Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : `ಪ್ಯಾನ್ ಕಾರ್ಡ್’ ವಂಚನೆಯ ಹೊಸ ಜಾಲ ಪತ್ತೆ : ಈ `ಲಿಂಕ್’ ಕ್ಲಿಕ್ ಮಾಡಿದ್ರೆ ನಿಮ್ಮ ಖಾತೆಯೇ ಖಾಲಿ.!

29/07/2025 10:47 AM

`Gpay-PhonePe’ ಬಳಕೆದಾರರೇ ಗಮನಿಸಿ : ಆ. 1ರಿಂದ `UPI’ ನಿಯಮದಲ್ಲಿ ಹಲವು ಬದಲಾವಣೆ ಜಾರಿ | UPI New Rules

29/07/2025 10:42 AM

BREAKING : ವಿಜಯಪುರದಲ್ಲಿ ಘೋರ ಘಟನೆ : ಕಲುಷಿತ ನೀರು ಸೇವಿಸಿ 30ಕ್ಕೂ ಹೆಚ್ಚು ಜನರು ಅಸ್ವಸ್ಥ, ಆಸ್ಪತ್ರೆಗೆ ದಾಖಲು

29/07/2025 10:39 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದೈನಂದಿನ ರಾಶಿ ಭವಿಷ್ಯ – 6 July 2024
KARNATAKA

ದೈನಂದಿನ ರಾಶಿ ಭವಿಷ್ಯ – 6 July 2024

By kannadanewsnow0706/07/2024 9:07 AM
kannada astrology ganapathi

ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಮೇಷ ರಾಶಿ
ಈ ದಿನ ನೀವು ಕೆಲವೊಂದು ಪರಿಸ್ಥಿತಿಯಲ್ಲಿ ತಾಳ್ಮೆಯಿಂದಿರಬೇಕು ಹಾಗೂ ಧೈರ್ಯವಾಗಿ ಇರಬೇಕು. ವ್ಯಾಪಾರಿಗಳು ಬಯಸಿದ ಲಾಭ ಪಡೆಯಲು ಹೆಚ್ಚಿನ ಶ್ರಮ ಹಾಕಬೇಕು. ನಿಮ್ಮ ಯೋಜನೆಯಂತೆ ಕೆಲಸವನ್ನು ಮಾಡಿದರೆ ಕೆಲಸ ಪೂರ್ಣಗೊಳಿಸಲು ಸಾಧ್ಯವಾಗುವುದು. ಈ ದಿನ ನಿವು ಕೋಪ ನಿಯಂತ್ರಣದಲ್ಲಿಟ್ಟರೆ ತುಂಬಾನೇ ಒಳ್ಳೆಯದು. ನಿದ್ರಾಹೀನತೆ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ.

ವೃಷಭ ರಾಶಿ
ನೀವು ಬೇಡದ ಚಿಂತೆಯಿಂದ ಹೊರಬಂದು ಧನಾತ್ಮಕವಾಗಿರುವುದು ತುಂಬಾ ಒಳ್ಳೆಯದು. ವ್ಯಾಪಾರಿಗಳಿಗೆ ಈ ದಿನ ಕೆಲ ಸವಾಲು ಎದುರಾಗಬಹುದು, ನೀವು ಕೋಪ, ಅಸಮಧಾನದ ಬದಲಿಗೆ ತಾಳ್ಮೆಯಿಂದ ಬಗೆಹರಿಸಿ. ಮನೆಯ ವಾತಾವರಣ ಚೆನ್ನಾಗಿಲಿದೆ, ವಿವಾಹಿತರಿಗೆ ಈ ದಿನ ರೊಮ್ಯಾಂಟಿಕ್ ಆಗಿರಲಿದೆ. ಇನ್ನು ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡಲು ಹೋಗದಿರಿ.

ಮಿಥುನ ರಾಶಿ
ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲು ಈ ದಿನ ನಿಮಗೆ ಉತ್ತಮವಲ್ಲ. ಈ ದಿನ ನೀವು ತುಂಬಾನೇ ತಾಳ್ಮೆಯಿಂದ ವರ್ತಿಸಿದಷ್ಟು ನಿಮಗೆ ಒಳ್ಳೆಯದು. ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುತ್ತಿದ್ದರೆ ಈ ಅವಧಿಯಲ್ಲಿ ಉತ್ತಮ ಪ್ರಯೋಜನ ಪಡೆಯುತ್ತೀರಿ. ವೈವಾಹಿಕ ಜೀವನ ತುಂಬಾ ಚೆನ್ನಾಗಿರಲಿದೆ. ಇನ್ನು ಚಿಕ್ಕ ಪುಟ್ಟ ಆರೋಗ್ಯ ಸಮಸ್ಯೆಗಳಿರಬಹುದು.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಕರ್ಕ ರಾಶಿ
ನೀವು ಕೆಲಸದ ಕಡೆಗೆ ಗಮನಹರಿಸಬೇಕು. ವೈಯಕ್ತಿಕ ಬದುಕಿನ ಸಮಸ್ಯೆ ನಿಮ್ಮ ಕೆಲಸದ ಮೇಲೆ ಪರಿಣಾಮ ಬೀರದಂತೆ ನೋಡಿಕೊಳ್ಳಿ. ಆರೋಗ್ಯ ಚೆನ್ನಾಗಿರಲಿದೆ.
ವ್ಯಾಪಾರಿಗಳಿಗೆ ಈ ದಿನ ಲಾಭ ಗಳಿಸಲು ಸಾಧ್ಯವಾಗುವುದು. ಇನ್ನು ಕೆಲಸದ ಜಾಗದಲ್ಲಿ ನಿಮ್ಮ ವೈಯಕ್ತಿಕ ವಿಷಯಗಳನ್ನು ಹೇಳಿಕೊಳ್ಳದಿದ್ದರೆ ಒಳ್ಳೆಯದು. ಕುಟುಂಬದ ದೃಷ್ಟಿಯಿಂದ ಈ ದಿನ ನಿಮಗೆ ಉತ್ತಮವಾಗಿದೆ. ಈ ದಿನ ಗಡಿಬಿಡಿಯಲ್ಲಿ ಗಾಡಿ ಓಡಿಸುವುದು ಅಥವಾ ಕೆಲಸ ಮಾಡುವುದು ಮಾಡಬೇಡಿ.

ಸಿಂಹ ರಾಶಿ
ಈ ದಿನ ನಿಮಗೆ ಶುಭವಾಗಿದೆ. ನಿಮ್ಮ ಕುಟುಂಬದಲ್ಲಿ ಪರಿಸ್ಥಿತಿ ಉತ್ತಮವಾಗಲಿದೆ. ನೀವು ಅತಿಯಾದ ಆತ್ಮವಿಶ್ವಾಸದಿಂದ ದೂರವಿರಬೇಕು. ಇಲ್ಲದಿದ್ದರೆ ಮುಜುಗರ ಉಂಟಾಗುವುದು, ಕುಟುಂಬದಲ್ಲಿ ಪ್ರೀತಿ ಇರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಆರೋಗ್ಯ ಸಮಸ್ಯೆಯಿದ್ದರೆ ನಿಯಮಿತ ಔಷಧ ಸೇವಿಸಬೇಕು.

ಕನ್ಯಾ ರಾಶಿ
ಈ ದಿನ ಆರ್ಥಿಕವಾಗಿ ಉತ್ತಮವಾಗಿದೆ, ನೀವು ವ್ಯಾಪಾರಿ ಆಗಿದ್ದರೆ ನಿಮ್ಮ ನಿರೀಕ್ಷೆಗೆ ತಕ್ಕಂತೆ ಫಲಿತಾಂಶ ಪಡೆಯಲು ಸಾಧ್ಯವಾಗುವುದು, ಕೆಲಸದ ಜಾಗದಲ್ಲಿಈ ದಿನ ನಿಮಗೆ ಶುಭವಾಗಿದೆ, ಕೆಲಸ ಕಾರ್ಯವನ್ನು ನೀವು ಊಹಿಸಿದಂತೆಯೇ ಪೂರ್ಣಗೊಳಿಸಲು ಸಾಧ್ಯವಾಗುವುದು. ವಿವಾಹಿತರಿಗೆ , ಪ್ರೇಮಿಗಳಿಗೆ ಈ ದಿನ ರೊಮ್ಯಾಂಟಿಕ್ ಆಗಿರಲಿದೆ.
ಆರೋಗ್ಯ ಸಂಬಂಧಿತ ಸಮಸ್ಯೆಯಿಂದ ಪರಿಹಾರ ಸಿಗಲಿದೆ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ತುಲಾ ರಾಶಿ
ನೀವು ಹಿರಿಯರನ್ನು ಗೌರವಿಸುವುದು ಒಳ್ಳೆಯದು. ಹೆಚ್ಚುತ್ತಿರುವ ಒತ್ತಡದಿಂದಾಗಿ, ಸಣ್ಣ ಸಮಸ್ಯೆಯೂ ನಿಮಗೆ ದೊಡ್ಡದಾಗಿ ಕಾಣಬಹುದು, ಇನ್ನು ಕೆಲವು ಪ್ರಮುಖ ಡಾಕ್ಯೂಮೆಂಟ್‌ಗಳ ಹಾಳಾಗದಂತೆ ಜಾಗ್ರತೆವಹಿಸಿ. ಉದ್ಯೋಗಿಗಳಿಗೆ ಈ ದಿನ ಉತ್ತಮವಾಗಿದೆ, ಇನ್ನು ಕುಟುಂಬದಲ್ಲಿ ಸಮಧಾನ ನಷ್ಟವಾಗದಂತೆ ಜಾಗ್ರತೆವಹಿಸಿ. ವೈವಾಹಿಕ ಜೀವನದಲ್ಲಿ ಅಂತರ ಹೆಚ್ಚಾಗದಂತೆ ನೋಡಿಕೊಳ್ಳಿ, ಮಾನಸಿಕ ಒತ್ತಡ ಆರೋಗ್ಯದ ಮೇಲೂ ಪರಿಣಾಮ ಬೀರುವುದು.

ವೃಶ್ಚಿಕ ರಾಶಿ
ನೀವು ಅನಗ್ಯತ ವಿಷಯಗಳ ಕಡೆ ಗಮನ ನೀಡದೆ ನಿಮ್ಮ ಕೆಲಸ ಗಮನಿಸುವುದು ಒಳ್ಳೆಯದು. ವ್ಯಾಪಾರಿಗಳಿಗೆ ಈ ದಿನ ಧನಾತ್ಮಕವಾಗಿದೆ, ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ.
ಕುಟುಂಬದ ಜೊತೆಗೆ ಹೆಚ್ಚಿನ ಸಮಯ ಕಳೆಯುತ್ತೀರಿ, ನೀವು ಸಂಗಾತಿ ಮನಸ್ಸು ಅರಿಯಲು ಪ್ರಯತ್ನಿಸಿ. ನೀವು ಅರೋಗ್ಯಕ್ಕಾಗಿ ಪ್ರತಿದಿನ ವ್ಯಾಯಾದ ಕಡೆ ಗಮನ ಹರಿಸುವುದು ಒಳ್ಳೆಯದು.

.

ಧನು ರಾಶಿ
ಬೇಡದ ವಿಷಯಗಳ ಕಡೆಗೆ ಗಮನಹರಿಸಿದರೆ ನಿಮ್ಮ ಪ್ರಮುಖ ಕಾರ್ಯಗಳ ಮೇಲೆ ನೀವು ಗಮನ ಹರಿಸಿ. ಇಂದು ನಿಮ್ಮ ಯಾವುದೇ ಬಾಕಿಯಿರುವ ಕೆಲಸವನ್ನು ಪೂರ್ಣಗೊಳಿಸಬಹುದು. ವ್ಯಾಪಾರಿಗಳು ಈ ದಿನ ನಷ್ಟ ಉಂಟಾಗದಂತೆ ಜಾಗ್ರತೆವಹಿಸಿ. ಮಕ್ಕಳ ವಿದ್ಯಾಭ್ಯಾಸದ ಚಿಂತೆ ಕಾಡಬಹುದು, ವೈವಾಹಿಕ ಜೀವನ ತುಂಬಾ ಚೆನ್ನಾಗಿರಲಿದೆ. ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡದಿರಿ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಮಕರ ರಾಶಿ
ಪರಿಸ್ಥಿತಿಗೆ ಅನುಗುಣವಾಗಿ ನಿಮ್ಮಲ್ಲಿ ಬದಲಾವಣೆಗಳನ್ನು ತರಲು ಪ್ರಯತ್ನಿಸಿ. ಅಗತ್ಯಕ್ಕಿಂತ ಹೆಚ್ಚಿನ ಹಣವನ್ನು ಖರ್ಚು ಮಾಡುವ ಗಪ್ಪು ಮಾಡದಿರಿ. ವ್ಯಾಪಾರಿಗಳಿಗೆ ಈ ದಿನ ಧನ ಲಾಭವಾಗಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಭಿನ್ನಾಭಿಪ್ರಾಯ ಕಡಿಮೆಯಾಗಲಿದೆ, ಆರೋಗ್ಯದ ದೃಷ್ಟಿಯಿಂದಲೂ ಈ ಸಮಯ ಉತ್ತಮವಾಗಿದೆ

ಕುಂಭ ರಾಶಿ
ನೀವು ಕೆಲಸದ ಕಡೆಗೆ ಹೆಚ್ಚಿನ ಗಮನಹರಿಸುವುದರಿಂದ ಕೆಲಸವು ಉತ್ತಮವಾಗಿ ಪೈರ್ಣಗೊಳ್ಳಲಿದೆ. ಮನೆಯಲ್ಲಿ ಸಂತೋಷದ ವಾತಾವರಣ ಇರಲಿದೆ. ಕೋಪ ಮತ್ತು ಅಹಂಕಾರವು ನಿಮ್ಮ ಅಭಿವೃದ್ಧಗೆ ತಡೆಯಾಗಬಹುದು. ವೈವಾಹಿಕ ಜೊತೆಗೆ ಏನಾದರೂ ಭಿನ್ನಾಭಿಪ್ರಾಯವಿದ್ದರೆ ಮುಕ್ತವಾಗಿ ಮಾತನಾಡಿ. ಆರೋಗ್ಯ ಸಾಧಾರಣವಾಗಿರಲಿದೆ.

ಮೀನ ರಾಶಿ
ಈ ದಿನ ನೀವು ಕುಟುಂಬದ ಜೊತೆಗೆ ಹೆಚ್ಚಿನ ಸಮಯ ಕಳೆಯುತ್ತೀರಿ. ಹಣಕ್ಕೆ ಸಂಬಂಧಿಸಿದ ಚಿಂತೆ ದೂರಾಗಲಿದೆ. ಆದಾಯ ಹೆಚ್ಚಾಗುವುದು, ಆದರೆ ಖರ್ಚು ನೋಡಿಕೊಂಡು ಮಾಡಿ. ವ್ಯಾಪಾರದಲ್ಲಿ ಲಾಭ ಗಳಿಸುತ್ತೀರಿ. ಕುಟುಂಬದಲ್ಲಿ, ವೈವಾಹಿಕ ಜೀವನದಲ್ಲಿ ಸಂತೋಷದ ವಾತಾವರಣ ಇರಲಿದೆ. ಆರೋಗ್ಯ ವಿಷಯದಲ್ಲ ಸ್ವಲ್ಪ ಗಮನಹರಿಸಿ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 953593555

2024 Daily Horoscope - July 6 ದೈನಂದಿನ ರಾಶಿ ಭವಿಷ್ಯ - 6 July 2024
Share. Facebook Twitter LinkedIn WhatsApp Email

Related Posts

BREAKING : ವಿಜಯಪುರದಲ್ಲಿ ಘೋರ ಘಟನೆ : ಕಲುಷಿತ ನೀರು ಸೇವಿಸಿ 30ಕ್ಕೂ ಹೆಚ್ಚು ಜನರು ಅಸ್ವಸ್ಥ, ಆಸ್ಪತ್ರೆಗೆ ದಾಖಲು

29/07/2025 10:39 AM1 Min Read

ಮಲ್ಲಿಕಾರ್ಜುನ ಖರ್ಗೆ ‘CM’ ಅಷ್ಟೆ ಅಲ್ಲದೇ ಎಲ್ಲಾ ಹುದ್ದೆಗಳಿಗೂ ಸಮರ್ಥರು : ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆ

29/07/2025 10:31 AM1 Min Read

ಸಚಿವರ ಶಾಸಕರುಗಳ ಜೊತೆಯ ಸಭೆಗೆ, ಡಿಸಿಎಂಗೆ ಅಹ್ವಾನ ನೀಡದ ಸಿಎಂ ಸಿದ್ದರಾಮಯ್ಯ : ಡಿಕೆ ಶಿವಕುಮಾರ್ ಅಸಮಾಧಾನ!

29/07/2025 10:23 AM1 Min Read
Recent News

ALERT : `ಪ್ಯಾನ್ ಕಾರ್ಡ್’ ವಂಚನೆಯ ಹೊಸ ಜಾಲ ಪತ್ತೆ : ಈ `ಲಿಂಕ್’ ಕ್ಲಿಕ್ ಮಾಡಿದ್ರೆ ನಿಮ್ಮ ಖಾತೆಯೇ ಖಾಲಿ.!

29/07/2025 10:47 AM

`Gpay-PhonePe’ ಬಳಕೆದಾರರೇ ಗಮನಿಸಿ : ಆ. 1ರಿಂದ `UPI’ ನಿಯಮದಲ್ಲಿ ಹಲವು ಬದಲಾವಣೆ ಜಾರಿ | UPI New Rules

29/07/2025 10:42 AM

BREAKING : ವಿಜಯಪುರದಲ್ಲಿ ಘೋರ ಘಟನೆ : ಕಲುಷಿತ ನೀರು ಸೇವಿಸಿ 30ಕ್ಕೂ ಹೆಚ್ಚು ಜನರು ಅಸ್ವಸ್ಥ, ಆಸ್ಪತ್ರೆಗೆ ದಾಖಲು

29/07/2025 10:39 AM

ಮಲ್ಲಿಕಾರ್ಜುನ ಖರ್ಗೆ ‘CM’ ಅಷ್ಟೆ ಅಲ್ಲದೇ ಎಲ್ಲಾ ಹುದ್ದೆಗಳಿಗೂ ಸಮರ್ಥರು : ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆ

29/07/2025 10:31 AM
State News
KARNATAKA

BREAKING : ವಿಜಯಪುರದಲ್ಲಿ ಘೋರ ಘಟನೆ : ಕಲುಷಿತ ನೀರು ಸೇವಿಸಿ 30ಕ್ಕೂ ಹೆಚ್ಚು ಜನರು ಅಸ್ವಸ್ಥ, ಆಸ್ಪತ್ರೆಗೆ ದಾಖಲು

By kannadanewsnow0529/07/2025 10:39 AM KARNATAKA 1 Min Read

ವಿಜಯಪುರ : ವಿಜಯಪುರದಲ್ಲಿ ಘೋರ ಘಟನೆಯೊಂದು ನಡೆದಿದ್ದು ಕಲುಷಿತ ನೀರು ಸೇವಿಸಿ 30ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ವಿಜಯಪುರ…

ಮಲ್ಲಿಕಾರ್ಜುನ ಖರ್ಗೆ ‘CM’ ಅಷ್ಟೆ ಅಲ್ಲದೇ ಎಲ್ಲಾ ಹುದ್ದೆಗಳಿಗೂ ಸಮರ್ಥರು : ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆ

29/07/2025 10:31 AM

ಸಚಿವರ ಶಾಸಕರುಗಳ ಜೊತೆಯ ಸಭೆಗೆ, ಡಿಸಿಎಂಗೆ ಅಹ್ವಾನ ನೀಡದ ಸಿಎಂ ಸಿದ್ದರಾಮಯ್ಯ : ಡಿಕೆ ಶಿವಕುಮಾರ್ ಅಸಮಾಧಾನ!

29/07/2025 10:23 AM

ಕೊಡಗು : ಕಾಡಾನೆ ದಾಳಿಗೆ ಇಬ್ಬರು ಕಾರ್ಮಿಕರಿಗೆ ಗಂಭೀರ ಗಾಯ : ಆಸ್ಪತ್ರೆಗೆ ದಾಖಲು

29/07/2025 10:18 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.