ದರ್ಶನ್ ಭೇಟಿಗೆ ಹೋದಾಗ ಸಾಕಷ್ಟು ಮಂಕಾಗಿದ್ದರು. : ಡಿ ಬಾಸ್ ಭೇಟಿ ಬಳಿಕ ನಟ ವಿನೋದ್ ಪ್ರಭಾಕರ್ ಹೇಳಿಕೆ

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜೈಲು ಪಾಲಾಗಿದ್ದು ಇಂದು ಅವರನ್ನು ನಟ ವಿನೋದ್ ಪ್ರಭಾಕರ್ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಭೇಟಿಯಾದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿ, ದರ್ಶನ್ ಭೇಟಿಗೆ ಹೋದಾಗ ಸಾಕಷ್ಟು ಮಂಕಾಗಿದ್ದರು ಎಂದು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದರ್ಶನ್ ಅವರನ್ನು ಭೇಟಿ ಆದಾಗ ಏನ್ ಟೈಗರ್ ಅಂದ್ರು ನನ್ನ ಬಳಿ ಮಾತನಾಡಿದರು ಅಷ್ಟೇ. ಅವರ ಮುಖ ನೋಡಿ ಶೇಕ್ ಹ್ಯಾಂಡ್ ಮಾಡಿ ಬಂದೆ ಎಂದು ಭೇಟಿಯ ಬಳಿಕ … Continue reading ದರ್ಶನ್ ಭೇಟಿಗೆ ಹೋದಾಗ ಸಾಕಷ್ಟು ಮಂಕಾಗಿದ್ದರು. : ಡಿ ಬಾಸ್ ಭೇಟಿ ಬಳಿಕ ನಟ ವಿನೋದ್ ಪ್ರಭಾಕರ್ ಹೇಳಿಕೆ