BREAKING NEWS: ವಿಧಾನ ಪರಿಷತ್ ಉಪ ಚುನಾವಣೆ: ಬಿಜೆಪಿಯಿಂದ ‘ಕಿಶೋರ್ ಕುಮಾರ್ ಪುತ್ತೂರ್’ಗೆ ಟಿಕೆಟ್ ಘೋಷಣೆ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿರುವಂತ ಕಿಶೋರ್ ಕುಮಾರ್ ಪುತ್ತೂರ್ ಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಸವಿತಾ ಸಮಾಜದ ಮುಖಂಡರಾಗಿರುವಂತ ಕಿಶೋರ್ ಕುಮಾರ್ ಪುತ್ತೂರ್ ಅವರು, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದರು. ಇಂತಹ ಕಿಶೋರ್ ಕುಮಾರ್ ಅವರಿಗೆ ವಿಧಾನ ಪರಿಷತ್ ಉಪ ಚುನಾವಣೆಗೆ ಟಿಕೆಟ್ ನೀಡಲಾಗಿದೆ. ಕೋಟಾ ಶ್ರೀನಿವಾಸ ಪೂಜಾರಿ ಅವರ ರಾಜೀನಾಮೆಯಿಂದ ತೆರವಾದಂತ ಸ್ಥಾನಕ್ಕೆ ಉಪ ಚುನಾವಣೆ ಘೋಷಣೆಯಾಗಿತ್ತು. ಕೋಟಾ ಶ್ರೀನಿವಾಸ ಪೂಜಾರಿಯವರು … Continue reading BREAKING NEWS: ವಿಧಾನ ಪರಿಷತ್ ಉಪ ಚುನಾವಣೆ: ಬಿಜೆಪಿಯಿಂದ ‘ಕಿಶೋರ್ ಕುಮಾರ್ ಪುತ್ತೂರ್’ಗೆ ಟಿಕೆಟ್ ಘೋಷಣೆ