Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬಜೆಟ್ 2026: 75 ವರ್ಷಗಳ ಸಂಪ್ರದಾಯಕ್ಕೆ ಬ್ರೇಕ್; ಈ ಬಾರಿ ‘ಭಾಗ-ಬಿ’ ಸುಧಾರಣೆಗಳೇ ಹೈಲೈಟ್!

01/02/2026 6:37 AM

ವಾಹನ ಸವಾರರೇ ಎಚ್ಚರ : ಈ ತಪ್ಪು ಮಾಡಿದ್ರೆ ನಿಮ್ಮ `ಡ್ರೈವಿಂಗ್ ಲೈಸೆನ್ಸ್’ ಕ್ಯಾನ್ಸಲ್.!

01/02/2026 6:33 AM

2026ರ ‘ಕೇಂದ್ರ ಬಜೆಟ್’ನಲ್ಲಿ ‘ಪಾರ್ಟ್ ಬಿ’.! ಬಜೆಟ್ ಭಾಷಣದಲ್ಲಿ ಐತಿಹಾಸಿಕ ಬದಲಾವಣೆ

01/02/2026 6:20 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾಗರದಲ್ಲಿ ‘ದಲಿತ ಸಂಘರ್ಷ ಸಮಿತಿ’ಯಿಂದ ಸುಪ್ರೀಂ ಕೋರ್ಟ್ ಸಿಜೆ ಗವಾಯಿ ಮೇಲೆ ಶೂ ಎಸೆದಿದ್ದನ್ನು ಖಂಡನೆ, ಪ್ರತಿಭಟನೆ
KARNATAKA

ಸಾಗರದಲ್ಲಿ ‘ದಲಿತ ಸಂಘರ್ಷ ಸಮಿತಿ’ಯಿಂದ ಸುಪ್ರೀಂ ಕೋರ್ಟ್ ಸಿಜೆ ಗವಾಯಿ ಮೇಲೆ ಶೂ ಎಸೆದಿದ್ದನ್ನು ಖಂಡನೆ, ಪ್ರತಿಭಟನೆ

By kannadanewsnow0913/10/2025 7:13 PM

ಶಿವಮೊಗ್ಗ : ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆಯಲು ಪ್ರಯತ್ನದಿಸಿದ ನ್ಯಾಯವಾದಿ ರಾಕೇಶ್ ಕಿಶೋರ್ ಅವರನ್ನು ಗಡಿಪಾರು ಅಥವಾ ಕಠಿಣ ಶಿಕ್ಷೆ ವಿಧಿಸುವ ಜೊತೆಗೆ ಇವರ ಹಿಂದೆ ಯಾರು ಯಾರು ಇದ್ದಾರೆ ಎನ್ನುವುದನ್ನು ತನಿಖೆ ನಡೆಸಿ ಉಗ್ರ ಶಿಕ್ಷೆ ನೀಡುವಂತೆ ಒತ್ತಾಯಿಸಿ ಇಂದು ಸಾಗರದಲ್ಲಿ ದಲಿತ ಸಂಘರ್ಷ ಸಮಿತಿಗಳ ಒಕ್ಕೂಟ ಹಾಗೂ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಉಪವಿಭಾಗಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿತು.

ಭಾರತದ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಆರ್.ಗವಾಯಿ ದಲಿತ ಸಮುದಾಯಕ್ಕೆ ಸೇರಿದ್ದು ಡಾ. ಬಿ.ಆರ್. ಅಂಬೇಡ್ಕರ್ ಅವರ ತತ್ವಸಿದ್ದಾಂತದ ಆಧಾರದ ಮೇಲೆ ಅತ್ಯಂತ ಘನತೆಯಿಂದ ನ್ಯಾಯಾಧೀಶರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರ ಮೇಲೆ ಅ.6ರಂದು ನ್ಯಾಯಾಲಯಕ್ಕೆ ಸಂಬಂಧಿಸಿದ ವಿಚಾರಣೆ ಸಂದರ್ಭದಲ್ಲಿ 71 ವರ್ಷದ ರಾಕೇಶ್ ಕಿಶೋರ್ ಎಂಬ ವಕೀಲರು ತನ್ನ ಕಾಲಿನ ಶೂ ಅನ್ನು ತೆಗೆದು ಎಸೆದಿರುವ ಆಘಾತಕಾರಿ ಘಟನೆ ನಡೆದಿದೆ. ಇದು ಭಾರತದ ನ್ಯಾಯಾಂಗ ವ್ಯವಸ್ಥೆಗೆ ಕರಾಳ ದಿನವಾಗಿದೆ. ಪ್ರಜ್ಞಾವಂತ ನಾಗರೀಕರು ಈ ಕೃತ್ಯದಿಂದ ತಲೆತಗ್ಗಿಸುವಂತೆ ಅಗಿದೆ ಎಂದು ಮನವಿ ಮಾಡಲಾಯಿತು.

ರಾಕೇಶ್ ಕಿಶೋರ್ ತೋರಿಸಿರುವ ಅಸಹನೆ ಹಿಂದೂ ಧರ್ಮದ ಒಳಗಿನ ಅಸ್ಪೃಶ್ಯತೆ ಜಾತಿಯತೆ, ತಾರತಮ್ಯ ಸ್ವಾತಂತ್ರ್ಯ ಬಂದು 75 ವರ್ಷವಾದರೂ ಗಟ್ಟಿಯಾಗಿ ಉಳಿದುಕೊಂಡಿದೆ ಎನ್ನುವುದನ್ನು ಈ ಘಟನೆ ಸಾಬೀತುಪಡಿಸಿದೆ. ಗವಾಯಿ ಅವರು ನ್ಯಾಯಾಧೀಶರಾಗಿ, ಡಾ. ಬಿ.ಆರ್. ಅಂಬೇಡ್ಕರ್ ಅವರ ಅನುಯಾಯಿಯಾಗಿ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ರಾಕೇಶ್ ಕಿಶೋರ್ ದರ್ಮದ ಹೆಸರಿನಲ್ಲಿ ಅಸಹನೆಯನ್ನು ಹುಟ್ಟುಹಾಕುವ ಭಯೋತ್ಪಾದಕರಂತೆ ನಡೆದುಕೊಂಡಿದ್ದಾರೆ. ಸಮ ಸಮಾಜದ ಮಧ್ಯೆ ಜಾತಿಯ ವಿಷಬೀಜ ಬಿತ್ತುವ ಸನಾತನ ಮನುವಾದಿ ಭಯೋತ್ಪಾದಕ ರಾಕೇಶ್ ಕಿಶೋರ್ ಅವರಿಗೆ ಕಾಣದ ಕೈಗಳು ಪ್ರಚೋದನೆ ನೀಡಿರುವುದು ಕಂಡು ಬರುತ್ತದೆ. ತಕ್ಷಣ ರಾಕೇಶ್ ಕಿಶೋರ್ ಅವರನ್ನು ದೇಶದಿಂದ ಗಡಿಪಾರು ಮಾಡಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿತು.

ಈ ಪ್ರತಿಭಟನೆ ಉದ್ದೇಶಿಸಿ ಲಕ್ಷ್ಮಣ್ ಸಾಗರ್, ನಾಗರಾಜ್, ನಟರಾಜ ಗೇರುಬೀಸು, ರೇವಪ್ಪ ಹೊಸಕೊಪ್ಪ, ಲಲಿತಮ್ಮ ಇನ್ನಿತರರು ಮಾತನಾಡಿದರು. ಪ್ರತಿಭಟನೆಯಲ್ಲಿ ಧರ್ಮರಾಜ್, ಅಣ್ಣಪ್ಪ ಕೆಳದಿಪುರ, ಶಿವಾನಂದ ಕುಗ್ವೆ, ಚಾರ್ವಕ ರಾಘವೇಂದ್ರ, ರಂಗಪ್ಪ ಹೊನ್ನೆಸರ, ನಾರಾಯಣ ಮಂಡಗಳಲೆ, ಗಣಪತಿ ಇರುವಕ್ಕಿ, ಮಧುಮಾಲತಿ, ಎಲ್.ಚಂದ್ರಪ್ಪ, ನಾರಾಯಣ ಅರಮನೆಕೇರಿ, ಸರಸ್ವತಿ ನಾಗರಾಜ್, ಮರಿಯಾ ಲೀಮಾ ಇನ್ನಿತರರು ಹಾಜರಿದ್ದರು.

ಸಾಗರದಲ್ಲಿ ಯಶಸ್ವಿಯಾಗಿ ನಡೆದ ‘ಗಾಂಧಿ ಸ್ಮೃತಿ’ ಮತ್ತು ‘ವ್ಯಸನ ಮುಕ್ತ’ರ ಸಮಾವೇಶ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಬೇಡವೆಂದು ಮನೆಯಿಂದಲೇ ಪ್ರತಿಭಟನೆ ಧ್ವನಿ ಬರಬೇಕು: ಮಾಜಿ ಸಚಿವೆ ಬಿ.ಟಿ ಲಲಿತಾ ನಾಯಕ್

Share. Facebook Twitter LinkedIn WhatsApp Email

Related Posts

ವಾಹನ ಸವಾರರೇ ಎಚ್ಚರ : ಈ ತಪ್ಪು ಮಾಡಿದ್ರೆ ನಿಮ್ಮ `ಡ್ರೈವಿಂಗ್ ಲೈಸೆನ್ಸ್’ ಕ್ಯಾನ್ಸಲ್.!

01/02/2026 6:33 AM2 Mins Read

ಸರ್ಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್ ಬಾಟಲ್ ಬಳಕೆ ನಿಷೇಧ: ಸಭೆ-ಸಮಾರಂಭಗಳಲ್ಲಿ KMF ನಂದಿನಿ ಉತ್ಪನ್ನಗಳ ಬಳಕೆಗೆ ಸರ್ಕಾರ ಆದೇಶ

01/02/2026 6:15 AM1 Min Read

2026ನೇ ಸಾಲಿನ ರಾಜ್ಯ ಸರ್ಕಾರದ ‘ಸರ್ವೋತ್ತಮ ಸೇವಾ ಪ್ರಶಸ್ತಿ’ಗೆ ನಾಮ ನಿರ್ದೇಶನಕ್ಕೆ ಅರ್ಜಿ ಆಹ್ವಾನ

01/02/2026 6:10 AM1 Min Read
Recent News

ಬಜೆಟ್ 2026: 75 ವರ್ಷಗಳ ಸಂಪ್ರದಾಯಕ್ಕೆ ಬ್ರೇಕ್; ಈ ಬಾರಿ ‘ಭಾಗ-ಬಿ’ ಸುಧಾರಣೆಗಳೇ ಹೈಲೈಟ್!

01/02/2026 6:37 AM

ವಾಹನ ಸವಾರರೇ ಎಚ್ಚರ : ಈ ತಪ್ಪು ಮಾಡಿದ್ರೆ ನಿಮ್ಮ `ಡ್ರೈವಿಂಗ್ ಲೈಸೆನ್ಸ್’ ಕ್ಯಾನ್ಸಲ್.!

01/02/2026 6:33 AM

2026ರ ‘ಕೇಂದ್ರ ಬಜೆಟ್’ನಲ್ಲಿ ‘ಪಾರ್ಟ್ ಬಿ’.! ಬಜೆಟ್ ಭಾಷಣದಲ್ಲಿ ಐತಿಹಾಸಿಕ ಬದಲಾವಣೆ

01/02/2026 6:20 AM

ಸರ್ಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್ ಬಾಟಲ್ ಬಳಕೆ ನಿಷೇಧ: ಸಭೆ-ಸಮಾರಂಭಗಳಲ್ಲಿ KMF ನಂದಿನಿ ಉತ್ಪನ್ನಗಳ ಬಳಕೆಗೆ ಸರ್ಕಾರ ಆದೇಶ

01/02/2026 6:15 AM
State News
KARNATAKA

ವಾಹನ ಸವಾರರೇ ಎಚ್ಚರ : ಈ ತಪ್ಪು ಮಾಡಿದ್ರೆ ನಿಮ್ಮ `ಡ್ರೈವಿಂಗ್ ಲೈಸೆನ್ಸ್’ ಕ್ಯಾನ್ಸಲ್.!

By kannadanewsnow5701/02/2026 6:33 AM KARNATAKA 2 Mins Read

ಬಳ್ಳಾರಿ : ರಸ್ತೆ ಸಂಚಾರಿ ನಿಯಮಗಳನ್ನು ಪಾಲನೆ ಮಾಡುವ ಮೂಲಕ ವಾಹನ ಚಾಲನೆ ಮಾಡುವವರೇ ನಿಜವಾದ ಹೀರೋಗಳಾಗುತ್ತಾರೆ ಎಂದು ಪ್ರಧಾನ…

ಸರ್ಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್ ಬಾಟಲ್ ಬಳಕೆ ನಿಷೇಧ: ಸಭೆ-ಸಮಾರಂಭಗಳಲ್ಲಿ KMF ನಂದಿನಿ ಉತ್ಪನ್ನಗಳ ಬಳಕೆಗೆ ಸರ್ಕಾರ ಆದೇಶ

01/02/2026 6:15 AM

2026ನೇ ಸಾಲಿನ ರಾಜ್ಯ ಸರ್ಕಾರದ ‘ಸರ್ವೋತ್ತಮ ಸೇವಾ ಪ್ರಶಸ್ತಿ’ಗೆ ನಾಮ ನಿರ್ದೇಶನಕ್ಕೆ ಅರ್ಜಿ ಆಹ್ವಾನ

01/02/2026 6:10 AM

ರಾಜ್ಯದಲ್ಲಿ ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ಭಾಗ್ಯ: ಜನರು ತಿಳಿಯಲೇ ಬೇಕಾದ ವಿಚಾರಗಳಿವು!

01/02/2026 6:05 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.