BIG NEWS: ದಕ್ಷಿಣ ಕನ್ನಡದಲ್ಲಿ ಮೂವರ ಹತ್ಯೆ ಕೇಸ್: ಯಾವುದೇ ಜಾತಿ, ಮತ ನೋಡದೇ ತನಿಖೆ ಮಾಡಿಸಿ – ಸಿಎಂಗೆ ಗೃಹ ಸಚಿವ ಅಮಿತ್ ಶಾ ಖಡಕ್ ಸೂಚನೆ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವೀಣ್, ಮಸೂದ್, ಫಾಸಿಲ್ ಹತ್ಯೆ ಸಂಬಂಧ ತ್ವರಿತವಾಗಿ ತನಿಖೆಗೆ ನಡೆಸಬೇಕು. ಯಾವುದೇ ಜಾತಿ, ಮತ ನೋಡದೇ ತನಿಖೆ ನಡೆಸಿ, ತಪ್ಪಿತಸ್ತರಿಗೆ ಶಿಕ್ಷೆ ಕೊಡಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ( Union Minister Amith Shash ), ಸಿಎಂ ಬಸವರಾಜ ಬೊಮ್ಮಾಯಿಗೆ ( CM Basavaraj Bommai ) ಖಡಕ್ ಸೂಚನೆ ನೀಡಿದ್ದಾರೆ. BIG NEWS: ನೆರೆ ಸಂತ್ರಸ್ತರಿಗೆ ಗುಡ್ ನ್ಯೂಸ್: ಶೀಘ್ರವೇ ರಾಜ್ಯ ಸರ್ಕಾರದಿಂದ ಹೊಸ ಯೋಜನೆ ಜಾರಿ … Continue reading BIG NEWS: ದಕ್ಷಿಣ ಕನ್ನಡದಲ್ಲಿ ಮೂವರ ಹತ್ಯೆ ಕೇಸ್: ಯಾವುದೇ ಜಾತಿ, ಮತ ನೋಡದೇ ತನಿಖೆ ಮಾಡಿಸಿ – ಸಿಎಂಗೆ ಗೃಹ ಸಚಿವ ಅಮಿತ್ ಶಾ ಖಡಕ್ ಸೂಚನೆ