ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಮೇಷ ರಾಶಿ
ಈ ಮಾಸ ನಿಮಗೆ ಶುಭವಾಗಿದೆ. ಈ ಅವಧಿಯಲ್ಲಿ ನಿಮ್ಮಾಸೆ ಈಡೇರಲಿದೆ. ಈ ಅವಧಿಯಲ್ಲಿ ಕೆಲಸದ ಒತ್ತಡ ಇರಲಿದೆ. ಕೆಲಸ ಕಾರ್ಯದಲ್ಲಿನ ಅಡೆತಡೆಗಳು ದೂರಾಗಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಅಲ್ಲದೆ ಕಷ್ಟದ ಸಮಯದಲ್ಲಿ ಸಂಗಾತಿಯ ಬೆಂಬಲ ಕೂಡ ಸಿಗಲಿದೆ. ಹಣಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಹೆಚ್ಚು ಆತುರಪಡಬೇಡಿ. ಈ ಸಮಯದಲ್ಲಿ ಆರೋಗ್ಯ ಚೆನ್ನಾಗಿರಲಿದೆ

ವೃಷಭ ರಾಶಿ
ಈ ತಿಂಗಳು ಶುಭವಾಗಿರಲಿದೆ, ಇನ್ನು ಉದ್ಯೋಗ ಹುಡುಕುತ್ತಿದ್ದರೆ ಈ ಅವಧಿ ಅನುಕೂಲಕರವಾಗಿದೆ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಆರ್ಥಿಕವಾಗಿ ಪ್ರಗತಿಯಾಗುವುದರಿಂದ ಆರ್ಥಿಕ ಸುಧಾರಣೆ ಕಂಡು ಬರಲಿದೆ. ಈ ಸಮಯದಲ್ಲಿ ಮಾನಸಿಕ ಒತ್ತಡ ಕಡಿಮೆಯಾಗಲಿದೆ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ.

ಮಿಥುನ ರಾಶಿ
ಜುಲೈ ಮಾಸದಲ್ಲಿ ಉತ್ತಮ ಪ್ರಾರಂಭ ಕಾಣಬಹುದು. ವ್ಯಾಪಾರಿಗಳು ತಮ್ಮ ವ್ಯವಹಾರದಲ್ಲಿ ಸುಧಾರಣೆ ಕಾಣಬಹುದು. ಆರ್ಥಿಕವಾಗಿ ಈ ಅವಧಿ ಉತ್ತಮವಾಗಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಈ ಅವಧಿಯಲ್ಲಿ ನಿಮ್ಮ ಸಂಗಾತಿಯಿಂದ ನೀವು ಒಳ್ಳೆಯ ಸುದ್ದಿಯನ್ನು ಪಡೆಯುತ್ತೀರಿ. ಇನ್ನು ಏನಾದರೂ ಆರೋಗ್ಯ ಸಮಸ್ಯೆಯಿದ್ದರೆ ಈ ಅವಧಿಯಲ್ಲಿ ಉತ್ತಮ ಪ್ರಯೋಜನ ಕಂಡು ಬರಲಿದೆ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಕರ್ಕ ರಾಶಿ
ಜುಲೈ ಮಾಸ ನಿಮಗೆ ಉತ್ತಮವಾಗಿದೆ. ವ್ಯವಹಾರದಲ್ಲಿನ ಸಮಸ್ಯೆ ಬಗೆಹರಿಯಲಿದೆ. ಈ ಅವಧಿಯಲ್ಲಿ ಮಾನಸಿಕ ಒತ್ತಡ ಇರಲಿದೆ, ಆದರೆ ನೀವು ಪಾಸಿಟಿವ್ ಆಗಿರಿ, ಶೀಘ್ರದಲ್ಲೇ ನಿಮ್ಮ ಕಠಿಣ ಪರಿಶ್ರಮಕ್ಕೆ ಸರಿಯಾದ ಫಲಿತಾಂಶ ಪಡೆಯುತ್ತೀರಿ. ಈ ಮಾಸ ಪ್ರಯಾಣ ಮಾಡುವಾಗ ಜಾಗ್ರತೆವಹಿಸಿ. ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಬೇಡ

ಸಿಂಹ ರಾಶಿ
ಈ ಸಮಯ ನಿಮಗೆ ಉತ್ತಮವಾಗಿದೆ, ನೀವು ಉತ್ತಮ ಫಲಿತಾಂಶ ಪಡೆಯುತ್ತೀರಿ. ಉದ್ಯಮಿಗಳು ಕೆಈ ಸಮಯದಲ್ಲಿ ಸವಾಲುಗಳನ್ನು ಎದುರಿಸಬೇಕಾಗಬಹುದು, ಆದರೆ ಪರಿಸ್ಥಿತಿ ನಿಭಾಯಿಸುವಲ್ಲಿ ಯಶಸ್ವಿಯಾಗುತ್ತೀರಿ. ಮನೆಯಲ್ಲಿ ವಾತಾವರಣ ಚೆನ್ನಾಗಿರಲಿದೆ. ಇನ್ನು ಕುಟುಂಬ ಜೀವನದ ಕಡೆಗೆ ಗಮನಹರಿಸಿ. ನೀವು ಅವಿವಾಹಿತರಾಗಿದ್ದರೆ ಮತ್ತು ನಿಮ್ಮ ಅಪೇಕ್ಷಿತ ಜೀವನ ಸಂಗಾತಿಯನ್ನು ಹುಡುಕುತ್ತಿದ್ದರೆ ಇನ್ನೂ ಸ್ವಲ್ಪ ಸಮಯ ಕಾಯಬೇಕಾಗಬಹುದು. ಈ ಸಮಯವು ಆರೋಗ್ಯದಲ್ಲಿ ಏರಳಿತಗಳಿಂದ ಕೂಡಿರಲಿದೆ.

ಕನ್ಯಾ ರಾಶಿ
ಕೆಟ್ಟ ಆಲೋಚನೆ ಮನಸ್ಸಿನಿಂದ ದೂರವಿಡಿ, ಈ ರೀತಿಯ ಆಲೋಚನೆಗಳು ಒಂಟಿಯಾಗಿ ಕೂತಾಗ ಬರುತ್ತದೆ ಹಾಗಾಗಿ ನೀವು ಸ್ನೇಹಿತರ ಜೊತೆ ಸಮಯ ಕಳೆಯಿರಿ. ವ್ಯಾಪಾರಿಗಳಿಗೆ ಈ ದಿನ ಲಾಭ ಗಳಿಸಲು ಸಾಧ್ಯವಾಗುವುದು, ಕೆಲಸದ ಜಾಗದಲ್ಲಿ ಬೇರೆಯವರ ಕೆಲಸದಲ್ಲಿ ಹಸ್ತಕ್ಷೇಪ ಮಾಡಬೇಡಿ. ಕುಟುಂಬದ ಕಡೆಗೆ ಹೆಚ್ಚು ಗಮನಹರಿಸಿ, ಚಿಕ್ಕ ಸಮಸ್ಯೆ ಅಂತ ನಿರ್ಲಕ್ಷ್ಯ ಮಾಡಿದರೆ ಅದುವೇ ದೊಡ್ಡ ಸಮಸ್ಯೆಯಾಗುವುದು, ಅತಿಯಾದ ಮಾನಸಿಕ ಒತ್ತಡದಿಂದಾಗಿ ನಿದ್ರಾಹೀನತೆ ಸಮಸ್ಯೆವಿರಬಹುದು.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ತುಲಾ ರಾಶಿ
ಕೆಲಸದಲ್ಲಿ ಈ ದಿನ ಉತ್ತಮವಾಗಿದೆ, ನಿಮ್ಮ ಹಾಗೂ ಸಂಗಾತಿ ನಡುವೆ ಇರುವ ಭಿನ್ನಾಭಿಪ್ರಾಯ ದೂರಾಗಲಿದೆ, ಈ ದಿನ ಮನೆಯಲ್ಲಿ ಸಂತೋಷದ ವಾತಾವರಣ ಇರಲಿದೆ, ಮನೆಗೆ ಅತಿಥಿಗಳು ಬರಬಹುದು. ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಬೇಡ.

ವೃಶ್ಚಿಕ ರಾಶಿ
ನೀವು ಇತ್ತೀಚೆಗೆ ಕೆಲಸದಲ್ಲಿ ಏನಾದರೂ ಬದಲಾವಣೆ ಅಥವಾ ಹೊಸ ಕೆಲಸಕ್ಕೆ ಸೇರಿದ್ದರೆ ನೀವು ಉತ್ತಮ ಫಲಿತಾಂಶಗಳನ್ನು ಪಡೆಯಬಹುದು. ವ್ಯಾಪಾರಿಗಳು ಉತ್ತಮ ಲಾಭವನ್ನು ಪಡೆಯಬಹುದು, ಕುಟುಂಬ ಜೀವನ ಚೆನ್ನಾಗಿರಲಿದೆ. ಸಂಗಾತಿ ಜೊತೆಗೆ ಯಾವುದೇ ಸುಳ್ಳು ಹೇಳಿದಿರಿ, ಇನ್ನು ಮನೆಯಲ್ಲಿ ಹಿರಿಯ ಸದಸ್ಯರಿದ್ದರೆ ಅವರ ಆರೋಗ್ಯದ ಕಡೆಗೆ ಗಮನಹರಿಸಿ.

ಧನು ರಾಶಿ ಕೆಲಸದಲ್ಲಿ ಈ ದಿನ ಉತ್ತಮವಾಗಿದೆ, ಕೆಲಸಕ್ಕೆ ಸಂಬಂಧಿಸಿದ ಸಮಸ್ಯೆಗಳು ಬಗೆಹರಿಯಲಿವೆ. ಆರ್ಥಿಕವಾಗಿಯೂ ಈ ದಿನ ಉತ್ತಮವಾಗಿದೆ. ವ್ಯಾಪಾರಿಗಳಿಗೆ ಧನಲಾಭವಾಗಲಿದೆ. ಮನೆಯಲ್ಲಿ ಸಂತೋಷದ ವಾತಾವರಣ ಇರಲಿದೆ. ಆರೋಗ್ಯ ಸಮಸ್ಯೆಯಿದ್ದರೆ ಆರೋಗ್ಯದಲ್ಲಿ ಸುಧಾರಣೆ ಕಂಡು ಬರುವುದು.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಮಕರ ರಾಶಿ ಬೇಡದ ವಿಷಯಗಳಿಗೆ ಮತ್ತು ಅಗತ್ಯಕ್ಕಿಂತ ಹೆಚ್ಚಾಗಿ ಯಾರನ್ನೂ ನಂಬಬೇಡಿ. ಸಂಬಂಧದಲ್ಲಿ ಸಮಸ್ಯೆ ಉಂಟಾಗದಿರಲು ನಿಮ್ಮ ನಡವಳಿಕೆಯಲ್ಲಿ ಬದಲಾವಣೆ ಮಾಡಿ, ಕೋಪ ನಿಯಂತ್ರಿಸಿ. ಕಛೇರಿಯಲ್ಲಿ ನಡೆಯುತ್ತಿರುವ ಒಳ ರಾಜಕೀಯವು ನಿಮ್ಮನ್ನು ಕಾಡಬಹುದು. ನೀವು ಪ್ರೀತಿಯಲ್ಲಿದ್ದರೆ ಮನೆಯವರಿಗೆ ತಿಳಿಸಿ ಅವರ ಒಪ್ಪಿಗೆ ಪಡೆಯಬಹುದು.

ಕುಂಭ ರಾಶಿ ಈ ಸಮಯವು ನಿಮಗೆ ಬಹಳ ಮುಖ್ಯವಾಗಿದೆ. ಹಾಗಾಗಿ ಬೇಡದ ವಿಚಾರಗಳತ್ತ ಗಮನಹರಿಸಬೇಡಿ. ವ್ಯಾಪಾರಿಗಳು ಈ ದಿನ ಯಾವುದೇ ರಿಸ್ಕ್‌ ತೆಗೆದುಕೊಳ್ಳಬೇಡಿ. ಹೊಸ ಉಸ್ಯೋಗ ಹುಡುಕಲು ದಿನವು ಅನುಕೂಲಕರವಾಗಿರುತ್ತದೆ. ಕೋಪ ನಿಯಂತ್ರಿಸಿ, ಮನೆಯವರ ಮಾತನ್ನೂ ಆಲಿಸಿ. ಆರೋಗ್ಯದ ಬಗ್ಗೆ ಹೇಳುವುದಾದರೆ ತಲೆನೋವು ಮತ್ತು ಕಣ್ಣಿನ ಸಮಸ್ಯೆಗಳಿರಬಹುದು.

ಮೀನ ರಾಶಿ ಬರಿ ಅದೃಷ್ಟ ನಂಬಿ ಕೂರಬೇಡಿ, ಈ ದಿನ ಉತ್ತಮ ಅವಕಾಶ ಸಿಗಲಿದೆ, ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಲ್ಲಿ ನೀವು ಯಶಸ್ವಿಯಾದರೆ ನಿಮ್ಮ ಎಲ್ಲಾ ತೊಂದರೆಗಳು ಪರಿಹಾರವಾಗುತ್ತವೆ. ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸಲಿದ್ದರೆ ಖಂಡಿತವಾಗಿಯೂ ನಿಮ್ಮ ಹಿರಿಯರ ಆಶೀರ್ವಾದ ಪಡೆಯಿರಿ. ಪ್ರೇಮಿಗಳಿಗೆ ಈ ದಿನ ಅನುಕೂಲಕರವಾಗಿದೆ. ಆರೋಗ್ಯಕ್ಕಾಗಿ ನಿದ್ದೆಗೆಡಬೇಡಿ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 953593555

Share.
Exit mobile version