ಕೋಲಾರದಲ್ಲಿ ದಲಿತ ಯುವಕ ಉದಯ್ ಆತ್ಮಹತ್ಯೆ ಕೇಸ್: ಇಬ್ಬರು ಆರೋಪಿಗಳ ಬಂಧನ

ಕೋಲಾರ: ನಗರದಲ್ಲಿನ ದಲಿತ ಯುಕನೊಬ್ಬ ನಿಂದನೆಯಿಂದಾಗಿ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದನು. ಈ ಪ್ರಕರಣ ಸಂಬಂಧ ಇಂದು ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. BREAKING NEWS: ಮೈಸೂರಿನಲ್ಲಿ ಚಿರತೆ ದಾಳಿ ಪ್ರಕರಣ: ಮೃತಪಟ್ಟವರ ಕುಟುಂಬದವರಿಗೆ 15 ಲಕ್ಷ ರೂ.ಗಳ ಪರಿಹಾರ – ಸಿಎಂ ಬೊಮ್ಮಾಯಿ ಘೋಷಣೆ ನಿನ್ನೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ದಲಿತ ಯುವಕ ಉದಯ್ ಆತ್ಮಹತ್ಯೆ ಪ್ರಕರಣ ಆರೋಪಿಗಳ ಬಂಧನ ಮಾಡುವಂತೆ ಪೊಲೀಸರಿಗೆ ಖಡಕ್ ಕ್ಲಾಸ್ ತೆಗೆದುಕೊಂಡಿದ್ದರು. ಈ ಬೆನ್ನಲ್ಲೇ ಇಂದು ನಂಗಲಿ ಠಾಣೆಯ … Continue reading ಕೋಲಾರದಲ್ಲಿ ದಲಿತ ಯುವಕ ಉದಯ್ ಆತ್ಮಹತ್ಯೆ ಕೇಸ್: ಇಬ್ಬರು ಆರೋಪಿಗಳ ಬಂಧನ