಡುತ್ತೀರಿ, ಇದು ನಿಮ್ಮ ಆರೋಗ್ಯದ ದೃಷ್ಟಿಯಿಂದ ಇನ್ನಷ್ಟು ಉತ್ತಮವಾಗಿದೆ

ಸಿಂಹ ರಾಶಿ
ಈ ವಾರ ಆರೋಗ್ಯದಲ್ಲ ಏರಳಿತವಿರಬಹುದು. ನಿಮಗೆ ಹೃದಯ ಸಂಬಂಧಿ ಖಾಯಿಲೆ ಇದ್ದರೆ ಆಗ ನೀವು ಯಾವುದೇ ರೀತಿಯಲ್ಲಿ ಅಜಾಗರೂಕರಾಗಿರಬಾರದು. ನೀವು ಕೋಪ ಮತ್ತು ಒತ್ತಡದಿಂದ ದೂರವಿರಬೇಕು.

ಕನ್ಯಾ ರಾಶಿ
ಆರೋಗ್ಯದ ವಿಷಯದಲ್ಲಿ ಈ ವಾರ ನಿಮಗೆ ಸಾಮಾನ್ಯವಾಗಿರಲಿದೆ, ತಡರಾತ್ರಿಯವರೆಗೆ ಎಚ್ಚರವಾಗಿರುವುದನ್ನು ತಪ್ಪಿಸುವುದು ಆರೋಗ್ಯದ ದೃಷ್ಟಿಯಿಂದ ಒಳ್ಳೆಯದು.ಇನ್ನು ಏನಾದರೂ ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಬೇಡ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ತುಲಾ ರಾಶಿ
ಆರೋಗ್ಯದ ದೃಷ್ಟಿಯಿಂದ ಈ ವಾರ ನಿಮಗೆ ತುಂಬಾ ಒಳ್ಳೆಯದು. ಈ ಅವಧಿಯಲ್ಲಿ, ನಿಮ್ಮ ಆರೋಗ್ಯವು ಉತ್ತಮವಾಗಿರುತ್ತದೆ. ಈ ಅವಧಿಯಲ್ಲಿ ನೀವು ಎಲ್ಲಾ ಚಿಂತೆಗಳನ್ನು ಮರೆತು ನಿಮ್ಮ ಪ್ರಮುಖ ಕಾರ್ಯಗಳತ್ತ ಗಮನ ಹರಿಸುತ್ತೀರಿ, ನಿಮ್ಮ ಸಕಾರಾತ್ಮಕತೆಯು ಈ ಅವಧಿಯಲ್ಲಿ ನಿಮಗೆ ಉತ್ತಮ ಯಶಸ್ಸು ದೊರೆಯಲಿದೆ.

ವೃಶ್ಚಿಕ ರಾಶಿ
ಆರೋಗ್ಯವು ಕ್ಷೀಣಿಸುವ ಸಾಧ್ಯತೆಯಿದೆ. ನೀವು ಉತ್ತಮ ವೈದ್ಯರನ್ನು ಸಂಪರ್ಕಿಸಿ ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿದರೆ ಉತ್ತಮ. ಈ ಸಮಯದಲ್ಲಿ, ನೀವು ಅನಗತ್ಯ ಚಿಂತೆಗಳಿಂದ ದೂರವಿರಬೇಕು

ಧನು ರಾಶಿ
ಆರೋಗ್ಯದ ದೃಷ್ಟಿಯಿಂದ ಧನು ರಾಶಿಯವರಿಗೆ ಈ ವಾರ ಉತ್ತಮವಾಗಿರಲಿದೆ, ಈ ಅವಧಿಯಲ್ಲಿ ನೀವು ಮಾನಸಿಕವಾಗಿಯೂ ಸದೃಢರಾಗಿರುತ್ತೀರಿ. ಏನಾದರೂ ಆರೋಗ್ಯ ಸಮಸ್ಯೆಯಿದ್ದರೆ ಸುಧಾರಣೆ ಕಂಡು ಬರುವುದು.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಮಕರ ರಾಶಿ
ನಿಮ್ಮ ದಿನಚರಿಯಲ್ಲಿ ನೀವು ಇತ್ತೀಚೆಗೆ ಕೆಲವು ಬದಲಾವಣೆಗಳನ್ನು ಮಾಡಿದ್ದರೆ, ಈ ಅವಧಿಯಲ್ಲಿ ನೀವು ಉತ್ತಮ ಫಲಿತಾಂಶ ಕಾಣುತ್ತೀರಿ. ಈ ಅವಧಿಯಲ್ಲಿ, ನಿಮ್ಮ ಆರೋಗ್ಯವು ಉತ್ತಮವಾಗಿರುತ್ತದೆ , ಆರೋಗ್ಯ ಚೆನ್ನಾಗಿರುವುದರಿಂದ ನಿಮ್ಮ ಕೆಲಸದ ಕಡೆಗೆ ಗಮನಹರಿಸುತ್ತೀರಿ, ಈ ವಾರ ಧನಾತ್ಮಕವಾಗಿರಲಿದೆ.

ಕುಂಭ ರಾಶಿ
ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ. ಅಲ್ಲದೆ ನೀವು ಆಹಾರಕ್ರಮದ ಕಡೆಗೆ ಗಮನಹರಿಸಿ. ನೀವು ಫಿಟ್ನೆಸ್‌ ಕಡೆಗೆ ತುಂಬಾನೇ ಗಮನಹರಿಸುತ್ತೀರಿ, ಒಟ್ಟಿನಲ್ಲಿ ಈ ಅವಧಿ ನಿಮಗೆ ತುಂಬಾನೇ ಧನಾತ್ಮಕವಾಗಿರಲಿದೆ.

ಮೀನ ರಾಶಿ
ಆರೋಗ್ಯದ ದೃಷ್ಟಿಯಿಂದ ಈ ವಾರ ನಿಮಗೆ ಒಳ್ಳೆಯದಲ್ಲ. ಏನಾದರೂ ಆರೋಗ್ಯ ಸಮಸ್ಯೆಯಿದ್ದರೆ ತುಂಬಾನೇ ಜಾಗ್ರತೆವಹಿಸಿ. ಇದೆಲ್ಲವೂ ನಿಮ್ಮ ನಿರ್ಲಕ್ಷ್ಯದ ಫಲ. ನೀವು ಸಮಯಕ್ಕೆ ಸರಿಯಾಗಿ ಔಷಧಿಗಳನ್ನು ತೆಗೆದುಕೊಳ್ಳಬೇಕು. ನೀವು ಮಧುಮೇಹ ಹೊಂದಿದ್ದರೆ, ನೀವು ಹೆಚ್ಚು ಜಾಗರೂಕರಾಗಿರಲು ಸಲಹೆ ನೀಡಲಾಗುವುದು.ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 953593555

ದೈನಂದಿನ ರಾಶಿ ಭವಿಷ್ಯ - 9 June 2024
Share. Facebook Twitter LinkedIn WhatsApp Email

Related Posts

ALERT : ಮಹಿಳೆಯರೇ ಎಚ್ಚರ : `ಮೈಕ್ರೋ ಓವನ್’ ನಲ್ಲಿ ಬಿಸಿ ಮಾಡಿದ ಆಹಾರ ತಿನ್ನುವುದರಿಂದ `ಕ್ಯಾನ್ಸರ್’ ಅಪಾಯ ಹೆಚ್ಚು.!

06/12/2025 11:35 AM2 Mins Read

ALERT : ಟೀ ಜೊತೆಗೆ `ಸಿಗರೇಟ್’ ಸೇದಿದ್ರೆ ಈ ಗಂಭೀರ ಕಾಯಿಲೆಗಳು ಬರಬಹುದು ಎಚ್ಚರ.!

06/12/2025 11:17 AM4 Mins Read

ನಿಂಬೆಹಣ್ಣಿನಿಂದ ಯಾವ ರೀತಿ ಮಾಟ-ಮಂತ್ರ, ಕೆಟ್ಟ ದೃಷ್ಟಿಯನ್ನು ಹೋಗಲಾಡಿಸಬಹುದು ಗೊತ್ತೇ..?

06/12/2025 10:52 AM2 Mins Read
Recent News

ALERT : ಮಹಿಳೆಯರೇ ಎಚ್ಚರ : `ಮೈಕ್ರೋ ಓವನ್’ ನಲ್ಲಿ ಬಿಸಿ ಮಾಡಿದ ಆಹಾರ ತಿನ್ನುವುದರಿಂದ `ಕ್ಯಾನ್ಸರ್’ ಅಪಾಯ ಹೆಚ್ಚು.!

06/12/2025 11:35 AM

10ನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್ ಹೆಸರು ‘ವಿಶ್ವ ದಾಖಲೆಯಲ್ಲಿ’ ಸೇರ್ಪಡೆ

06/12/2025 11:28 AM

ALERT : ಟೀ ಜೊತೆಗೆ `ಸಿಗರೇಟ್’ ಸೇದಿದ್ರೆ ಈ ಗಂಭೀರ ಕಾಯಿಲೆಗಳು ಬರಬಹುದು ಎಚ್ಚರ.!

06/12/2025 11:17 AM

‘ಪತ್ನಿ ಪದೇ ಪದೇ ಆತ್ಮಹತ್ಯೆ ಬೆದರಿಕೆ ಹಾಕುವುದು ಪತಿಯ ಮೇಲಿನ ಕ್ರೌರ್ಯಕ್ಕೆ ಸಮ’: ಛತ್ತೀಸ್ ಗಢ ಹೈಕೋರ್ಟ್

06/12/2025 11:13 AM
State News
KARNATAKA

ALERT : ಮಹಿಳೆಯರೇ ಎಚ್ಚರ : `ಮೈಕ್ರೋ ಓವನ್’ ನಲ್ಲಿ ಬಿಸಿ ಮಾಡಿದ ಆಹಾರ ತಿನ್ನುವುದರಿಂದ `ಕ್ಯಾನ್ಸರ್’ ಅಪಾಯ ಹೆಚ್ಚು.!

By kannadanewsnow5706/12/2025 11:35 AM KARNATAKA 2 Mins Read

ಮೈಕ್ರೋ ಓವನ್ ಗಳು ಈ ಯುಗದಲ್ಲಿ ಅತ್ಯಂತ ಅಗತ್ಯವಾದ ಅಡುಗೆ ಉಪಕರಣಗಳಲ್ಲಿ ಒಂದಾಗಿದೆ. ಇದನ್ನು ಬಳಸುವುದರಿಂದ ಕೆಲವು ವಿಶೇಷ ಪ್ರಯೋಜನಗಳಿವೆ.…

ALERT : ಟೀ ಜೊತೆಗೆ `ಸಿಗರೇಟ್’ ಸೇದಿದ್ರೆ ಈ ಗಂಭೀರ ಕಾಯಿಲೆಗಳು ಬರಬಹುದು ಎಚ್ಚರ.!

06/12/2025 11:17 AM

ನಿಂಬೆಹಣ್ಣಿನಿಂದ ಯಾವ ರೀತಿ ಮಾಟ-ಮಂತ್ರ, ಕೆಟ್ಟ ದೃಷ್ಟಿಯನ್ನು ಹೋಗಲಾಡಿಸಬಹುದು ಗೊತ್ತೇ..?

06/12/2025 10:52 AM

BIG NEWS : ವಯೋ ನಿವೃತ್ತಿ, ಸ್ವ-ಇಚ್ಛಾ ನಿವೃತ್ತಿ ಹೊಂದುವ ನೌಕರರಿಗೆ `ಪಿಂಚಣಿ’ ಸೌಲಭ್ಯ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ.!

06/12/2025 10:38 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.