BIGG NEWS: ಕೋಲಾರದಲ್ಲಿ ದೇವರ ಮೂರ್ತಿ ಮುಟ್ಟಿದ ದಲಿತ ಯುವಕ; 60 ಸಾವಿರ ರೂ. ದಂಡ ಹಾಕಿದ ಗ್ರಾಮಸ್ಥರು..!

ಕೋಲಾರ: ಜಿಲ್ಲೆಯಲ್ಲಿ ದಲಿತ ಯವಕನೊಬ್ಬ ದೇವರ ಮೆರವಣಿಗೆ ವೇಳೆ ಮೂರ್ತಿ ಮುಟ್ಟಿದನೆಂದು ಆ ಕುಟುಂಬಕ್ಕೆ 60ಸಾವಿರ ರೂಪಾಯಿ ದಂಡವನ್ನ ಗ್ರಾಮಸ್ಥರು ಹಾಕಿದ್ದಾರೆ. ಈ ಘಟನೆ ಮಾಲೂರು ತಾಲ್ಲೂಕಿನ ಉಲ್ಲೇರಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶೋಭಾ ಹಾಗೂ ರಮೇಶ್ ದಂಪತಿ ಕಾಲೋನಿಯಲ್ಲಿ ವಾಸ ಮಾಡುತ್ತಿದ್ದು, ಇವರಿಗೆ ದಂಡ ಹಾಕಲಾಗಿದೆ.ಕಳೆದ 10 ದಿನಗಳ ಹಿಂದೆ ಗ್ರಾಮದ ಭೂತಮ್ಮ ದೇವರ ಮೂರ್ತಿ ಮೆರವಣಿಗೆ ವೇಳೆ 15 ವರ್ಷದ ಬಾಲಕ ಚೇತನ್ ದೇವರ ಉತ್ಸವ ಮೂರ್ತಿಗಳನ್ನ ಮುಟ್ಟಿದ್ದಾನೆ. ದಲಿತರು ಮೂರ್ತಿ ಮುಟ್ಟಿದ್ದಕ್ಕೆ ಮೈಲಿಗೆಯಾಗಿದೆ. … Continue reading BIGG NEWS: ಕೋಲಾರದಲ್ಲಿ ದೇವರ ಮೂರ್ತಿ ಮುಟ್ಟಿದ ದಲಿತ ಯುವಕ; 60 ಸಾವಿರ ರೂ. ದಂಡ ಹಾಕಿದ ಗ್ರಾಮಸ್ಥರು..!