ದಕ್ಷಿಣಕನ್ನಡ : ತೋಟದಲ್ಲಿ ಕೆಲಸ ಮಾಡುವಾಗ ವಿದ್ಯುತ್ ತಂತಿ ತಗುಲಿ ಯುವಕ ದುರ್ಮರಣ

ದಕ್ಷಿಣಕನ್ನಡ : ತೋಟದಲ್ಲಿ ದೋಟಿ ಬಳಸಿ ಸೀಯಾಳ ಕೀಳುತ್ತಿರುವಾಗ ಅಲ್ಯೂಮಿನಿಯಂ ದೋಟಿಗೆ ವಿದ್ಯುತ್‌ ತಂತಿ ಸ್ಪರ್ಶಗೊಂಡು ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬಜತ್ತೂರು ಗ್ರಾಮದ ಕುವೆಚ್ಚಾರ್‌ ಎಂಬಲ್ಲಿ ನಡೆದಿದೆ. ಮೃತ ಕಾರ್ಮಿಕನನ್ನು ವೀರಭದ್ರ (29) ಎಂದು ತಿಳಿದುಬಂದಿದೆ ಕಬ್ಬಿಣದ ರಾಡ್ ನಲ್ಲಿ ತೆಂಗಿನಕಾಯಿ ಕೀಳುವ ಸಂದರ್ಭದಲ್ಲಿ ವಿದ್ಯುತ್ ತಂತಿಗೆ ರಾಡ್ ತಗುಲಿ ಕರೆಂಟ್ ಶಾಕ್ ಹೊಡೆದು ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ವೀರಭದ್ರ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಪಲ್ಲಾಗಟ್ಟೆ ಮನೆ ನಿವಾಸಿ … Continue reading ದಕ್ಷಿಣಕನ್ನಡ : ತೋಟದಲ್ಲಿ ಕೆಲಸ ಮಾಡುವಾಗ ವಿದ್ಯುತ್ ತಂತಿ ತಗುಲಿ ಯುವಕ ದುರ್ಮರಣ