Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟಿನಲ್ಲಿ 53ನೇ ಶತಕ ದಾಖಲಿಸಿದ ಕೊಹ್ಲಿ: 90 ಎಸೆತಗಳಲ್ಲಿ 100 ಪೇರಿಸಿದ ವಿರಾಟ್ | Virat Kohli

03/12/2025 5:02 PM

ರಾಜ್ಯದಲ್ಲಿ ಇ-ಸ್ವತ್ತು ಸಮಸ್ಯೆ ನಿವಾರಣೆಗೆ ಮಹತ್ವದ ಕ್ರಮ: ಸಹಾಯವಾಣಿ ಆರಂಭ

03/12/2025 4:44 PM

BREAKING : ದರ್ಶನ್ & ಗ್ಯಾಂಗ್ ನಿಂದ ರೇಣುಕಾ ಸ್ವಾಮಿ ಕೊಲೆ ಕೇಸ್ : ಡಿ.17 ರಿಂದ ಸಾಕ್ಷ್ಯ ವಿಚಾರಣೆಗೆ ಕೋರ್ಟ್ ನಿರ್ಧಾರ

03/12/2025 4:26 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದಲಿತ ಸೇನೆ ‘ಕ್ರೂರ’ ಸಂಘಟನೆ, ‘LET’ ಸಂಘಟನೆ ಮೀರಿಸುವಂತಿದೆ : ಆಂದೋಲ ಶ್ರೀ ಸಿದ್ದಲಿಂಗ ಸ್ವಾಮೀಜಿ ಹೇಳಿಕೆ
KARNATAKA

ದಲಿತ ಸೇನೆ ‘ಕ್ರೂರ’ ಸಂಘಟನೆ, ‘LET’ ಸಂಘಟನೆ ಮೀರಿಸುವಂತಿದೆ : ಆಂದೋಲ ಶ್ರೀ ಸಿದ್ದಲಿಂಗ ಸ್ವಾಮೀಜಿ ಹೇಳಿಕೆ

By kannadanewsnow0508/09/2024 1:50 PM

ಕಲಬುರ್ಗಿ : ಕಲಬುರ್ಗಿಯಲ್ಲಿ ಅಮಾಯಕ ಯುವತಿ ನೀರನ್ನು ಬಳಸಿಕೊಂಡು ಹನಿ ಟ್ರ್ಯಾಪ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮ ಸೇನೆಯ ರಾಷ್ಟ್ರೀಯ ಗೌರವಾಧ್ಯಕ್ಷರು ಆಗಿರುವಂತಹ ಸಿದ್ದಲಿಂಗ ಸ್ವಾಮೀಜಿ ಪ್ರತಿಕ್ರಿಯೆ ನೀಡಿ ದಲಿತ ಸೇನೆ ಕ್ರೂರ ಸಂಘಟನೆ, ಎಲ್ಇಟಿ ಸಂಘಟನೆ ಮೀರಿಸುವಂತಿದೆ ಎಂದು ಕಿಡಿ ಕಾರಿದರು.

ಕಲ್ಬುರ್ಗಿಯಲ್ಲಿ ಯುವತಿಯರನ್ನು ಬಳಸಿಕೊಂಡು ಹನಿ ಟ್ರಾಪ್ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮ ಸೇನೆಯ ಸಿದ್ದಲಿಂಗ ಸ್ವಾಮಿಜಿ ಮಾತನಾಡಿ, ಇತ್ತೀಚಿಗೆ ಕಲಬುರ್ಗಿ ಜಿಲ್ಲೆ ಕುಖ್ಯಾತಿಗೆ ಒಳಗಾಗುತ್ತಿದೆ. ಸಮಾಜ ಸೇವೆ ಮುಖವಾಡ ಧರಿಸಿ ಹೆಣ್ಣು ಮಕ್ಕಳನ್ನು ದಂಧೆ ಮೈಗೆ ಬಳಸುತ್ತಿದ್ದಾರೆ. ದಲಿತ ಸೇನೆ ಕ್ರೂರ ಸಂಘಟನೆ, ಎಲ್ಇಟಿ ಸಂಘಟನೆ ಮೀರಿಸುವಂತಿದೆ ಎಂದು ವಾಗ್ದಾಳಿ ನಡೆಸಿದರು.

ಅಮಾಯಕ ಮಹಿಳೆಯ ಮೇಲೆ ಅತ್ಯಾಚಾರವಾಗಿದೆ. ಭ್ರೂಣ ಹತ್ಯೆ ಮಹಾ ಪಾಪ. ದಲಿತ ಸಂಘಟನೆಯವರು ಭ್ರೂಣ ಹತ್ಯೆ ಮಾಡಿಸಿದ್ದಾರೆ. ನ್ಯಾಯಕ್ಕಾಗಿ ಬಂದ ಮಹಿಳೆಯನ್ನು ಹನಿ ಟ್ರ್ಯಾಪ್‍ಗೆ ಬಳಸಿಕೊಂಡಿದ್ದಾರೆ. ನಾಗರಿಕ ಸಮಾಜ ತಲೆತಗ್ಗಿಸುವಂತಹ ಆಗಿದೆ. ಪೊಲೀಸರು ತನಿಖೆಗೆ ಮುಂದಾಗುತ್ತಿಲ್ಲ. ಸ್ಟ್ರಾಂಗ್ ಮಿನಿಸ್ಟರ್ ಪವರ್ಫುಲ್ ಕಮಿಷನರ್ ಇದ್ದರು ತನಿಖೆ ಆಗಿಲ್ಲ ಎಂದು ಆರೋಪಿಸಿದರು.

ಹನಿ ಟ್ರಾಪ್ ಅತ್ಯಾಚಾರ ಕೇಸು ಮುಚ್ಚಿ ಹಾಕುವ ಹುನ್ನಾರ ನಡೆಯುತ್ತಿದೆ. ದಲಿತ ಸೇನೆ ಜೊತೆ ಸೇರಿ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ. ಮಾಧ್ಯಮಗಳ ಮುಂದೆ ಆರೋಪಿ ಮಾತನಾಡಿದರೂ ಕೂಡ ಕ್ರಮ ಕೈಗೊಂಡಿಲ್ಲ. ಆರೋಪಿಗಳನ್ನು ಇನ್ನು ಏಕೆ ಅರೆಸ್ಟ್ ಮಾಡುತ್ತಿಲ್ಲ. ಇಷ್ಟೆಲ್ಲಾ ಆದರೂ ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವರು ಎಲ್ಲಿದ್ದಾರೆ? ಈ ಬಗ್ಗೆ ಒಂದು ಹೇಳಿಕೆ ಕೊಟ್ಟಿಲ್ಲ ನಿಮ್ಮವರೆಂದು ಸುಮ್ಮನಿದ್ದೀರ? ಎಂದು ಪ್ರಶ್ನಿಸಿದರು.

ಇವರು ಕೇವಲ ಹನಿ ಟ್ರ್ಯಾಪ್ ಮಾಡಿಲ್ಲ ಭೂಕಬಳಿಕೆ ಸಹ ಮಾಡಿದ್ದಾರೆ. ಕಲಬುರ್ಗಿಯಲ್ಲಿ ಲೂಟಿ ದರೋಡೆ ನಡೆಯುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕು ಇಲ್ಲದಿದ್ದರೆ ಪೊಲೀಸ್ ಕಮಿಷನರ್ ಕಚೇರಿ ಎದುರು ಪ್ರತಿಭಟನೆ ನಡೆಸುತ್ತೇವೆ ಎಂದು ಶ್ರೀರಾಮ ಸೇನೆಯ ರಾಷ್ಟ್ರೀಯ ಗೌರವಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಇ-ಸ್ವತ್ತು ಸಮಸ್ಯೆ ನಿವಾರಣೆಗೆ ಮಹತ್ವದ ಕ್ರಮ: ಸಹಾಯವಾಣಿ ಆರಂಭ

03/12/2025 4:44 PM2 Mins Read

BREAKING : ದರ್ಶನ್ & ಗ್ಯಾಂಗ್ ನಿಂದ ರೇಣುಕಾ ಸ್ವಾಮಿ ಕೊಲೆ ಕೇಸ್ : ಡಿ.17 ರಿಂದ ಸಾಕ್ಷ್ಯ ವಿಚಾರಣೆಗೆ ಕೋರ್ಟ್ ನಿರ್ಧಾರ

03/12/2025 4:26 PM1 Min Read

ಬೆಂಗಳೂರಿನಲ್ಲಿ ಡೆತ್ ನೋಟ್ ಬರೆದಿಟ್ಟು, ನಿರ್ಮಾಣ ಹಂತದ ಕಟ್ಟಡದಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು!

03/12/2025 4:22 PM1 Min Read
Recent News

ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟಿನಲ್ಲಿ 53ನೇ ಶತಕ ದಾಖಲಿಸಿದ ಕೊಹ್ಲಿ: 90 ಎಸೆತಗಳಲ್ಲಿ 100 ಪೇರಿಸಿದ ವಿರಾಟ್ | Virat Kohli

03/12/2025 5:02 PM

ರಾಜ್ಯದಲ್ಲಿ ಇ-ಸ್ವತ್ತು ಸಮಸ್ಯೆ ನಿವಾರಣೆಗೆ ಮಹತ್ವದ ಕ್ರಮ: ಸಹಾಯವಾಣಿ ಆರಂಭ

03/12/2025 4:44 PM

BREAKING : ದರ್ಶನ್ & ಗ್ಯಾಂಗ್ ನಿಂದ ರೇಣುಕಾ ಸ್ವಾಮಿ ಕೊಲೆ ಕೇಸ್ : ಡಿ.17 ರಿಂದ ಸಾಕ್ಷ್ಯ ವಿಚಾರಣೆಗೆ ಕೋರ್ಟ್ ನಿರ್ಧಾರ

03/12/2025 4:26 PM

ಬೆಂಗಳೂರಿನಲ್ಲಿ ಡೆತ್ ನೋಟ್ ಬರೆದಿಟ್ಟು, ನಿರ್ಮಾಣ ಹಂತದ ಕಟ್ಟಡದಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು!

03/12/2025 4:22 PM
State News
KARNATAKA

ರಾಜ್ಯದಲ್ಲಿ ಇ-ಸ್ವತ್ತು ಸಮಸ್ಯೆ ನಿವಾರಣೆಗೆ ಮಹತ್ವದ ಕ್ರಮ: ಸಹಾಯವಾಣಿ ಆರಂಭ

By kannadanewsnow0903/12/2025 4:44 PM KARNATAKA 2 Mins Read

ಬೆಂಗಳೂರು: ರಾಜ್ಯದಲ್ಲಿ ಇ-ಸ್ವತ್ತು ಸಮಸ್ಯೆ ನಿವಾರಣೆಗೆ ಸರ್ಕಾರ ಮಹತ್ವದ ಕ್ರಮವಹಿಸಿದೆ. ಇದಕ್ಕಾಗಿ ಸಹಾಯವಾಣಿ ಸಂಖ್ಯೆಯನ್ನು ಆರಂಭಿಸಿದೆ. ಆ ಮೂಲಕ ಸಮಸ್ಯೆ…

BREAKING : ದರ್ಶನ್ & ಗ್ಯಾಂಗ್ ನಿಂದ ರೇಣುಕಾ ಸ್ವಾಮಿ ಕೊಲೆ ಕೇಸ್ : ಡಿ.17 ರಿಂದ ಸಾಕ್ಷ್ಯ ವಿಚಾರಣೆಗೆ ಕೋರ್ಟ್ ನಿರ್ಧಾರ

03/12/2025 4:26 PM

ಬೆಂಗಳೂರಿನಲ್ಲಿ ಡೆತ್ ನೋಟ್ ಬರೆದಿಟ್ಟು, ನಿರ್ಮಾಣ ಹಂತದ ಕಟ್ಟಡದಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು!

03/12/2025 4:22 PM

BIG NEWS : ಅಧಿಕಾರ ಶಾಶ್ವತವಲ್ಲ, 10 ವರ್ಷ ಆದರೂ ಬಿಡಲೇಬೇಕು : ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ

03/12/2025 4:18 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.