Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಅಹಮದಾಬಾದ್ ವಿಮಾನ ದುರಂತ: ಮೃತರ ಕುಟುಂಬಗಳಿಗೆ 25 ಲಕ್ಷ ಹೆಚ್ಚುವರಿ ಮಧ್ಯಂತರ ಪರಿಹಾರ ಘೋಷಿಸಿದ ಏರ್ ಇಂಡಿಯಾ

14/06/2025 6:33 PM

BREAKING : ಅಹಮದಾಬಾದ್ ವಿಮಾನ ಅಪಘಾತ ; ‘ಏರ್ ಇಂಡಿಯಾ’ದಿಂದ ಮೃತರ ಕುಟುಂಬಗಳಿಗೆ ’25 ಲಕ್ಷ ರೂ. ಮಧ್ಯಂತರ ಪರಿಹಾರ’

14/06/2025 6:30 PM

Good News : ‘AC’ ಬೆಲೆಯಲ್ಲಿ ತೀವ್ರ ಕುಸಿತ.! ‘TATA’ದಿಂದ ಹಲವಾರು ಕೊಡುಗೆ, ಬ್ರಾಂಡೆಡ್ ಮಾದರಿಗಳು ಅರ್ಧ ಬೆಲೆಗೆ ಲಭ್ಯ

14/06/2025 6:14 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದೈನಂದಿನ ರಾಶಿ ಭವಿಷ್ಯ – 25 May 2024
KARNATAKA

ದೈನಂದಿನ ರಾಶಿ ಭವಿಷ್ಯ – 25 May 2024

By kannadanewsnow0725/05/2024 9:50 AM
astro

ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಮೇಷ ರಾಶಿ
ಈ ವಾರದ ಜ್ಯೋತಿಷ್ಯ ಫಲ ನೋಡುವುದಾದರೆ ಈ ವಾರ ನಿಮಗೆ ಮಿಶ್ರಫಲಿತಾಂಶ. ಕೆಲವೊಂದು ಆರೋಗ್ಯ ಸಮಸ್ಯೆಗಳಿರಬಹುದು. ನೀವು ಆರೋಗ್ಯದ ಕಡೆಗೆ ಗನಹರಿಸಿ. ಆರ್ಥಿಕವಾಗಿಯೂ ಈ ಅವಧಿ ಒಳ್ಳೆಯದಲ್ಲ. ನೀವು ಹಣವನ್ನು ಹೆಚ್ಚು ಖರ್ಚು ಮಾಡಲು ಹೋಗದಿರಿ. ಕೆಲಸದಲ್ಲಿ ನೋಡುವುದಾದರೆ ಈ ಅವಧಿ ನಿಮಗೆ ಯಾವುದೇ ತೊಂದರೆಯಿಲ್ಲ. ನಿಮ್ಮ ಕೆಲಸವನ್ನು ಮೆಚ್ಚಿಕೊಳ್ಳುತ್ತಾರೆ. ವ್ಯಾಪಾರಿಗಳಿಗೂ ಲಾಭ ಗಳಿಸಲು ಸಾಧ್ಯವಾಗುವುದು. ಕುಟುಂಬ ಜೀವನ ಚೆನ್ನಾಗಿರಲಿದೆ.

ವೃಷಭ ರಾಶಿ
ಕೆಲಸದಲ್ಲಿ ನೀವು ಜಾಗ್ರತೆವಹಿಸಬೇಕು. ಕೆಲಸದ ಜಾಗದಲ್ಲಿ ಅನೇಕ ಸವಾಲುಗಳು ಬರಬಹುದು, ಈ ಅವಧಿಯಲ್ಲಿ ನಿಮ್ಮ ಕಾರ್ಯಕ್ಷಮತೆಯಲ್ಲಿ ಸ್ವಲ್ಪ ಇಳಿಕೆಯಾಗುವ ಸಾಧ್ಯತೆಯಿದೆ. ಸಣ್ಣ ವ್ಯಾಪಾರಿಗಳಿಗೆ ಈ ಅವಧಿ ಚೆನ್ನಾಗಿರಲಿದೆ . ಯಾವುದೇ ಕಾನೂನುಬಾಹಿರ ಕೆಲಸ ಮಾಡಬೇಡಿ, ವೈವಾಹಿಕ ಜೀವನದಲ್ಲಿಯೂ ಭಿನ್ನಾಭಿಪ್ರಾಯಗಳಿರಬಹುದು.ಕುಟುಂಬದಲ್ಲಿ ಮೂರನೇಯ ವ್ಯಕ್ತಿಯ ಸಲಹೆ ಕೇಳಬೇಡಿ, ನಿಮ್ಮ ಸಮಸ್ಯೆ ನೀವೇ ಬಗೆಹರಿಸಿ. ಆರ್ಥಿಕ ಸ್ಥಿತಿ ಉತ್ತಮವಾಗಿಡಲು, ಖರ್ಚಿಗೆ ಕಡಿವಾಣ ಹಾಕಿ. ಆರೋಗ್ಯದ ಕಡೆಗೂ ಗಮನಹರಿಸಿ.

ಮಿಥುನ ರಾಶಿ
ಈ ಅವಧಿ ನಿಮಗೆ ಶುಭವಾಗಿದೆ, ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಉದ್ಯೋಗಿಗಳಿಗೆ ಕೆಲಸದ ಒತ್ತಡವಿರಲಿದೆ, ಆದರೆ ಈ ಸಮಯದಲ್ಲಿ ಮಾಡಿದ ಕಠಿಣ ಕೆಲಸವು ನಿಮ್ಮ ಪ್ರಗತಿಯನ್ನು ನಿರ್ಧರಿಸುತ್ತದೆ. ಹಣಕಾಸಿನ ಸ್ಥಿತಿ ಬಲವಾಗಿರಲಿದೆ. ನಿಮ್ಮ ಆದಾಯ ಹೆಚ್ಚಾಗಬಹುದು. ಪೂರ್ವಿಕರ ಆಸ್ತಿಗೆ ಸಂಬಂಧಿಸಿದ ಕೆಲವು ವಿಷಯಗಳು ಬಗೆಹರಿಯುವ ಸಾಧ್ಯತೆ ಇದೆ. ಆರೋಗ್ಯ ಚೆನ್ನಾಗಿರಲಿದೆ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಕರ್ಕ ರಾಶಿ
ಎಲ್ಲಾ ರೀತಿಯಿಂದಲೂ ಈ ವಾರ ನಿಮಗೆ ತುಂಬಾ ಉತ್ತಮವಾಗಿರಲಿದೆ, ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ನೀವು ಸಕಾರಾತ್ಮಕ ಫಲಿತಾಂಶಗಳನ್ನು ಪಡೆಯುತ್ತೀರಿ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ. ಕೆಲಸದಲ್ಲಿ ಅಧಿಕ ಒತ್ತಡವಿದ್ದು ಈ ಏಳು ದಿನಗಳು ಉದ್ಯೋಗಿಗಳಿಗೆ ತುಂಬಾ ಕಾರ್ಯನಿರತವಾಗಿರುತ್ತದೆ. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಈ ಅವಧಿಯಲ್ಲಿ ನೀವು ಆರೋಗ್ಯದ ಕಡೆಗೆ ಹೆಚ್ಚಿನ ಗಮನಹರಿಸಿದರೆ ಒಳ್ಳೆಯದು. ಯಕೃತ್‌ಗೆ ಸಂಬಂಧಿಸಿದ ಯಾವುದೇ ಸಮಸ್ಯೆಯಿದ್ದರೆ ಎಚ್ಚರ ವಹಿಸಬೇಡಿ.

ಸಿಂಹ ರಾಶಿ
ನೀವು ಅನಗತ್ಯ ವಿಷಯಗಳ ಕಡೆ ಗಮನ ನೀಡದಿರುವುದೇ ಒಳ್ಳೆಯದು, ನೀವು ನಿಮ್ಮ ಕೆಲಸದ ಕಡೆಗೆ ಗಮನಹರಿಸಿ. ಉದ್ಯೋಗಿಗಳಿಗೆ ಬಡ್ತಿ ಸಿಗಬಹುದು, ಆದಾಯ ಹೆಚ್ಚಾಗಲಿದೆ. ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುತ್ತಿದ್ದರೆ ಈ ಸಮಯದಲ್ಲಿ ಯಾವುದೇ ರಿಸ್ಕ್‌ ತೆಗೆದುಕೊಳ್ಳದಿರುವುದು ಒಳ್ಳೆಯದು. ನೀವು ಸ್ಟಾಕ್ ಮಾರುಕಟ್ಟೆಗೆ ಸಂಬಂಧಿಸಿದ ಕೆಲಸವನ್ನು ಮಾಡಿದರೆ ನೀವು ದೊಡ್ಡ ಲಾಭವನ್ನು ಪಡೆಯುವ ಸಾಧ್ಯತೆಯಿದೆ. ವೈವಾಹಿಕ ಜೀವನದ ಕಡೆಗೆ ಗಮನಹರಿಸಬೇಕು, ಆರೋಗ್ಯದಲ್ಲಿ ಸುಧಾರಣೆ ಕಂಡು ಬರಲಿದೆ.

ಕನ್ಯಾ ರಾಶಿ
ಕನ್ಯಾ ರಾಶಿಯವರಿಗೆ ಈ ವಾರ ಮಿಶ್ರ ಫಲಿತಾಂಶ. ಎದುರಾಗಿರುವ ಸಮಸ್ಯೆಯನ್ನು ತಾಳ್ಮೆಯಿಂದ ಬಗೆಹರಿಸಿ. ವ್ಯಾಪಾರಿಗಳು ತಮ್ಮ ವ್ಯವಹಾರದಲ್ಲಿ ಯಾವುದೇ ಬದಲಾವಣೆ ಮಾಡಲು ಹೋಗದಿರುವುದು ಒಳ್ಳೆಯದು. ಅಲ್ಲದೆ ವ್ಯಾಪಾರದ ಕಾರಣಕ್ಕೆ ಈ ವಾರ ಮಾಡುವ ಪ್ರಯಾಣದಿಂದ ಹಣ ನಷ್ಟವಾಗುವುದು, ಆದ್ದರಿಂದ ಈ ವಾರ ಪ್ರಯಾಣ ಮಾಡದಿರುವುದು ಒಳ್ಳೆಯದು. ನೀವು ವಿದೇಶಕ್ಕೆ ಹೋಗಿ ಉದ್ಯೋಗ ಮಾಡಲು ಬಯಸಿದರೆ ನಿಮ್ಮ ಪ್ರಯತ್ನ ಮುಂದುವರೆಸಿ. ಆರೋಗ್ಯದ ಕಡೆಗೆ ಗಮನಹರಿಸಿ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ತುಲಾ ರಾಶಿ

ಕೌಟುಂಬಿಕ ಜೀವನ ಚೆನ್ನಾಗಿರಲಿದೆ. ಪ್ರೇಮಿಗಳು ಮದುವೆ ಬಗ್ಗೆ ತೀರ್ಮಾನ ಕೈಗೊಳ್ಳಬಹುದು. ಕೆಲಸದಲ್ಲಿ ಯಾವುದೇ ಅಡೆತಡೆ ಇರಬಹುದು. ವ್ಯಾಪಾರಿಗಳಿಗೆ ಈ ವಾರ ಧನಾತ್ಮಕವಾಗಿರಲಿದೆ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಆರೋಗ್ಯದ ದೃಷ್ಟಿಯಿಂದ ಈ ಏಳು ದಿನಗಳು ನಿಮಗೆ ಒಳ್ಳೆಯದು.

ವೃಶ್ಚಿಕ ರಾಶಿ
ಉದ್ಯೋಗಿಗಳಿಗೆ ಈ ವಾರ ಉತ್ತಮವಾಗಿರಲಿದೆ, ನಿಮ್ಮ ಆದಾಯವೂ ಹೆಚ್ಚಾಗುವ ಸಾಧ್ಯತೆಯಿದೆ. ಈ ವಾರ ವ್ಯಾಪಾರಿಗಳು ಬಹಳ ಜಾಗರೂಕರಾಗಿರಲು ಸಲಹೆ ನೀಡಲಾಗುವುದು. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಆದರೆ ಅತಿಯಾದ ಖರ್ಚು ಸಮಸ್ಯೆ ತರಬಹುದು. ವೈವಾಹಿಕ ಜೀವನ ಚೆನ್ನಾಗಿರಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ, ಆರೋಗ್ಯ ಸರಾಸರಿಯಾಗಿರಲಿದೆ.

ಧನು ರಾಶಿ
ಹಣದ ವಿಷಯದಲ್ಲಿ ಇಮದು ನಿಮಗೆ ಉತ್ತಮವಾಗಿದೆ. ಕೆಲಸಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣವಾಗಲಿದೆ. ವ್ಯಾಪಾರಿಗಳಿಗೆ ಈ ದಿನ ಸರಾಸರಿಯಿರಲಿದೆ. ಸಂಬಂಧ ದುರ್ಬಲವಾಗಿರಲಿದೆ, ನಿಮ್ಮ ಸಂಗಾತಿಯ ಭಾವನೆಗಳಿಗೆ ದುರ್ಬಲವಾಗಿರಲಿದೆ. ಈ ಅವಧಿಯಲ್ಲಿ, ಆರೋಗ್ಯಕ್ಕೆ ಸಂಬಂಧಿಸಿದಂತೆ, ಯಾವುದೇ ದೊಡ್ಡ ಸಮಸ್ಯೆ ಕಂಡುಬರುವುದಿಲ್ಲ.

ಮಕರ ರಾಶಿ
ನೀವು ವಿದ್ಯಾರ್ಥಿಯಾಗಿದ್ದರೆ ಅಧ್ಯಯನದ ಕಡೆಗೆ ಗಮನಹರಿಸಿ. ಉದ್ಯೋಗಿಗಳಿಗೆ ಈ ವಾರವು ಏರಿಳಿತಗಳಿಂದ ತುಂಬಿರುತ್ತದೆ. ಆ ಉದ್ಯೋಗ ಬದಲಾಯಿಸಲು ಪ್ರಯತ್ನಿಸುತ್ತಿದ್ದರೆ ಈ ಅವಧಿಯಲ್ಲಿ ಹೊಸ ಅವಕಾಶ ದೊರೆಯಲಿದೆ. ಕೌಟುಂಬಿಕ ಜೀವನದಲ್ಲಿ ಪರಿಸ್ಥಿತಿಗಳು ಒತ್ತಡದಿಂದ ಕೂಡಿರಲಿದೆ. ವಾರದ ಕೊನೆಯಲ್ಲಿ ನಿಮ್ಮ ಆರೋಗ್ಯವು ಇದ್ದಕ್ಕಿದ್ದಂತೆ ಹದಗೆಡಬಹುದು. ಆದ್ದರಿಂದ ಆರೋಗ್ಯದ ಕಡೆಗೆ ತುಂಬಾನೇ ಗಮನಹರಿಸಬೇಕು.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಕುಂಭ ರಾಶಿ
ಕುಟುಂಬ ಜೀವನ ಚೆನ್ನಾಗಿರಲಿದೆ. ಪ್ರೇಮಿಗಳಿಗೆ ಈ ಸಮಯ ತುಂಬಾ ವಿಶೇಷವಾಗಿರುತ್ತದೆ. ನೀವು ಒಂಟಿಯಾಗಿದ್ದರೆ, ನೀವು ಪ್ರೀತಿಯ ಪ್ರಸ್ತಾಪವನ್ನು ಪಡೆಯುವ ಸಾಧ್ಯತೆಯಿದೆ. ಹಣಕ್ಕೆ ಸಂಬಂಧಿಸಿದ ಚಿಂತೆಗಳಿಂದ ನೀವು ಪರಿಹಾರವನ್ನು ಪಡೆಯುತ್ತೀರಿ. ನೀವು ಹೊಸ ಆದಾಯದ ಮೂಲವನ್ನು ಪಡೆಯಬಹುದು. ಆಸ್ತಿ ಸಂಬಂಧಿತ ಕೆಲಸದಲ್ಲಿ ಕೆಲಸ ಮಾಡುವ ಜನರು ಲಾಭ ಗಳಿಸಲು ಅನೇಕ ಅವಕಾಶಗಳನ್ನು ಪಡೆಯುತ್ತಾರೆ. ಉದ್ಯೋಗಿಗಳಿಗೆ ಈ ಅವಧಿ ಉತ್ತಮವಾಗಿರಲಿದೆ. ಆರೋಗ್ಯ ಉತ್ತಮವಾಗಿರಲಿದೆ.

ಮೀನ ರಾಶಿ
ಉದ್ಯೋಗಿಗಳು ಸಮಯದ ಕಡೆಗೆ ಹೆಚ್ಚಿನ ಗಮನಹರಿಸಬೇಕು. ಅನಗತ್ಯ ವಿಷಯಗಳಲ್ಲಿ ನಿಮ್ಮ ಸಮಯವನ್ನು ವ್ಯರ್ಥ ಮಾಡುವ ಬದಲು, ನಿಮ್ಮ ಪ್ರಮುಖ ಕಾರ್ಯಗಳ ಮೇಲೆ ಕೇಂದ್ರೀಕರಿಸಿ. ಈ ಅವಧಿಯಲ್ಲಿ ನೀವು ಕೆಲಸದ ಬಗ್ಗೆ ಸ್ವಲ್ಪ ನಿರ್ಲಕ್ಷ್ಯ ವಹಿಸಿದರೆ, ನೀವು ಪರಿಣಾಮಗಳನ್ನು ಅನುಭವಿಸಬೇಕಾಗಬಹುದು. ವ್ಯಾಪಾರಿಗಳಿಗೆ ಮಿಶ್ರಫಲ. ಯಾವುದೇ ಕಾನೂನು ಬಾಹಿರ ಕೆಲಸ ಮಾಡದಂತೆ ಸೂಚಿಸಲಾಗಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಅವಾಹಿತರಿಗೆ ಮದುವೆಯ ಪ್ರಸ್ತಾಪವು ಬರಬಹುದು. ಆರ್ಥಿಕ ಸ್ಥಿತಿ ಸಾಮಾನ್ಯವಾಗಿರುತ್ತದೆ. ನಿಮ್ಮ ಬಜೆಟ್‌ಗಿಂತ ಹೆಚ್ಚು ಖರ್ಚು ಮಾಡಬೇಡಿ. ಅನಾರೋಗ್ಯವಿದ್ದರೆ ಸಮಯಕ್ಕೆ ಸರಿಯಾಗಿ ಔಷಧ ಸೇವಿಸಿ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

2024 Daily Horoscope - May 25 ದೈನಂದಿನ ರಾಶಿ ಭವಿಷ್ಯ - 25 May 2024
Share. Facebook Twitter LinkedIn WhatsApp Email

Related Posts

BREAKING : ಕನ್ನಡಕ್ಕೆ ಇದೆಂತಾ ದುರ್ಗತಿ : ವಿದ್ಯಾರ್ಥಿಗೆ ಕನ್ನಡದಲ್ಲಿ ಉತ್ತರಿಸಿದಕ್ಕೆ ಕೆಲಸವನ್ನೇ ಕಳೆದುಕೊಂಡ ಉಪನ್ಯಾಸಕ!

14/06/2025 5:54 PM1 Min Read

ಯಾರೋ ಹೆದರಿಸುತ್ತಾರೆಂದ ಮಾತ್ರಕ್ಕೆ ನಿಮ್ಮ ಕರ್ತವ್ಯದಿಂದ ವಿಮುಖರಾಗಬೇಡಿ: ಪತ್ರಕರ್ತರಿಗೆ ಸಾಗರ ಡಿವೈಎಸ್ಪಿ ಕಿವಿಮಾತು

14/06/2025 5:52 PM2 Mins Read

BREAKING : ಸುಹಾಸ್ ಶೆಟ್ಟಿ ಹತ್ಯೆ ಕೇಸ್ : ತನಿಖೆ ಚುರುಕುಗೊಳಿಸಿದ ‘NIA’ ತಂಡ, ಮಂಗಳೂರಿಗೆ ಎಂಟ್ರಿ

14/06/2025 5:49 PM1 Min Read
Recent News

BREAKING: ಅಹಮದಾಬಾದ್ ವಿಮಾನ ದುರಂತ: ಮೃತರ ಕುಟುಂಬಗಳಿಗೆ 25 ಲಕ್ಷ ಹೆಚ್ಚುವರಿ ಮಧ್ಯಂತರ ಪರಿಹಾರ ಘೋಷಿಸಿದ ಏರ್ ಇಂಡಿಯಾ

14/06/2025 6:33 PM

BREAKING : ಅಹಮದಾಬಾದ್ ವಿಮಾನ ಅಪಘಾತ ; ‘ಏರ್ ಇಂಡಿಯಾ’ದಿಂದ ಮೃತರ ಕುಟುಂಬಗಳಿಗೆ ’25 ಲಕ್ಷ ರೂ. ಮಧ್ಯಂತರ ಪರಿಹಾರ’

14/06/2025 6:30 PM

Good News : ‘AC’ ಬೆಲೆಯಲ್ಲಿ ತೀವ್ರ ಕುಸಿತ.! ‘TATA’ದಿಂದ ಹಲವಾರು ಕೊಡುಗೆ, ಬ್ರಾಂಡೆಡ್ ಮಾದರಿಗಳು ಅರ್ಧ ಬೆಲೆಗೆ ಲಭ್ಯ

14/06/2025 6:14 PM

BREAKING : ಕನ್ನಡಕ್ಕೆ ಇದೆಂತಾ ದುರ್ಗತಿ : ವಿದ್ಯಾರ್ಥಿಗೆ ಕನ್ನಡದಲ್ಲಿ ಉತ್ತರಿಸಿದಕ್ಕೆ ಕೆಲಸವನ್ನೇ ಕಳೆದುಕೊಂಡ ಉಪನ್ಯಾಸಕ!

14/06/2025 5:54 PM
State News
KARNATAKA

BREAKING : ಕನ್ನಡಕ್ಕೆ ಇದೆಂತಾ ದುರ್ಗತಿ : ವಿದ್ಯಾರ್ಥಿಗೆ ಕನ್ನಡದಲ್ಲಿ ಉತ್ತರಿಸಿದಕ್ಕೆ ಕೆಲಸವನ್ನೇ ಕಳೆದುಕೊಂಡ ಉಪನ್ಯಾಸಕ!

By kannadanewsnow0514/06/2025 5:54 PM KARNATAKA 1 Min Read

ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನಲ್ಲಿ ಅನ್ಯ ಭಾಷಿಕರ ದಬ್ಬಾಳಿಕೆ ಹಾಗೂ ಕನ್ನಡಿಗರ ಮೇಲೆ ಹಲ್ಲೆ ಮಾಡಿರುವ ಘಟನೆಗಳು ನಡೆದಿತ್ತು.ಅಲ್ಲದೆ ಇದಕ್ಕೆ…

ಯಾರೋ ಹೆದರಿಸುತ್ತಾರೆಂದ ಮಾತ್ರಕ್ಕೆ ನಿಮ್ಮ ಕರ್ತವ್ಯದಿಂದ ವಿಮುಖರಾಗಬೇಡಿ: ಪತ್ರಕರ್ತರಿಗೆ ಸಾಗರ ಡಿವೈಎಸ್ಪಿ ಕಿವಿಮಾತು

14/06/2025 5:52 PM

BREAKING : ಸುಹಾಸ್ ಶೆಟ್ಟಿ ಹತ್ಯೆ ಕೇಸ್ : ತನಿಖೆ ಚುರುಕುಗೊಳಿಸಿದ ‘NIA’ ತಂಡ, ಮಂಗಳೂರಿಗೆ ಎಂಟ್ರಿ

14/06/2025 5:49 PM

BIG NEWS : ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ : ಬಿಜೆಪಿ ಯುವ ಮೋರ್ಚಾ ಮುಖಂಡನ ವಿರುದ್ಧ ದೂರು ದಾಖಲು

14/06/2025 5:40 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.