Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಿಕ್ಟೋರಿಯಾ ಆಸ್ಪತ್ರೆ ಮೇಲೆ ಲೋಕಾಯುಕ್ತ ದಿಢೀರ್ ದಾಳಿ : ಅವಧಿ ಮೀರಿದ ಔಷಧಿಗಳು, ಆಂಬುಲೆನ್ಸ್ ಮಾಫಿಯ ಬಯಲು!

28/03/2026 11:58 AM

ಒಡಿಶಾದಲ್ಲಿ ಭೀಕರ ಬಸ್ ಅಪಘಾತ: ಐವರು ಪ್ರವಾಸಿಗರ ದುರ್ಮರಣ, 30ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ!

28/03/2026 11:49 AM

ಬೆಂಗಳೂರಲ್ಲಿ ಕ್ರಿಕೆಟ್ ನಿಲ್ಲಿಸಿದರೆ ರಾಜ್ಯಕ್ಕೆ ಅಪಕೀರ್ತಿ ಬರುತ್ತೆ ಹಾಗಾಗಿ ಪರ್ಮಿಷನ್ ಕೊಟ್ಟಿದ್ದೆವೆ : ಗೃಹ ಸಚಿವ ಪರಮೇಶ್ವರ್

28/03/2026 11:48 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಟ ಡಾಲಿ ಧನಂಜಯ ಹಾಗೂ ಧನ್ಯತ ಮದುವೆ ‘ಆಮಂತ್ರಣ ಪತ್ರ’ ವೈರಲ್: ನೆಟ್ಟಿಗರು ಫಿದಾ | Actor Dali Dhanajay Marriage Invitation Card
FILM

ನಟ ಡಾಲಿ ಧನಂಜಯ ಹಾಗೂ ಧನ್ಯತ ಮದುವೆ ‘ಆಮಂತ್ರಣ ಪತ್ರ’ ವೈರಲ್: ನೆಟ್ಟಿಗರು ಫಿದಾ | Actor Dali Dhanajay Marriage Invitation Card

By kannadanewsnow0915/12/2024 6:26 PM

ಕೆಎನ್ಎನ್ ಸಿನಿಮಾ ಡೆಸ್ಕ್: ನಟ ಡಾಲಿ ಧನಂಜಯ್ ಹಾಗೂ ಧನ್ಯತ ಮದುವೆ ಫಿಕ್ಸ್ ಆಗಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿರುವಂತ ಇಬ್ಬರೂ ತಮ್ಮ ಮದುವೆಗೆ ಆಮಂತ್ರಣ ನೀಡಿದ್ದಾರೆ. ಈ ಬೆನ್ನಲ್ಲೇ ಅವರ ಆಮಂತ್ರಣ ಪತ್ರ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಪತ್ರಕ್ಕೆ ನೆಟ್ಟಿಗರು ಮಾತ್ರ ಸೂಪರ್ ಎಂದಿದ್ದಾರೆ.

ದಿನಾಂಕ 15-02-2025ರಂದು ಆರತಕ್ಷತೆ, ದಿನಾಂಕ 16-02-2025ರಂದು ಮುಹೂರ್ತದೊಂದಿಗೆ ನಟ ಡಾಲಿ ಧನಂಜಯ ಹಾಗೂ ಧನ್ಯತ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಇವರ ಆಮಂತ್ರಣ ಪತ್ರ ಮಾತ್ರ ಎಲ್ಲರನ್ನು ಗಮನ ಸೆಳೆಯುತ್ತಿದೆ. ಕೈಬರಹದ ಕನ್ನಡದ ಜೊತೆಗೆ ಇಂಗ್ಲೀಷ್ ಬಳಸಿ ಆಮಂತ್ರಣ ಪತ್ರಿಕೆಯನ್ನು ಮಾಡಿಸಲಾಗಿದೆ.

ಈ ಹಿಂದಿನ ಇನ್ ಲೇಂಡ್ ಲೆಟರ್ ಮಾದರಿಯಲ್ಲಿ ಇರುವಂತ ಆಮಂತ್ರಣ ಪತ್ರಿಕೆಯಲ್ಲಿ ಆಕ್ಟರ್, ಡಾಕ್ಟರ್ ಮದುವೆಗೆ ಬಂದು ಆಶೀರ್ವದಿಸಿ ಎಂಬುದರಿಂದ ಆರಂಭಗೊಳ್ಳುತ್ತಿದೆ. ಜೊತೆಗೆ ಸುಸ್ವಾಗತವನ್ನು ಕೋರಲಾಗಿದೆ.

ಆಮಂತ್ರಣ ಪತ್ರ ಎಂಬುದಾಗಿ ಪತ್ರದ ಎಡ ತುದಿಯಲ್ಲಿದ್ದು, ಒಳಗಿನ ಪುಟ ತೆರೆದು ನೋಡಿದರೇ ನಟ ಡಾಲಿ ಧನಂಜಯ್ ಅವರೇ ಕೈ ಬರಹದಲ್ಲಿ ಬರೆದು ಆಮಂತ್ರಿಸಿದಂತ ಅಕ್ಷಗಳು ಎಲ್ಲರನ್ನು ಸೆಳೆಯುತ್ತದೆ.

ಏನಿದೆ ಆಮಂತ್ರಣ ಪತ್ರಿಕೆಯಲ್ಲಿ ಮ್ಯಾಟರ್.?

ಪ್ರೀತಿಯ ಬಂಧು ಮಿತ್ರರೇ.. ನಿಮ್ಮ ಪ್ರೀತಿಯ ಧನಂಜಯ ಹಾಗೂ ಧನ್ಯತ ಮಾಡುವ ನಮಸ್ಕಾರಗಳು. ನಾವು ಖುಷಿಯಾಗಿದ್ದೇವೆ. ನಮ್ಮ ವಿಷಯ ತಿಳಿದು ನೀವು ಸಂಭ್ರಮಿಸಿದ್ದು, ನಮ್ಮ ಖುಷಿಯನ್ನು ಇಮ್ಮಡಿಗೊಳಿಸಿದೆ. ನಮ್ಮ ಮದುವೆ ಸಂಭ್ರಮವನ್ನು ನಿಮ್ಮೆಲ್ಲರ ಜೊತೆಗೂಡಿ ಆಚರಿಸಬೇಕು ಎಂಬ ಮಹದಾಸೆಯಿಂದ ಈ ಪತ್ರ ಬರೆಯುತ್ತಿದ್ದೇವೆ.

ತಾವು ಎಲ್ಲಿದ್ದರೂ ಜಗದ ಯಾವ ಮೂಲೆಯಲ್ಲಿದ್ದರೂ ಕುಟುಂಬ ಸಮೇತರಾಗಿ ಬಂದು ನಮ್ಮ ಸಮಾಗಮಕ್ಕೆ ನೀವು ಆಶೀರ್ವಾದ ಮಾಡಬೇಕು. ಪ್ರೇಮದ ಭರವಸೆಯೇ ಬಾಳಿನ ಬೆಳಕು. ನಮ್ಮ ಪ್ರೀತಿ ದೀಪದ ಪ್ರಕಾಶಕ್ಕೆ ಸಾಕ್ಷಿಯಾಗಬೇಕು ಎಂಬುದು ನಮ್ಮ ಆಶಯ. ಮಿತ್ರರೆಲ್ಲಾ ಕ್ಷೇಮವಷ್ಟೇ. ನಿಮ್ಮನ್ನು ಸ್ವಾಗತಿಸುವ ನಿರೀಕ್ಷೆಯಲ್ಲಿ ಧನಂಜಯ-ಧನ್ಯತ ಎಂದಿದ್ದಾರೆ.

ಇನ್ನೂ ಮುಖ ಪುಟದಲ್ಲಿ ಆಮಂತ್ರಣ ಪತ್ರ, ಧನ, ಧನ್ಯ ಮದುವೆ. ಸುಸ್ವಾಗತ ಎಂದಿದೆ. ಈ ಮದುವೆಯ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಸೂಪರ್ ಎಂದರೇ, ಹಲವರು ಹಲವು ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.

ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮಗಳಿಗೆ ಬಿಜೆಪಿ-ಜೆಡಿಎಸ್ ವಿರೋಧ: ಸಿಎಂ ಸಿದ್ಧರಾಮಯ್ಯ ಆಕ್ರೋಶ

Digital Arrest: ಡಿಜಿಟಲ್ ಬಂಧನದಿಂದ ವೃದ್ಧೆಗೆ 80 ಲಕ್ಷ ನಷ್ಟ

Share. Facebook Twitter LinkedIn WhatsApp Email

Related Posts

ಬಾಕ್ಸ್ ಆಫೀಸ್ ನಲ್ಲಿ ಧುರಂಧರ್ 2 ಅಬ್ಬರ : ಮೊದಲ ದಿನವೇ 100 ಕೋಟಿ ರೂ. ಗಳಿಸಿದ ರಣವೀರ್ ಸಿಂಗ್ ಚಿತ್ರ!

20/03/2026 8:26 AM1 Min Read

BREAKING : ಪ್ರತಿಷ್ಠಿತ 2026ರ `ಆಸ್ಕರ್ ಪ್ರಶಸ್ತಿ’ ಪ್ರಕಟ : `ಮೈಕೆಲ್ ಬಿ ಜೋರ್ಡಾನ್- ಜೆಸ್ಸಿ ಬಕ್ಲಿ’ಗೆ ಅತ್ಯುತ್ತಮ ನಟ, ನಟಿ ಪ್ರಶಸ್ತಿ |Oscars 2026

16/03/2026 8:08 AM2 Mins Read

BREAKING : ಪ್ರತಿಷ್ಠಿತ 2026ರ `ಆಸ್ಕರ್ ಪ್ರಶಸ್ತಿ’ ಪ್ರಕಟ : ಇಲ್ಲಿದೆ ಪ್ರಶಸ್ತಿ ವಿಜೇತರ ಸಂಪೂರ್ಣ ಪಟ್ಟಿ |Oscars 2026

16/03/2026 6:54 AM1 Min Read
Recent News

ವಿಕ್ಟೋರಿಯಾ ಆಸ್ಪತ್ರೆ ಮೇಲೆ ಲೋಕಾಯುಕ್ತ ದಿಢೀರ್ ದಾಳಿ : ಅವಧಿ ಮೀರಿದ ಔಷಧಿಗಳು, ಆಂಬುಲೆನ್ಸ್ ಮಾಫಿಯ ಬಯಲು!

28/03/2026 11:58 AM

ಒಡಿಶಾದಲ್ಲಿ ಭೀಕರ ಬಸ್ ಅಪಘಾತ: ಐವರು ಪ್ರವಾಸಿಗರ ದುರ್ಮರಣ, 30ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ!

28/03/2026 11:49 AM

ಬೆಂಗಳೂರಲ್ಲಿ ಕ್ರಿಕೆಟ್ ನಿಲ್ಲಿಸಿದರೆ ರಾಜ್ಯಕ್ಕೆ ಅಪಕೀರ್ತಿ ಬರುತ್ತೆ ಹಾಗಾಗಿ ಪರ್ಮಿಷನ್ ಕೊಟ್ಟಿದ್ದೆವೆ : ಗೃಹ ಸಚಿವ ಪರಮೇಶ್ವರ್

28/03/2026 11:48 AM

ಬೆಂಗಳೂರು vs ದೆಹಲಿ: ಯಾವ ನಗರದಲ್ಲಿ ಬದುಕುವುದು ಅಗ್ಗ? ಇಲ್ಲಿದೆ 2026ರ ಜೀವನ ವೆಚ್ಚದ ಕಂಪ್ಲೀಟ್ ರಿಪೋರ್ಟ್!

28/03/2026 11:45 AM
State News
KARNATAKA

ವಿಕ್ಟೋರಿಯಾ ಆಸ್ಪತ್ರೆ ಮೇಲೆ ಲೋಕಾಯುಕ್ತ ದಿಢೀರ್ ದಾಳಿ : ಅವಧಿ ಮೀರಿದ ಔಷಧಿಗಳು, ಆಂಬುಲೆನ್ಸ್ ಮಾಫಿಯ ಬಯಲು!

By kannadanewsnow0528/03/2026 11:58 AM KARNATAKA 1 Min Read

ಬೆಂಗಳೂರು : ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಕೇರ್ ಸೆಂಟರ್‌ನಲ್ಲಿ ಲೋಕಾಯುಕ್ತ ಭೇಟಿ ವೇಳೆ ಅವಧಿ ಮೀರಿದ ಔಷಧಿಗಳು, ರೋಗಿಗಳಿಗೆ…

ಬೆಂಗಳೂರಲ್ಲಿ ಕ್ರಿಕೆಟ್ ನಿಲ್ಲಿಸಿದರೆ ರಾಜ್ಯಕ್ಕೆ ಅಪಕೀರ್ತಿ ಬರುತ್ತೆ ಹಾಗಾಗಿ ಪರ್ಮಿಷನ್ ಕೊಟ್ಟಿದ್ದೆವೆ : ಗೃಹ ಸಚಿವ ಪರಮೇಶ್ವರ್

28/03/2026 11:48 AM

ಬೇಸಿಗೆಯಲ್ಲಿ `AC, ಕೂಲರ್’ ಇಲ್ಲದೆಯೂ ನಿಮ್ಮ ಮನೆಯನ್ನು ತಂಪಾಗಿಟ್ಟುಕೊಳ್ಳಬೇಕೆ? ಇಲ್ಲಿವೆ 6 ಸರಳ ಟಿಪ್ಸ್!

28/03/2026 11:44 AM

BREAKING : ದೇಶಾದ್ಯಂತ ಹುಸಿ ಬಾಂಬ್ ಬೆದರಿಕೆ ಸಂದೇಶ ಕೇಸ್ : ಮೈಸೂರಲ್ಲಿ ದೆಹಲಿ ಪೊಲೀಸರಿಂದ ಪ್ರಮುಖ ಆರೋಪಿ ಅರೆಸ್ಟ್!

28/03/2026 11:29 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.