Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS :  ರಾಜ್ಯ ಸರ್ಕಾರದಿಂದ ಮಹತ್ವದ ಪ್ರಕಟಣೆ : ಸಮೀಕ್ಷೆ ವೇಳೆ `ಪರಿಶಿಷ್ಟ ಜಾತಿಯವರು’ ತಪ್ಪದೇ ಈ ಮಾಹಿತಿ ನೀಡುವುದು ಕಡ್ಡಾಯ.!

15/05/2025 11:30 AM

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ವಿಶೇಷ ವೇತನ ಬಡ್ತಿ ಮಂಜೂರಾತಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | GOVT EMPLOYEE

15/05/2025 11:26 AM

ಪಾಕಿಸ್ತಾನ ಬಳಸುತ್ತಿದ್ದ ಚೀನಾದ ವಾಯು ರಕ್ಷಣಾ ವ್ಯವಸ್ಥೆಯನ್ನು ಹೊಡೆದುರುಳಿಸಿದ ಭಾರತ

15/05/2025 11:25 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದಕ್ಷಿಣ ಕನ್ನಡ: ಉಜಿರೆಯಲ್ಲಿ ರುಡ್ ಸೆಟ್ ಸಂಸ್ಥೆಯ ಹುಟ್ಟು ಹಬ್ಬ ಮತ್ತು ವಿಶ್ವ ಯುವ ಕೌಶಲ್ಯ ದಿನ ಆಚರಣೆ
KARNATAKA

ದಕ್ಷಿಣ ಕನ್ನಡ: ಉಜಿರೆಯಲ್ಲಿ ರುಡ್ ಸೆಟ್ ಸಂಸ್ಥೆಯ ಹುಟ್ಟು ಹಬ್ಬ ಮತ್ತು ವಿಶ್ವ ಯುವ ಕೌಶಲ್ಯ ದಿನ ಆಚರಣೆ

By kannadanewsnow0915/07/2024 9:16 PM

ದಕ್ಷಿಣ ಕನ್ನಡ : ಜಿಲ್ಲೆಯ ಉಜಿರೆಯಲ್ಲಿರುವಂತ ರುಡ್ ಸೆಟ್ ಸಂಸ್ಥೆಯಲ್ಲಿ ರುಡ್ ಸೆಟ್ ಸಂಸ್ಥೆಯ ಹುಟ್ಟುಹಬ್ಬ ಹಾಗೂ ವಿಶ್ವ ಯುವ ಕೌಶಲ್ಯ ದಿನಾಚರಣೆಯನ್ನು ಆಚರಣೆ ಮಾಡಲಾಯಿತು.

ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದಂತ ಡಾ.ಡಿ ವೀರೇಂದ್ರ ಹೆಗ್ಗಡೆಯವರು, ಹಸಿದವರಿಗೆ ಆಹಾರ ನೀಡಿದರೆ ಆ ಕ್ಷಣದ ಹಸಿವು ನಿಗಾಬಹುದು ಆದರೆ ತನ್ನ ಆಹಾರವನ್ನು ತಾನೇ ಸಂಪಾದನೆ ಮಾಡುವ ದಾರಿ ಮತ್ತು ಕೌಶಲ ನೀಡಿದರೆ ಅದು ಅವನ ಜೀವನಕ್ಕೆ ದಾರಿ ಆಗುತ್ತದೆ ಎಂಬ ಮಾತಿನಂತೆ ನಮ್ಮ‌ನಾಡಿನ ಯುವಜನತೆಗೆ ಅವರ ಜೀವನಕ್ಕೆ ಬೇಕಾದ ಕೌಶಲ್ಯ ವನ್ನು ಕಲಿಸುವ ಈ ರುಡ್ ಸೆಟ್ ಸಂಸ್ಥೆಯನ್ನು ಆರಂಭಿಸಿ ಮಾರ್ಗದರ್ಶನ ನೀಡಿದರು. ಇದು ದೇಶ ಅಥವಾ ಜಗತ್ತು ಆಲೋಚುಸುವ ಮೊದಲು ಯೋಚಿಸಿದ ದಾರ್ಶನಿಕರು ಪರಮ ಪೂಜ್ಯ ಡಾ. ಡಿ.ವೀರೇಂದ್ರ ಹೆಗ್ಗಡೆಯವರು. ಈ ಹಿನ್ನಲೆಯಲ್ಲಿ ನಾವು ನಮ್ಮ ಕೌಶಲ್ಯದ ಬಲವರ್ಧನೆ ಪ್ರತಿ ನಿತ್ಯ ಮಾಡುತ್ತಿರುವ ಇರಬೇಕು ಎಂದರು.

ಇವತ್ತು ನಮ್ಮ ಮುಂದೆ ಸಾಧನಾ ಇದೆ ಆದರೆ ಅದನ್ನು ಬಳಸಿಕೊಳ್ಳುವ ಕೌಶಲ್ಯ ಬೆಳಿಸಿಕೊಳ್ಳಬೇಕು, ನಾವು ಬದಲಾವಣೆಗೆ ಸರಿಯಾಗಿ ನಮ್ಮ ಕೌಶಲ್ಯ ಅನ್ನು ಅಭಿವೃದ್ಧಿಪಡಿಸಿಕೊಳ್ಳಬೇಕು. ಇದಕ್ಕೆ ಬೇಕಾದ ಅವಕಾಶಗಳು ಇದೆ. ನಮ್ಮ ದೇಶದಲ್ಲಿ ಅತೀ ಯುವಜನರು ಇದ್ದಾರೆ ಅಂದರೆ ದುಡಿಯುವ ವಯಸ್ಸಿನವರು ಇದ್ದಾರೆ. ಅದರೆ ಅವರಲ್ಲಿ ಕೌಶಲ್ಯ ಕಡಿಮೆ ಇದೆ. ಅದನ್ನು ನಾವು ಬೆಳಸಿಕೊಳ್ಳಬೇಕು. ಇದರ ಕೆಲಸವನ್ನು ರುಡ್ ಸೆಟ್ ಸಂಸ್ಥೆ ಅತೀ ಅಮೂಲ್ಯವಾದ ಕೌಶಲ್ಯ ನೀಡುತ್ತದೆ. ಇಲ್ಲಿ ಎರಡು ಅಥವಾ ಮೂರು ವರ್ಷ ಗಳಲ್ಲಿ ನೀಡುವ ಕೌಶಲ್ಯವನ್ನು ರುಡ್ ಸೆಟ್ ಸಂಸ್ಥೆ ಕನಿಷ್ಠ 6 ರಿಂದ 45 ದಿವಸಗಳಲ್ಲಿ ಯುವಜನರಿಗೆ ಕಲಿಸುತ್ತದೆ. ಜೊತೆಗೆ ಕಾಲಕ್ಕೆ ಕಾಲಕ್ಕೆ ಸರಿಯಾಗಿ ಕೌಶಲ್ಯವನ್ನು ಬೆಳಸಿ, ತನ್ನಳೊಗಿನ ಇಚ್ಛೆ ಉತ್ಕಟವಾಗಿ ಇರಬೇಕು. ಇದು ಅಭಿವೃದ್ಧಿಗೆ ದಾರಿಯಾಗುತ್ತದೆ ಎಂದು ಅತಿಥಿಗಳಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ‌ ನಿಕಟಪೂರ್ವ ಪ್ರಾಶುಂಪಾಲರಾದ ಡಾ.ಜಯಕುಮಾರ್ ಶೆಟ್ಟಿ ಅವರು ಅಭಿಪ್ರಾಯ ಪಟ್ಟರು.

ಅವರು ಇಂದು 2014ರಲ್ಲಿ ವಿಶ್ವ ಸಂಸ್ಥೆಯವರು ಫೋಷಿಸಿದಂತೆ ಜುಲೈ 15 ವಿಶ್ವ ಯುವ ಕೌಶಲ್ಯ ದಿನವನ್ನಾಗಿ ಆಚರಿಸಲಾಯಿತು. ಇದರ ಜೊತೆಗೆ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಸಿಂಡಿಕೇಟ್ ಬ್ಯಾಂಕ್ ಮತ್ತು ಕೆನರಾ ಬ್ಯಾಂಕ್ ಗಳ ಸಹಯೋಗದೊಂದಿಗೆ 1982 ಜುಲೈ 15ರಂದು ರುಡ್ ಸೆಟ್ ಸಂಸ್ಥೆಯನ್ನು ಆರಂಭಿಸಿದ ದಿನ ಸಹ ಆಗಿರುತ್ತದೆ. ಇದು ರುಡ್ ಸೆಟ್ ಸಂಸ್ಥೆ, ಉಜಿರೆ 42ನೇ ಹುಟ್ಟು ಹಬ್ಬ ಸಹ ಆಚರಿಸಲಾಯಿತು ಇದರಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಕೌಶಲ್ಯ ಮಹತ್ವದ ಬಗ್ಗೆ ಮಾತನಾಡಿದರು.

ಈ ಕಾರ್ಯಕ್ರಮದಲ್ಲಿ ಸಂಸ್ಥೆಯಲ್ಲಿ ತರಬೇತಿ ಪಡೆಯುತ್ತಿರುವ ಶಿಭಿರಾರ್ಥಿಗಳಿಗೆ ಕೆನರಾ ಬ್ಯಾಂಕಿನಲ್ಲಿ ಹೊಸತಾಗಿ ಆರಂಭಿಸಿದ ಜನಧನ್ ಖಾತೆಯ ಪುಸ್ತಕ ವಿತರಿಸಿ, ಸಾಮಾಜಿಕ ವಿಮೆಗಳು ಹಾಗೂ ಪಿಂಚಣಿ ಯೋಜನೆ ಬಗ್ಗೆ ಹಾಗೂ ಅದರ ಮಹತ್ವವನ್ನು ಉಜಿರೆ ಕೆನರಾ ಬ್ಯಾಂಕ್ ನ ಹಿರಿಯ ಪ್ರಬಂಧಕರಾದ ಜಯಂತ ಅಡಿಗ ಮಾಹಿತಿ‌ ನೀಡಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರುಡ್ ಸೆಟ್ ಸಂಸ್ಥೆಯ ನಿರ್ದೇಶಕರಾದ ಅಜೇಯ ವಹಿಸಿದ್ದರು.

ಅತಿಥಿಗಳನ್ನು ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು ಉಪನ್ಯಾಸಕರಾದ ಕೆ.ಕರುಣಾಕರ ಜೈನ್ ವಂದಿಸಿದರು.

ರುಡ್ ಸೆಟ್ ಸಂಸ್ಥೆಯ ಕೇಂದ್ರ ಕಛೇರಿಯ ಹಿರಿಯ ಉಪನ್ಯಾಸಕಿಯಾದ ಅನುಸೂಯ ರೈ, ಉಪನ್ಯಾಸಕರಾದ ಲೋಹಿತ್ ಜೈನ್ ಉಪಸ್ಥಿತರಿದ್ದರು.

ರೈತರೇ ಗಮನಿಸಿ: ‘ನೀರಾವರಿ ಪಂಪ್ ಸೆಟ್’ನ ‘RR ಸಂಖ್ಯೆ’ಗೆ ‘ಆಧಾರ್ ಜೋಡಣೆ’ ಕಡ್ಡಾಯ

BREAKING: ಭಾರೀ ಮಳೆ ಹಿನ್ನಲೆ: ನಾಳೆ ‘ದಕ್ಷಿಣ ಕನ್ನಡ ಜಿಲ್ಲೆ’ಯ ‘ಶಾಲಾ-ಕಾಲೇಜು’ಗಳಿಗೆ ರಜೆ ಘೋಷಣೆ | School Holiday

Share. Facebook Twitter LinkedIn WhatsApp Email

Related Posts

BIG NEWS :  ರಾಜ್ಯ ಸರ್ಕಾರದಿಂದ ಮಹತ್ವದ ಪ್ರಕಟಣೆ : ಸಮೀಕ್ಷೆ ವೇಳೆ `ಪರಿಶಿಷ್ಟ ಜಾತಿಯವರು’ ತಪ್ಪದೇ ಈ ಮಾಹಿತಿ ನೀಡುವುದು ಕಡ್ಡಾಯ.!

15/05/2025 11:30 AM1 Min Read

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ವಿಶೇಷ ವೇತನ ಬಡ್ತಿ ಮಂಜೂರಾತಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | GOVT EMPLOYEE

15/05/2025 11:26 AM1 Min Read

ದುಷ್ಟ ನರದೋಷ ಭೂತ ಪ್ರೇತ ಶತ್ರುಗಳನ್ನು ನಿವಾರಿಸಲು ಮನೆ ವ್ಯಾಪಾರ ಸ್ಥಳದ ಮುಂದೆ ನರಕಾಯನನ್ನು ನೇಣು ಹಾಕಲಾಗುತ್ತದೆ

15/05/2025 9:32 AM1 Min Read
Recent News

BIG NEWS :  ರಾಜ್ಯ ಸರ್ಕಾರದಿಂದ ಮಹತ್ವದ ಪ್ರಕಟಣೆ : ಸಮೀಕ್ಷೆ ವೇಳೆ `ಪರಿಶಿಷ್ಟ ಜಾತಿಯವರು’ ತಪ್ಪದೇ ಈ ಮಾಹಿತಿ ನೀಡುವುದು ಕಡ್ಡಾಯ.!

15/05/2025 11:30 AM

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ವಿಶೇಷ ವೇತನ ಬಡ್ತಿ ಮಂಜೂರಾತಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | GOVT EMPLOYEE

15/05/2025 11:26 AM

ಪಾಕಿಸ್ತಾನ ಬಳಸುತ್ತಿದ್ದ ಚೀನಾದ ವಾಯು ರಕ್ಷಣಾ ವ್ಯವಸ್ಥೆಯನ್ನು ಹೊಡೆದುರುಳಿಸಿದ ಭಾರತ

15/05/2025 11:25 AM

ಮುಸ್ಲಿಂ ಪುರುಷನು ಎಲ್ಲರನ್ನೂ ಸಮಾನವಾಗಿ ಪರಿಗಣಿಸಿದರೆ ಅನೇಕ ಹೆಂಡತಿಯರನ್ನು ಹೊಂದಬಹುದು: ಹೈಕೋರ್ಟ್

15/05/2025 11:18 AM
State News
KARNATAKA

BIG NEWS :  ರಾಜ್ಯ ಸರ್ಕಾರದಿಂದ ಮಹತ್ವದ ಪ್ರಕಟಣೆ : ಸಮೀಕ್ಷೆ ವೇಳೆ `ಪರಿಶಿಷ್ಟ ಜಾತಿಯವರು’ ತಪ್ಪದೇ ಈ ಮಾಹಿತಿ ನೀಡುವುದು ಕಡ್ಡಾಯ.!

By kannadanewsnow5715/05/2025 11:30 AM KARNATAKA 1 Min Read

ಬೆಂಗಳೂರು : ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆಯು ಈಗಾಗಲೇ ಆರಂಭಗೊಂಡಿದ್ದು, ಗಣತಿದಾರರು ಮನೆ- ಮನೆಗಳಿಗೆ ಭೇಟಿ ನೀಡುವ ವೇಳೆ ಪರಿಶಿಷ್ಟ…

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ವಿಶೇಷ ವೇತನ ಬಡ್ತಿ ಮಂಜೂರಾತಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | GOVT EMPLOYEE

15/05/2025 11:26 AM

ದುಷ್ಟ ನರದೋಷ ಭೂತ ಪ್ರೇತ ಶತ್ರುಗಳನ್ನು ನಿವಾರಿಸಲು ಮನೆ ವ್ಯಾಪಾರ ಸ್ಥಳದ ಮುಂದೆ ನರಕಾಯನನ್ನು ನೇಣು ಹಾಕಲಾಗುತ್ತದೆ

15/05/2025 9:32 AM

ಗಮನಿಸಿ: ವಿದ್ಯುತ್ ಸಂಬಂಧಿತ ಸಮಸ್ಯೆಗಳಿಗೆ ಜಿಲ್ಲಾವಾರು ವಾಟ್ಸಾಪ್‌ ಸಹಾಯವಾಣಿ ಸಂಖ್ಯೆಗಳು ಹೀಗಿವೆ

15/05/2025 9:29 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.