Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಒಂದು ವಾರ ‘ತಲೆ ಸ್ನಾನ’ ಮಾಡದಿದ್ರೆ ಏನಾಗುತ್ತೆ ಗೊತ್ತಾ.?

13/06/2025 10:00 PM

ನೈರುತ್ಯ ರೈಲ್ವೆಯ ಮೈಸೂರು ವಿಭಾಗದ ನಿವೃತ್ತ ನೌಕರರಿಗೆ UPS ಪಿಂಚಣಿ ಯೋಜನೆ ಬಗ್ಗೆ ಮಹತ್ವದ ಮಾಹಿತಿ

13/06/2025 9:55 PM

BREAKING : ರೈತನ ವಿರೋಧದ ನಡುವೆ ವಿದ್ಯುತ್ ಹೈ ಟೆನ್ಶನ್ ಲೈನ್ ಅಳವಡಿಕೆ : ವಿಷ ಸೇವಿಸಿ ದಂಪತಿ ಆತ್ಮಹತ್ಯೆಗೆ ಯತ್ನ!

13/06/2025 9:35 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದೈನಂದಿನ ರಾಶಿ ಭವಿಷ್ಯ – 6 August 2024
KARNATAKA

ದೈನಂದಿನ ರಾಶಿ ಭವಿಷ್ಯ – 6 August 2024

By kannadanewsnow0706/08/2024 11:16 AM
kannada astrology ganapathi

ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಮೇಷ ರಾಶಿ
ನಿಮ್ಮ ಹಠದ ಸ್ವಭಾವವು ಅನಗ್ಯತ ಸಮಸ್ಯೆಗಳನ್ನು ತರಬಹುದು, ಈ ದಿನ ಯಾವುದೇ ಹಣದ ವ್ಯವಹಾರ ಮಾಡದಿದ್ದರೆ ಒಳ್ಳೆಯದು, ಇನ್ನು ಕೆಲಸದ ಬದಲಾವಣೆ ಬಗ್ಗೆ ನೀವು ಆಲೋಚಿಸುತ್ತಿದ್ದರೆ ಇನ್ನೂ ಸ್ವಲ್ಪ ಕಾಯುವಂತೆ ಸಲಹೆ ನೀಡಲಾಗುವುದು. ಕೆಲಸಸದಲ್ಲಿ ಒತ್ತಡ ಇರಲಿದೆ. ಮನೆಯಲ್ಲಿನ ಸಮಸ್ಯೆ ಪರಿಹಾರಕ್ಕೆ ಹಿರಿಯರ ಸಲಹೆ ಪಡೆಯಿರಿ, ಅಲ್ಲದೆ ಈ ಸಮಯದಲ್ಲಿ ಆರೋಗ್ಯ ಸರಿಯಿಲ್ಲದಿದ್ದರೆ ನಿರ್ಲಕ್ಷ್ಯ ಬೇಡ.

ವೃಷಭ ರಾಶಿ
ಈ ದಿನ ನಿಮಗೆ ಉತ್ತವಾಗಿದೆ, ನಿಮ್ಮ ಅಭಿಪ್ರಾಯ ಬೇರೆಯವರ ಮೇಲೆ ಹೇರಲು ಯತ್ನಿಸಬೇಡಿ, ಅದು ನಿಮ್ಮ ಮಕ್ಕಳಾದರೂ ಸರಿ. ಆರ್ಥಿಕ ದೃಷ್ಟಿಯಿಂದ ಈ ದಿನ ನಿಮಗೆ ಉತ್ತಮವಾಗಿದೆ. ಕೆಲಸ ಕಾರ್ಯಗಳಲ್ಲಿ ತಪ್ಪುಗಳಾಗದಂತೆ ಜಾಗ್ರತೆವಹಿಸಿ. ಸಂಗಾತಿಗೆ ಸುಳ್ಳು ಹೇಳಬೇಡಿ, ನಿಮ್ಮ ಮಾತೇ ನಿಮಗೆ ಶತ್ರುವಾಗಬಹುದು, ಹಾಗಾಗಿ ಸತ್ಯ ಹೇಳಿ, ಆರೋಗ್ಯ ಸಮಸ್ಯೆ ಇದ್ದರೆ ನಿರ್ಲಕ್ಷ್ಯ ಮಾಡಬೇಡಿ.

ಮಿಥುನ ರಾಶಿ
ಬೇಡದ ವಿಷಯಗಳಿಂದ ದೂರವಿರಿ, ವ್ಯಾಪಾರಿಗಳು ಕಕಾನುನು ವಿಷಯದಲ್ಲಿ ಜಾಗ್ರತೆವಹಿಸಿ, ಉದ್ಯೋಗಿಗಳು ಕೆಲಸದ ಜಾಗದಲ್ಲಿ ಕೋಪದಿಂದ ವರ್ತಿಸದಂತೆ ಸಲಹೆ ನೀಡಲಾಗುವುದು, ವೈವಾಹಿಕ ಜೀವನದ ಬಗ್ಗೆ ಹೇಳುವುದಾದರೆ ಅನುಮಾನ ಒಳ್ಳೆಯದಲ್ಲ, ಹೃದಯ ಸಂಬಂಧಿ ಸಮಸ್ಯೆ ಇರುವವರು ಹೆಚ್ಚು ಒತ್ತಡ ತೆಗೆದುಕೊಳ್ಳಬೇಡಿ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಕರ್ಕ ರಾಶಿ
ನೀವು ಅನಗ್ಯತ ಚಿಂತೆ ಹೊರ ಹಾಕುವುದು ಒಳ್ಳೆಯದು, ಕುಟುಂಬದ ಕಡೆಯೂ ಸಮಯ ಕಳೆಯಲು ಪ್ರಯತ್ನಿಸಿ, ಆರ್ಥಿಕವಾಗಿ ಈ ದಿನ ಉತ್ತಮವಿದೆ, ವ್ಯಾಪಾರಿಗಲಿಗೆ ಧನ ಲಾಭವಾಗಲಿದೆ. ಸಂಗಾತಿಗೆ ಆರೋಗ್ಯ ಸಮಸ್ಯೆ ಇದ್ದರೆ ಅವರ ಅರೈಕೆ ಕಡೆಗೆ ಗಮನಹರಿಸಿ, ನಿಮ್ಮ ಆರೋಗ್ಯ ಚೆನ್ನಾಗಿರಲಿದೆ

ಸಿಂಹ ರಾಶಿ
ಈ ದಿನ ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ. ಆರ್ಥಿಕವಾಗಿ ಈ ಸಮಯ ಉತ್ತಮವಿದೆ, ವ್ಯಾಪಾರಿಗಳಿಗೂ ಈ ದಿನ ಲಾಭ ಗಳಿಸಲು ಸಾಧ್ಯವಾಗುವುದು, ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ, ಒಟ್ಟಿನಲ್ಲಿ ಈ ದಿನ ನಮಗೆ ಉತ್ತಮವಾಗಿರಲಿದೆ.

ಕನ್ಯಾ ರಾಶಿ
ಕನ್ಯಾ ರಾಶಿಯವರಿಗೆ ಈ ದಿನ ಶುಭವಾಗಿದೆ, ಅರ್ಥಿಕವಾಗಿಯು ಯಾವುದೇ ದೊಡ್ಡ ಸಮಸ್ಯೆ ಇರಲ್ಲ, ಹೊಸ ಕೆಲಸಕ್ಕೆ ಪ್ರಯತ್ನಿಸುತ್ತಿದ್ದರೆ ಅದಕ್ಕೆ ಸಂಬಂಧಿಸಿದ ಒಳ್ಳೆಯ ಸುದ್ದಿ ಸಿಗಬಹುದು, ಪ್ರೇಮಿಗಳಿಗೆ ಈ ದಿನ ವಿಶೆಷವಾಗಿರಲಿದೆ, ವೈವಾಹಿಕ ಜೀವನ ಚೆನ್ನಾಗಿರಲಿದೆ, ಆರೋಗ್ಯವೂ ಉತ್ತಮವಾಗಿರಲಿದೆ. ಆದರೆ ಆಹಾರಕ್ರಮದ ಕಡೆಗೆ ಗಮನಹರಿಸಿ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ತುಲಾ ರಾಶಿ
ಮನೆಯ ಜವಾಬ್ದಾರಿಗಳಿಗೆ ಪ್ರೀತಿಪಾತ್ರರ ಬೆಂಬಲ ಸಿಗಲಿದೆ. ವ್ಯವಹಾರ ಸಂಬಂಧಿತ ನಿರ್ಧಾರಗಳನ್ನು ತರಾತುರಿಯಲ್ಲಿ ತೆಗೆದುಕೊಳ್ಳಬೇಡಿ ಹಾಗೂ
ಯಾರನ್ನೂ ಅತಿಯಾಗಿ ನಂಬಬೇಡಿ. ಉದ್ಯೋಗಿಗಳಿಇಗೆ ಈ ದಿನ ಉತ್ತಮವಾಗಿದೆ, ಆರೋಗ್ಯ ಚೆನ್ನಾಗಿರಲಿದೆ.

ವೃಶ್ಚಿಕ ರಾಶಿ
ಈ ದಿನ ನಿಮಗೆ ಆರ್ಥಿಕ ದೃಷ್ಟಿಯಿಂದ ಉತ್ತಮವಾಗಿದೆ. ಆಸ್ತಿ ಖರೀದಿ ಮತ್ತು ಮಾರಾಟದಲ್ಲಿನ ಅಡೆತಡೆಗಳು ನಿವಾರಣೆಯಾಗುತ್ತದೆ. ಕುಟುಂಬ ಜೀವನದಲ್ಲಿ ಪ್ರೀತಿ ಇರಲಿದೆ, ಪದೇ ಪದೇ ಕಾಯಿಲೆ ಬೀಳುತ್ತಿದ್ದರೆ ನೀವು ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಪ್ರಯತ್ನಿಸಿ.

ಧನು ರಾಶಿ
ದಿನವು ತುಂಬಾ ಧನಾತ್ಮಕವಾಗಿರುತ್ತದೆ. ಹಣದ ಹೂಡಿಕೆ ಮಾಡುವುದಾದರೆ ಅನುಭವಿ ವ್ಯಕ್ತಿಗಳ ಸಲಹೆ ಪಡೆಯಿರಿ, ಇನ್ನು ಸಾಲ ತೆಗೆದುಕೊಳ್ಳುವುದಾದರೆ ಅಗ್ಯತಕ್ಕಿಂತ ಹೆಚ್ಚು ಸಾಲ ತೆಗೆದುಕೊಳ್ಳಬೇಡಿ. ಕೆಲಸದ ಒತ್ತಡ ಅಧಿಕವಿರಬಹುದು, ವೈವಾಹಿಕ ಜೀವನ ಚೆನ್ನಾಗಿರಲಿದೆ, ಆರೋಗ್ಯ ಉತ್ತಮವಿರಲಿದೆ

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಮಕರ ರಾಶಿ
ಈ ದಿನ ನೀವು ತಾಳ್ಮೆಯಿಂದಿರಿ, ಆವಾಗ ಬರುವ ಸಮಸ್ಯೆ ದೂರಾಗುವುದು, ಕೋಪದಿಂದ ವರ್ತಿಸಬೇಡಿ. ಕೆಲಸಕ್ಕೆ ಸಂಬಂಧಿಸಿದ ಪ್ರಯತ್ನಗಳು ಯಶಸ್ವಿಯಾಗಬಹುದು. ನಿಮಗೆ ಒಳ್ಳೆಯ ಅವಕಾಶ ಸಿಗಲಿದೆ. ಆರೋಗ್ಯವನ್ನು ನಿರ್ಲಕ್ಷ್ಯ ಮಾಡಬೇಡಿ.

ಕುಂಭ ರಾಶಿ ಮಕ್ಕಳ ಸಾಧನೆ ನಿಮಗೆ ಹೆಮ್ಮೆ ತರಲಿದೆ, ಆರ್ಥಿಕ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ, ಕೆಲಸದ ಜಾಗದಲ್ಲಿ ಕೋಪದಿಂದ ವರ್ತಿಸಬೇಡಿ, ಆರೋಗ್ಯ ಸಮಸ್ಯೆ ಇದ್ದರೆ ಸ್ವಯಂ ಚಿಕಿತ್ಸೆ ಮಾಡಬೇಡಿ.

ಮೀನ ರಾಶಿ ಕೆಲಸದ ನಿಮಿತ್ತ ನೀವು ಹಠಾತ್ ಪ್ರಯಾಣ ಮಾಡಬೇಕಾಗಬಹುದು. ವ್ಯಾಪಾರಿಗಳಿಗೆ ಭಾರಿ ಆರ್ಥಿಕ ಲಾಭದ ಸಾಧ್ಯತೆಯಿದೆ. ಮನೆಯ ವಿಷಯಗಳಲ್ಲಿ ಯೋಚಿಸದೆ ನಿಮ್ಮ ಅಭಿಪ್ರಾಯವನ್ನು ನೀಡಬೇಡಿ. ನಿಮ್ಮ ಹಿರಿಯರ ನಿರ್ಧಾರಗಳನ್ನು ಗೌರವಿಸಿ. ಮಧುಮೇಹಿಗಳಾಗಿದ್ದರೆ ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಿ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 953593555

2024 Daily Horoscope - August 6
Share. Facebook Twitter LinkedIn WhatsApp Email

Related Posts

ನೈರುತ್ಯ ರೈಲ್ವೆಯ ಮೈಸೂರು ವಿಭಾಗದ ನಿವೃತ್ತ ನೌಕರರಿಗೆ UPS ಪಿಂಚಣಿ ಯೋಜನೆ ಬಗ್ಗೆ ಮಹತ್ವದ ಮಾಹಿತಿ

13/06/2025 9:55 PM1 Min Read

BREAKING : ರೈತನ ವಿರೋಧದ ನಡುವೆ ವಿದ್ಯುತ್ ಹೈ ಟೆನ್ಶನ್ ಲೈನ್ ಅಳವಡಿಕೆ : ವಿಷ ಸೇವಿಸಿ ದಂಪತಿ ಆತ್ಮಹತ್ಯೆಗೆ ಯತ್ನ!

13/06/2025 9:35 PM1 Min Read

BREAKING: ಮಂಗಳೂರಲ್ಲಿ ಚಾಕು ಇರಿತಕ್ಕೊಳಗಾಗಿದ್ದ ಕೌಶಿಕ್ ಚಿಕಿತ್ಸೆ ಫಲಿಸದೇ ಸಾವು

13/06/2025 9:17 PM1 Min Read
Recent News

ಒಂದು ವಾರ ‘ತಲೆ ಸ್ನಾನ’ ಮಾಡದಿದ್ರೆ ಏನಾಗುತ್ತೆ ಗೊತ್ತಾ.?

13/06/2025 10:00 PM

ನೈರುತ್ಯ ರೈಲ್ವೆಯ ಮೈಸೂರು ವಿಭಾಗದ ನಿವೃತ್ತ ನೌಕರರಿಗೆ UPS ಪಿಂಚಣಿ ಯೋಜನೆ ಬಗ್ಗೆ ಮಹತ್ವದ ಮಾಹಿತಿ

13/06/2025 9:55 PM

BREAKING : ರೈತನ ವಿರೋಧದ ನಡುವೆ ವಿದ್ಯುತ್ ಹೈ ಟೆನ್ಶನ್ ಲೈನ್ ಅಳವಡಿಕೆ : ವಿಷ ಸೇವಿಸಿ ದಂಪತಿ ಆತ್ಮಹತ್ಯೆಗೆ ಯತ್ನ!

13/06/2025 9:35 PM

BREAKING: ಮಂಗಳೂರಲ್ಲಿ ಚಾಕು ಇರಿತಕ್ಕೊಳಗಾಗಿದ್ದ ಕೌಶಿಕ್ ಚಿಕಿತ್ಸೆ ಫಲಿಸದೇ ಸಾವು

13/06/2025 9:17 PM
State News
KARNATAKA

ನೈರುತ್ಯ ರೈಲ್ವೆಯ ಮೈಸೂರು ವಿಭಾಗದ ನಿವೃತ್ತ ನೌಕರರಿಗೆ UPS ಪಿಂಚಣಿ ಯೋಜನೆ ಬಗ್ಗೆ ಮಹತ್ವದ ಮಾಹಿತಿ

By kannadanewsnow0913/06/2025 9:55 PM KARNATAKA 1 Min Read

ಮೈಸೂರು: ನಿವೃತ್ತಿ ಹೊಂದಿದ ಎನ್‌ಪಿಎಸ್ ನೌಕರರಿಗೆ ಏಕೀಕೃತ ಪಿಂಚಣಿ ಯೋಜನೆ (ಯುಪಿಎಸ್) ಗೆ ಆಯ್ಕೆ ಮಾಡಲು ದಿನಾಂಕ 30-06-2025 ಕೊನೆಯ…

BREAKING : ರೈತನ ವಿರೋಧದ ನಡುವೆ ವಿದ್ಯುತ್ ಹೈ ಟೆನ್ಶನ್ ಲೈನ್ ಅಳವಡಿಕೆ : ವಿಷ ಸೇವಿಸಿ ದಂಪತಿ ಆತ್ಮಹತ್ಯೆಗೆ ಯತ್ನ!

13/06/2025 9:35 PM

BREAKING: ಮಂಗಳೂರಲ್ಲಿ ಚಾಕು ಇರಿತಕ್ಕೊಳಗಾಗಿದ್ದ ಕೌಶಿಕ್ ಚಿಕಿತ್ಸೆ ಫಲಿಸದೇ ಸಾವು

13/06/2025 9:17 PM

ರಾಜ್ಯದ ವಿಕಲಚೇತನ ವ್ಯಕ್ತಿಗಳ ಆರೈಕೆದಾರರ ಗಮನಕ್ಕೆ: ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

13/06/2025 8:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.