Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಆಗಸ್ಟ್’ನಲ್ಲಿ ನಿಗದಿಯಾಗಿದ್ದ ಟೀಂ ಇಂಡಿಯಾದ ‘ಬಾಂಗ್ಲಾದೇಶ ಪ್ರವಾಸ’ ಸೆಪ್ಟೆಂಬರ್ 2026ಕ್ಕೆ ಮುಂದೂಡಿದ ‘BCCI’

05/07/2025 5:47 PM

BREAKING: ಬೆಂಗಳೂರಲ್ಲಿ ಒಳಮೀಸಲಾತಿ ಸಮೀಕ್ಷೆ ವೇಳೆ ಕರ್ತವ್ಯಲೋಪ: ಇಂದು ಒಂದೇ ದಿನ ನಾಲ್ವರು ಅಧಿಕಾರಿಗಳು ಸಸ್ಪೆಂಡ್

05/07/2025 5:23 PM

JBL, ಸೋನಿ ಸೇರಿ ಜನಪ್ರಿಯ ಕಂಪನಿಗಳ ‘ಹೆಡ್ ಫೋನ್’ ಬಳಕೆದಾರರಿಗೆ ಸರ್ಕಾರ ‘ಹೈ-ರಿಸ್ಕ್’ ಎಚ್ಚರಿಕೆ, ಕಿವುಡರಾಗ್ತೀರಾ ಹುಷಾರ್

05/07/2025 5:23 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದೈನಂದಿನ ರಾಶಿ ಭವಿಷ್ಯ – 12 May 2024
KARNATAKA

ದೈನಂದಿನ ರಾಶಿ ಭವಿಷ್ಯ – 12 May 2024

By kannadanewsnow0712/05/2024 11:24 AM
kannada astrology ganapathi

ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಮೇಷ ರಾಶಿ
ಈ ವಾರ ಮೇಷ ರಾಶಿಯವರೇ ಜಾಗ್ರತೆವಹಿಸಿ. ಕೆಲವೊಂದು ಸಮಸ್ಯೆ ನಿಮಗೆ ತುಂಬಾ ಕಳವಳ ಉಂಟು ಮಾಡಬಹುದು. ವೃತ್ತಿ ಬದುಕಿನಲ್ಲಿ ಒತ್ತಡ ಹಚ್ಚಿರಲಿದೆ, ನೀವು ಕೆಲಸ ಮತ್ತು ವೈಯಕ್ತಿಕ ಜೀವನದ ಬಗ್ಗೆ ಸಮತೋಲನ ಕಾಪಾಡಲು ಸಹಕರಿಸಿ. ಇನ್ನು ವ್ಯಾಪಾರಸ್ಥರು ಜಾಗ್ರತೆವಹಿಸಬೇಕು, ಇನ್ನು ಉದ್ಯಮಿಗಳು ಯಾವುದೇ ವ್ಯವಹಾರ ಮಾಡಲು ಹೋಗದಿರಿ. ಆರೋಗ್ಯ ಸಮಸ್ಯೆವಿರಬಹುದು.
ಈ ವಾರ ನಿಮಗೆ ಅದೃಷ್ಟದ ಬಣ್ಣ ಗುಲಾಬಿ ಹಾಗೂ ಅದೃಷ್ಟದ ದಿನ ಬುಧವಾರವಾಗಿದೆ.

ವೃಷಭ ರಾಶಿ
ಈ ವಾರ ನಿಮಗೆ ಅಷ್ಟೊಂದು ಅನುಕೂಲಕರವಲ್ಲ. ನೀವು ನಿಮ್ಮ ವರ್ತನೆ ಬಗ್ಗೆ ಗಮನಹರಿಸಬೇಕು. ನೀವು ಕೆಲಸದ ಕಡೆಗೆ ತುಂಬಾ ಗಮನಹರಿಸಬೇಕು, ನಿಮ್ಮ ನಿರ್ಲಕ್ಷ್ಯ ವೃತ್ತಿ ಜೀವನದ ಮೇಲೆ ಕೆಟ್ಟ ಪರಿಣಾಮ ಬೀರಬಹುದು. ಈ ವಾರ ಖರ್ಚು ಇರಲಿದೆ. ವೈವಾಹಿಕ ಜೀವನದಲ್ಲಿ ಕೆಲ ಸಮಸ್ಯೆಗಳು ಇರಬಹುದು. ನೀವು ಪರಸ್ಪರ ಮಾತನಾಡಿ ನಿಮ್ಮ ಸಮಸ್ಯೆ ಬಗೆಹರಿಸಲು ಗಮನಿಸಿ. ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡಬೇಡಿ.
ಈ ವಾರ ಅದೃಷ್ಟದ ಬಣ್ಣ ಹಸಿರು, ಅದೃಷ್ಟದ ದಿನ ಗುರುವಾರವಿದೆ.

ಮಿಥುನ ರಾಶಿ
ಮಿಥುನ ರಾಶಿಯವರಿಗೆ ಈ ವಾರ ನಿಮಗೆ ಶುಭವಾಗಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ, ನಿಮ್ಮಿಬ್ಬರ ಬಾಂಧವ್ಯ ಚೆನ್ನಾಗಿರಲಿದೆ. ನಿಮ್ಮ ಮಕ್ಕಳ ಶಿಕ್ಷಣಕ್ಕೆ ಸಂಬಂಧಿಸಿದ ಚಿಂತೆ ದೂರಾಗಲಿದೆ. ನಿಮ್ಮ ಆರ್ಥಿಕ ಸ್ಥಿತಿ ತುಂಬಾ ಚೆನ್ನಾಗಿರಲಿದೆ. ನೀವು ಈ ವಾರ ನಿಮ್ಮ ಕೋಪ ನಿಯಂತ್ರಿಸಲು ಸಲಹೆ ನೀಡಲಾಗುವುದು. ನೀವು ಆರೋಗ್ಯದ ಬಗ್ಗೆ ಗಮನಹರಿಸಿ.
ಅದೃಷ್ಟದ ಬಣ್ಣ ನೇರಳೆಯಾಗುದೆ, ಇನ್ನು ಭಾನುವಾರ ನಿಮಗೆ ಅತ್ಯಂತ ಶುಭವಾಗಿದೆ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಕರ್ಕ ರಾಶಿ
ಕರ್ಕ ರಾಶಿಯವರು ಕುಟುಂಬ ಜೀವನದ ಕಡೆಗೆ ಗಮನಹರಿಸಿ. ನಿಮ್ಮ ಹಾಗೂ ಸಂಗಾತಿಯ ನಡುವೆ ಕೆಲ ಭಿನ್ನಾಭಿಪ್ರಾಯವಿರಬಹುದು. ಈ ವಾರ ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ನೀವು ಸಾಲ ಮಾಡಿದ್ದರೆ ಆ ಸಾಲ ತೀರಿಸಲು ಸಾಧ್ಯವಾಗುವುದು. ವಿದ್ಯಾರ್ಥಿಗಳು ಓದಿನ ಕಡೆಗೆ ತುಂಬಾನೇ ಗಮನಹರಿಸಬೇಕು. ಅತಿಯಾದ ಮಾನಸಿಕ ಒತ್ತಡ ಇರಲಿದೆ. ಆರೋಗ್ಯಕ್ಕಾಗಿ ಧ್ಯಾನ ಮಾಡಿ. ಈ ವಾರ ನಿಮಗೆ ಕೆನೆ ಬಣ್ಣ ಅದೃಷ್ಟದ ಬಣ್ಣವಾಗಿದೆ, ಈ ವಾರ ಸೋಮವಾರ ಅತ್ಯಂತ ಶುಭ ದಿನವಾಗಿದೆ.

ಸಿಂಹ ರಾಶಿ
ಉದ್ಯೋಗಿಗಳು ಈ ವಾರ ಶುಭ, ಅರೆ ಕೆಲಸದಲ್ಲಿ ಒತ್ತಡ ಇರಲಿದೆ. ವ್ಯಾಪಾರಿಗಳು ಧನ ಲಾಭ ಪಡೆಯುತ್ತೀರಿ. ಹಣದ ಖರ್ಚು ಕೂಡ ಹೆಚ್ಚಲಿದೆ, ಆದರೆ ನೀವು ಶಾಪಿಂಗ್‌ಗಾಗಿ ಹೆಚ್ಚಿನ ಹಣ ಖರ್ಚು ಮಾಡುತ್ತಾರೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಆರೋಗ್ಯದ ದೃಷ್ಟಿಯಿಂದ ದೈಹಿಕವಾಗಿ, ಮಾನಸಿಕವಾಗಿ ಈ ವಾರ ಉತ್ತಮವಾಗಿರಲಿದೆ.ಈ ವಾರ ಅದೃಷ್ಟದ ಬಣ್ಣ ನೀಲಿ, ಶುಭ ದಿನ ಬುಧವಾರ ಆಗಿದೆ.

ಕನ್ಯಾ ರಾಶಿ
ಈ ವಾರ ನಿಮಗೆ ಉತ್ತಮವಾಗಿರಲಿದೆ. ವೈವಾಹಿಕ ಜೀವನ ತುಂಬಾ ಚೆನ್ನಾಗಿರಲಿದೆ. ನಿಮ್ಮ ಆರ್ಥಿಕ ಸ್ಥಿತಿ ತುಂಬಾ ಚೆನ್ನಾಗಿರಲಿದೆ. ನೀವು ಸಾಲ ಮಾಡಿದ್ದರೆ ನೀವು ಅದನ್ನು ಮರಳಿಸಲು ಪ್ರಯತ್ನಿಸಬೇಕು. ಬೇರೆಯವರ ಕೆಲಸದಲ್ಲಿ ಹೆಚ್ಚು ಹಸ್ತಕ್ಷೇಪ ಮಾಡಲು ಹೋಗಬೇಡಿ. ವ್ಯಾಪಾರಿಗಳಿಗೆ ಮಿಶ್ರಫಲ. ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡಬೇಡಿ.ಈ ವಾರ ಅದೃಷ್ಟದ ಬಣ್ಣ ಗುಲಾಬಿ, ಅದೃಷ್ಟದ ಬಣ್ಣ ಬುಧವಾರ ಆಗಿದೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ತುಲಾ ರಾಶಿ
ಈ ವಾರ ಆರ್ಥಿಕವಾಗಿ ನಿಮಗೆ ತುಂಬಾ ಮಿಶ್ರಫಲ. ಇನ್ನು ನೀವು ಹೂಡಿಕೆಯಿಂದ ಉತ್ತಮ ಲಾಭ ಪಡೆಯಬಹುದು. ಕೆಲಸದಲ್ಲಿ ನೀವು ನಿರೀಕ್ಷೆ ಪಡೆದಂತೆ ಫಲ ಪಡೆಯುತ್ತೀರಿ. ಹಣದ ಪರಿಸ್ಥಿತಿ ಚೆನ್ನಾಗಿರಲಿದೆ, ಆದರೆ ನಿಮಗೆ ಖರ್ಚು ಅಧಿಕವಿರಲಿದೆ. ಕೆಲವೊಂದು ಅನಗ್ಯತ ಯೋಚನೆಯಿಂದ ದೂರವಿರಿ. ಈ ವಾರ ಅನಗ್ಯತ ಚಿಂತೆಯಿಂದ ವಾರವಿರಿ. ಕುಟುಂಬದಲ್ಲಿ ಮೂರನೇ ವ್ಯಕ್ತಿಯ ಹಸ್ತಕ್ಷೇಪದಿಂದ ನಿಮ್ಮ ನಡುವೆ ಭಿನ್ನಾಭಿಪ್ರಾಯ ಉಂಟಾಗುವ ಸಾಧ್ಯತೆಯಿದೆ.
ಅದೃಷ್ಟದ ಬಣ್ಣ ಪೀಚ್, ಅದೃಷ್ಟದ ಬಣ್ಣ ಮಂಗಳವಾರವಾಗಿದೆ.

ವೃಶ್ಚಿಕ ರಾಶಿ
ಈ ವಾರದ ಆರಂಭ ನಿಮಗೆ ಉತ್ತಮವಾಗಿರಲಿದೆ. ಉದ್ಯೋಗಸ್ಥರಿಗೆ ಒಳ್ಳೆಯ ಸುದ್ದಿ ಸಿಗಬಹುದು. ನೀವು ವಿದೇಶಕ್ಕೆ ಹೋಗಿ ಉದ್ಯೋಗ ಮಾಡಲು ಬಯಸಿದರೆ ಅದಕ್ಕೆ ಉತ್ತಮ ಫಲ ನೀಡಲಿದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ನೀವು ಹೊಸ ಮನೆ, ವಾಹನ, ಭೂಮಿ ಇತ್ಯಾದಿಗಳನ್ನು ಖರೀದಿಸಬಹುದು. ಕುಟುಂಬ ಜೀವನ ಚೆನ್ನಾಗಿರಲಿದೆ. ನೀವು ಯಾವುದೇ ಆರೋಗ್ಯ ಸಂಬಂಧಿತ ಸಮಸ್ಯೆಯನ್ನು ಎದುರಿಸುತ್ತಿದ್ದರೆ ಆಗ ನೀವು ಉತ್ತಮ ಪರಿಹಾರವನ್ನು ಪಡೆಯಬಹುದು.
ಅದೃಷ್ಟದ ಬಣ್ಣ ಹಸಿರು, ಅದೃಷ್ಟದ ದಿನ ಸೋಮವಾರವಾಗಿದೆ.

ಧನು ರಾಶಿ
ಈ ದಿನ ಮನೆಯ ವಾತಾವರಣ ಅಷ್ಟೊಂದು ಚೆನ್ನಾಗಿರಲ್ಲ.ಹಣದ ವಿಷಯದಲ್ಲಿ ಈ ವಾರ ಅಷ್ಟೊಂದು ಅನುಕೂಲಕರವಲ್ಲ. ಶೀಘ್ರದಲ್ಲೇ ನೀವು ಬಯಸಿದ ಫಲಿತಾಂಶಗಳನ್ನು ಪಡೆಯುತ್ತೀರಿ. ನೀವು ಅಪೂರ್ಣವಾಗಿ ಬಿಟ್ಟ ಕೆಲಸದಿಂದಾಗಿ ಸಮಸ್ಯೆಯಾಗಲಿದೆ. ವ್ಯಾಪಾರಸ್ಥರಿಗೆ ಈ ವಾರ ಸಾಮಾನ್ಯವಾಗಿರುತ್ತದೆ. ನೀವು ಉತ್ತಮ ಲಾಭವನ್ನು ನಿರೀಕ್ಷಿಸುತ್ತಿದ್ದರೆ ತುಂಬಾ ಆಲೋಚಿಸಿ ನಿರ್ಧಾರ ತೆಗೆದುಕೊಳ್ಳಬಹುದು. ಆರೋಗ್ಯದ ಬಗ್ಗೆ ಜಾಗ್ರತೆವಹಿಸಿ.
ಕೆನೆ ಬಣ್ಣವು ಅದೃಷ್ಟದ ಬಣ್ಣ ಆಗಿದೆ, ಅದೃಷ್ಟದ ದಿನ ಶುಕ್ರವಾರವಾಗಿದೆ

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಮಕರ ರಾಶಿ
ಈ ವಾರ ಆರೋಗ್ಯದ ಬಗ್ಗೆ ಜಾಗ್ರತೆವಹಿಸಿ. ವ್ಯಾಪಾರಿಗಳಿಗೆ ಈ ವಾರ ತುಂಬಾ ಲಾಭದಾಯಕವಾಗಿರಲಿದೆ. ಉದ್ಯೋಗಿಗಳು ವರ್ಗಾವಣೆಗೆ ಯತ್ನಿಸುತ್ತಿದ್ದರೆ ಈ ವಾರ ಫಲ ಸಿಗಲಿದೆ. ಈ ವಾರ ಕೆಲಸದ ಕಡೆಗೆ ಗಮನಹರಿಸಿ. ವೈವಾಹಿಕ ಜೀವನದಲ್ಲಿ ಪರಿಸ್ಥಿತಿ ಸಾಮಾನ್ಯವಾಗಿರಲಿದೆ. ಈ ಏಳು ದಿನಗಳು ನಿಮಗೆ ಹಣದ ವಿಷಯದಲ್ಲಿ ಬಹಳ ಮುಖ್ಯವಾಗಿರಲಿದೆ. ಆರ್ಥಿಕ ಪರಿಸ್ಥಿತಿ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ ಕಂದು, ಅದೃಷ್ಟದ ದಿನ ಮಂಗಳವಾರವಾಗಿದೆ

ಕುಂಭ ರಾಶಿ
ಈ ರಾಶಿಯ ವಿದ್ಯಾರ್ಥಿಗಳಿಗೆ ಈ ವಾರವು ತುಂಬಾ ಚೆನ್ನಾಗಿರಲಿದೆ. ಈ ವಾರ ನಿಮ್ಮ ಆದಾಯವೂ ಹೆಚ್ಚಾಗುವ ಸಾಧ್ಯತೆಯಿದೆ. ಈ ವಾರ ಮಕ್ಕಳ ಕಡೆಯಿಂದ ನಿಮಗೆ ಸಂತೋಷದ ಸುದ್ದಿ ಸಿಗಲಿದೆ. ನಿಮ್ಮ ಆರ್ಥಿಕ ಸ್ಥಿತಿಯು ಚೆನ್ನಾಗಿರಲಿದೆ. ಈ ಸಮಯದಲ್ಲಿ ನೀವು ಹೂಡಿಕೆ ಮಾಡಲು ಉತ್ತಮ ಅವಕಾಶ ಸಿಗಲಿದೆ, ಆರೋಗ್ಯದ ದೃಷ್ಟಿಯಿಂದ ಈ ವಾರ ನಿಮಗೆ ಉತ್ತಮವಾಗಿರಲಿದೆ.
ಅದೃಷ್ಟದ ಬಣ್ಣ ಕೆಂಪು, ಅದೃಷ್ಟದ ಬಣ್ಣ ಭಾನುವಾರವಾಗಿದೆ.

ಮೀನ ರಾಶಿ
ಈ ವಾರ ನೀವು ಸ್ವಲ್ಪ ಜಾಗ್ರತೆವಹಿಸಬೇಕು. ವಾರದ ಮಧ್ಯದಲ್ಲಿ ನಿಮ್ಮ ಆರೋಗ್ಯವು ಸ್ವಲ್ಪ ದುರ್ಬಲವಾಗಿರುತ್ತದೆ. ವಿದ್ಯಾರ್ಥಿಗಳಿಗೆ ಈ ವಾರ ಉತ್ತಮವಾಗಿರಲಿದೆ. ಈ ವಾರ ನಿಮಗೆ ಹಣದ ವಿಷಯದಲ್ಲಿ ಮಿಶ್ರ ಫಲಿತಾಂಶ. ಹಣದ ಖರ್ಚು ಇರಲಿದೆ. ಈ ವಾರ ನೀವು ಕುಟುಂಬ ಜೀವನದ ಕಡೆಗೆ ಗಮನಹರಿಸಿ.
ಅದೃಷ್ಟದ ಬಣ್ಣ ಕೇಸರಿ, ಅದೃಷ್ಟದ ದಿನ ಗುರುವಾರ ಆಗಿದೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

2024 Daily Horoscope - May 12 ದೈನಂದಿನ ರಾಶಿ ಭವಿಷ್ಯ - 12 May 2024
Share. Facebook Twitter LinkedIn WhatsApp Email

Related Posts

BREAKING: ಬೆಂಗಳೂರಲ್ಲಿ ಒಳಮೀಸಲಾತಿ ಸಮೀಕ್ಷೆ ವೇಳೆ ಕರ್ತವ್ಯಲೋಪ: ಇಂದು ಒಂದೇ ದಿನ ನಾಲ್ವರು ಅಧಿಕಾರಿಗಳು ಸಸ್ಪೆಂಡ್

05/07/2025 5:23 PM1 Min Read

ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರಮವಿಲ್ಲ ಏಕೆ?: ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನೆ

05/07/2025 5:14 PM2 Mins Read

BREAKING: ಜಾತ್ರೆಯಲ್ಲಿ ಗುಂಡುಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರನ ವಿರುದ್ಧ ‘FIR’ ದಾಖಲು

05/07/2025 4:33 PM1 Min Read
Recent News

BREAKING : ಆಗಸ್ಟ್’ನಲ್ಲಿ ನಿಗದಿಯಾಗಿದ್ದ ಟೀಂ ಇಂಡಿಯಾದ ‘ಬಾಂಗ್ಲಾದೇಶ ಪ್ರವಾಸ’ ಸೆಪ್ಟೆಂಬರ್ 2026ಕ್ಕೆ ಮುಂದೂಡಿದ ‘BCCI’

05/07/2025 5:47 PM

BREAKING: ಬೆಂಗಳೂರಲ್ಲಿ ಒಳಮೀಸಲಾತಿ ಸಮೀಕ್ಷೆ ವೇಳೆ ಕರ್ತವ್ಯಲೋಪ: ಇಂದು ಒಂದೇ ದಿನ ನಾಲ್ವರು ಅಧಿಕಾರಿಗಳು ಸಸ್ಪೆಂಡ್

05/07/2025 5:23 PM

JBL, ಸೋನಿ ಸೇರಿ ಜನಪ್ರಿಯ ಕಂಪನಿಗಳ ‘ಹೆಡ್ ಫೋನ್’ ಬಳಕೆದಾರರಿಗೆ ಸರ್ಕಾರ ‘ಹೈ-ರಿಸ್ಕ್’ ಎಚ್ಚರಿಕೆ, ಕಿವುಡರಾಗ್ತೀರಾ ಹುಷಾರ್

05/07/2025 5:23 PM

ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರಮವಿಲ್ಲ ಏಕೆ?: ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನೆ

05/07/2025 5:14 PM
State News
KARNATAKA

BREAKING: ಬೆಂಗಳೂರಲ್ಲಿ ಒಳಮೀಸಲಾತಿ ಸಮೀಕ್ಷೆ ವೇಳೆ ಕರ್ತವ್ಯಲೋಪ: ಇಂದು ಒಂದೇ ದಿನ ನಾಲ್ವರು ಅಧಿಕಾರಿಗಳು ಸಸ್ಪೆಂಡ್

By kannadanewsnow0905/07/2025 5:23 PM KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿಯ ಒಳಮೀಸಲಾತಿ ಸಮೀಕ್ಷೆಗೆ ಆದೇಶಿಸಿತ್ತು. ಈ ಸಮೀಕ್ಷೆ ನಡೆಸಬೇಕಿದ್ದಂತ ಅಧಿಕಾರಿ, ಸಿಬ್ಬಂದಿಗಳು ಮಾತ್ರ ಅದನ್ನು…

ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರಮವಿಲ್ಲ ಏಕೆ?: ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನೆ

05/07/2025 5:14 PM

BREAKING: ಜಾತ್ರೆಯಲ್ಲಿ ಗುಂಡುಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರನ ವಿರುದ್ಧ ‘FIR’ ದಾಖಲು

05/07/2025 4:33 PM

SHOCKING: ಮೈಸೂರಲ್ಲಿ ಮುಖ ತೊಳೆಯುವಾಗ ಕುಸಿದು ಬಿದ್ದು ಹೃದಯಾಘಾತದಿಂದ ವ್ಯಕ್ತಿ ಸಾವು

05/07/2025 4:15 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.